• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜಿಕ ಕಾರ್ಯಗಳಿಂದ ವಿಶ್ವಮಾನವರಾಗಿ ಬದುಕಿ
ಕನ್ನಡಪ್ರಭ ವಾರ್ತೆ ಇಂಡಿ ಶಿಕ್ಷಣದಿಂದ ಹೊಸ ಬದುಕು ಕಟ್ಟಿಕೊಳ್ಳಲು ಸಾಧ್ಯವಿದ. ಶಿಕ್ಷಣದ ಜೊತೆ ಸಂಸ್ಕಾರವೂ ಮುಖ್ಯವಾಗಿದ್ದು, ಶಿಕ್ಷಕರು ಪಾಠ ಬೋಧನೆಯ ಜೊತೆಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿಕೊಡಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ತಾಲೂಕಿನ ಬರಗುಡಿ ಗ್ರಾಮದ ಹಜರತ ನಾಸೀರಜಂಗಸಾಹೇಬ ದರ್ಗಾ ಹಾಗೂ ಶೈಕ್ಷಣಿಕ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ನೂತನ ಕೋಣೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಮನೆಯ ಕಸದಂತೆ ಮನದಲ್ಲಿನ ಆಲಸ್ಯ ಹೊರಹಾಕಿ
ಕನ್ನಡಪ್ರಭ ವಾರ್ತೆ ವಿಜಯಪುರ ಸ್ವಂತ ಮನೆಯ ಕಸ ಹೊರಗೆ ಹಾಕಿದಂತೆ ಸ್ವಂತ ಜೀವನ ಹಾಗೂ ಸ್ವಂತ ಮನದೊಳಗಿನ ಆಲಸ್ಯ ಎಂಬ ಕಸ ತೆಗೆದುಹಾಕಬೇಕು ಎಂದು ಶಿಕ್ಷಣ ತಜ್ಞ, ಲೋಕ ಶಿಕ್ಷಣ ಟ್ರಸ್ಟ್ ಧರ್ಮದರ್ಶಿ ಡಾ.ಗುರುರಾಜ್ ಕರಜಗಿ ಹೇಳಿದರು.
ವಿದ್ಯಾರ್ಥಿ ಮೇಲೆ ಕ್ರಮವಾದರೆ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿಯೇ ಹಾಸಿಹೊದ್ದುಕೊಳ್ಳುವಷ್ಟು ಸಮಸ್ಯೆಗಳಿದ್ದು, ಮೊದಲು ಅವುಗಳ ಬಗ್ಗೆ ಗಮನಹರಿಸಬೇಕು. ಅದನ್ನೆಲ್ಲ ಬಿಟ್ಟು ವಿದ್ಯಾಮಂತ್ರಿಗೆ ಕನ್ನಡ ಬರುವುದಿಲ್ಲ ಎಂದು ವಿದ್ಯಾರ್ಥಿಯೊಬ್ಬ ಹೇಳಿದನ್ನೇ ಗಂಭೀರವಾಗಿ ಪರಿಗಣಿಸಿ ಆತನ ಮೇಲೆ ಕ್ರಮಕ್ಕೆ ಸೂಚಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ನಡೆ ಸರಿಯಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಆಕ್ರೋಶ ವ್ಯಕ್ತಪಡಿಸಿದರು.
ವೃಕ್ಷಥಾನ್ ಹೆರಿಟೇಜ್ ರನ್ 10 ಕಿ.ಮೀ ಓಟ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಡಾ.ಬಿ.ಆರ್.ಆಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್ ಅಂಗವಾಗಿ ಪ್ರಾರಂಭವಾದ 10 ಕಿ.ಮಿ. ಪ್ರೋಮೋ ರನ್‌ಗೆ ಎಸ್ಪಿ ಲಕ್ಷ್ಮಣ ನಿಂಬರಗಿ ಹಸಿರು ನಿಶಾನೆ ತೋರಿಸಿದರು.
ಜೀವ ಸಂಕುಲಕ್ಕೆ ಅಗತ್ಯವಾದ ನೀರು ರಕ್ಷಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜೀವ ಸಂಕುಲಕ್ಕೆ ನೀರು ಅತ್ಯಗತ್ಯವಾಗಿದ್ದು, ಜಲಮೂಲಗಳ ರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ಉಪ ಚುನಾವಣೆಯಲ್ಲಿ ತಲೆಕೆಳಗಾದ ಬಿಜೆಪಿ - ಜೆಡಿಎಸ್‌ ಮೈತ್ರಿ ಲೆಕ್ಕಾಚಾರ : ಸಿ.ಎಸ್.ನಾಡಗೌಡ

ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ ಮತದಾರರಿಗೆ, ಪಕ್ಷದ ಮುಖಂಡರಿಗೆ ಶಾಸಕರಿಗೆ ಅಭಿನಂದಿಸುವುದಾಗಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿಗಳ ಜಯ: ವಿಜಯೋತ್ಸವ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ರಾಜ್ಯದ ಮೂರು ವಿಧಾನಸಭಾ ಮತಕ್ಷೇತ್ರಗಳಿಗೆ ಜರುಗಿದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಖಚಿತವಾಗುತ್ತಿದ್ದಂತೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವಾನಂದ ಪಾಟೀಲ ಪಟ್ಟಣದ ಆರಾದ್ಯದೈವ ಮೂಲನಂದೀಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಕ್ರೀಡೆಗಳಿಂದ ಒತ್ತಡ ನಿವಾರಣೆ ಸಾಧ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಜನರ ರಕ್ಷಣೆ-ಶಾಂತಿ ಸುವ್ಯವಸ್ಥೆ ಕಾರ್ಯದಲ್ಲಿ ತೊಡಗಿರುವ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳು ಸಹ ತಮ್ಮ ಒತ್ತಡದ ನಡುವೆಯೂ ಕ್ರೀಯಾಶೀಲ-ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಒತ್ತಡ ನಿವಾರಣೆಗೆ ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ ಸಲಹೆ ನೀಡಿದರು.
ಪುಟ...3ಕ್ಕೆವಿಪಕ್ಷಗಳ ಕುತಂತ್ರಕ್ಕೆ ಫಲಿತಾಂಶ ಉತ್ತರ: ಸುರೇಶ ಪೂಜಾರಿ
ಸಿಂದಗಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆ ಹಿನ್ನೆಲೆಯಲ್ಲಿ ಸಿಂದಗಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದ ಬಳಿ ಜಮಾಯಿಸಿದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಸಂಸ್ಕೃತಿಯಿರುವುದು ವ್ಯಕ್ತಿತ್ವ ಬೆಳವಣಿಗೆಗೆ ಸಂಘರ್ಷಕ್ಕಲ್ಲ
ಕನ್ನಡಪ್ರಭ ವಾರ್ತೆ ಸಿಂದಗಿ: ಸಂಸ್ಕೃತಿ ಇರುವುದು ವ್ಯಕ್ತಿತ್ವದ ಬೆಳವಣಿಗೆಗೆ ಹೊರತು ಸಂಘರ್ಷಕ್ಕಲ್ಲ ಎಂದು ಸಿ.ಎಂ.ಮನಗೂಳಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು. ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪ.ಪೂ ಕಾಲೇಜಿನ ಸಭಾಭವನದಲ್ಲಿ ಶುಕ್ರವಾರ ಜರುಗಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 378
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved