• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯಪುರದಲ್ಲಿ ಪ್ರಥಮ ಬಾರಿಗೆ ಕ್ರಾಂತಿಗೀತೆಗಳ ಮೇಳ
ಕನ್ನಡಪ್ರಭ ವಾರ್ತೆ ವಿಜಯಪುರ:ಕವಿ ಪ್ರಕಾಶನದ ಮೇ ಸಾಹಿತ್ಯ ಮೇಳ ಬಳಗ ಹಾಗೂ ಲಡಾಯಿ ಪ್ರಕಾಶನದ ಚಿತ್ತಾರ ಕಲಾ ಬಳಗದ ಸಂಯುಕ್ತಾಶ್ರಯದಲ್ಲಿ ಅ.6ರಂದು ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜನಕಲಾ ಸಾಂಸ್ಕೃತಿಕ ಮೇಳ-2024 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಮುಖಂಡ ಅನಿಲ ಹೊಸಮನಿ ಹೇಳಿದರು.
ಮಳೆಹಾನಿ ಪ್ರದೇಶಗಳಿಗೆ ಶಾಸಕ ಯತ್ನಾಳ ಭೇಟಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮನೆಗಳು ಹಾನಿಗೊಳಗಾದವರಿಗೆ ವೈಯಕ್ತಿಕ ಪರಿಹಾರ ನೀಡಿದ್ದಲ್ಲದೆ, ಸ್ಲಂ ಬೋರ್ಡ್‌ನಿಂದ ಶೀಘ್ರ ಪ್ರತಿಯೊಬ್ಬರಿಗೂ ಮನೆಗಳನ್ನು ನಿರ್ಮಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರೀತಿ ವಿಶ್ವಾಸದಿಂದ ಸಮಸ್ಯೆಗೆ ಪರಿಹಾರ ಸಾಧ್ಯ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ದೇಶದ ಸಂವಿಧಾನವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರದ್ದಾಗಿದೆ. ಪ್ರತಿಯೊಬ್ಬರೂ ಕಾನೂನು ಪಾಲಿಸುವ ಮೂಲಕ ದೇಶದಲ್ಲಿ ಎಲ್ಲರೂ ಪ್ರೀತಿ, ವಿಶ್ವಾಸ, ಸಹಬಾಳ್ವೆಯೊಂದಿಗೆ ಜೀವನ ಮಾಡಿದರೆ ಸಮಾಜದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಸ್ವಾತಂತ್ರ್ಯಕ್ಕಾಗಿ ಪ್ರಾಣ ಅರ್ಪಿಸಿದ ಭಗತ್‌ಸಿಂಗ್‌: ಮೇರವಾಡೆ
ಕನ್ನಡಪ್ರಭ ವಾರ್ತೆ ವಿಜಯಪುರ: ಕ್ರಾಂತಿಕಾರಿ ಭಗತ್‌ ಸಿಂಗ್, ರಾಜಗುರು ಮತ್ತು ಸುಖದೇವ ಅವರು ತಮ್ಮ ಜೀವನುದ್ದಕ್ಕೂ ಹೋರಾಟದಲ್ಲಿ ಭಾಗವಹಿಸಿ ಸ್ವಾತಂತ್ರ್ಯ ತಂದುಕೊಡಲು ತಮ್ಮ ಜೀವನವನ್ನೇ ಅರ್ಪಿಸಿದರು ಎಂದು ಪ್ರಾಚಾರ್ಯ ಡಾ.ಎಸ್.ಟಿ.ಮೇರವಾಡೆ ಹೇಳಿದರು.
ಸಮ್ಮೇಳನಕ್ಕೆ ತಾಳಿಕೋಟೆಯಲ್ಲಿ ಭರದ ಸಿದ್ಧತೆ
ತಾಳಿಕೋಟೆ: ಅ.೧ ರಂದು ಜರುಗಲಿರುವ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾಳಿಕೋಟೆ ಸನ್ನದ್ದವಾಗಿದೆ. ಪಟ್ಟಣದಲ್ಲೆಲ್ಲ ಸ್ವಾಗತ ಕೋರುವ ಬ್ಯಾನರ್‌ಗಳು, ಕಟೌಟ್‌ಗಳು ರಾರಾಜಿಸುತ್ತಿದ್ದು, ಸಂಗಮೇಶ್ವರ ಸಭಾಭವನವು ಕೂಡ ಸಜ್ಜಾಗುತ್ತಿದೆ. ಭವನದ ಮುಂಭಾಗದಲ್ಲಿ ಬೃಹತ್ ಆಕಾರದ ಮೈದಾನದ ಎಡ-ಬಲದಲ್ಲಿ ವಿವಿಧ ನಮೂನೆಯ ಪುಸ್ತಕ ಸೇರಿದಂತೆ ವಸ್ತುಗಳ ಮಾರಾಟ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ.
ಸೆಪ್ಟೆಂಬರ್ 30 ರಂದು ಗಡಿನಾಡಿನಲ್ಲಿ ಕರ್ನಾಟಕ ಸಂಭ್ರಮ : ಗಡಿ ಚೇತನ ಪ್ರಶಸ್ತಿ ಪ್ರದಾನ

ಸೆಪ್ಟೆಂಬರ್ 30 ರಂದು ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಡಾ.ಜಯದೇವಿ ತಾಯಿ ಲಿಗಾಡೆ, ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಮತ್ತು ಡಾ.ಚನ್ನಬಸವ ಪಟ್ಟದೇವರು ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು.  

ಸರ್ವರ ತಲುಪುವ ಮಾಧ್ಯಮ ರೇಡಿಯೋ: ಡಿಸಿ ಜಾನಕಿ
ಕನ್ನಡಪ್ರಭ ವಾರ್ತೆ ವಿಜಯಪುರ ಉತ್ತಮ ಸಮಾಜ ಕಟ್ಟುವ ಕೆಲಸವನ್ನು ಆಕಾಶವಾಣಿ ಮಾಡುತ್ತದೆ. ಸರ್ವರನ್ನು ತಲುಪುವ ಏಕೈಕ ಮಾಧ್ಯಮ ಎಂದರೆ ರೇಡಿಯೋ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅಭಿಪ್ರಾಯಪಟ್ಟರು. ನಗರದ ಆಕಾಶವಾಣಿ ಕೇಂದ್ರದಲ್ಲಿ ಜರುಗಿದ 27ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಸಿಗೆ ನೀರೆಯುವ ಮೂಲಕ ರೈತವಾಣಿ ಕಾರ್ಯಕ್ರಮದ ನೇರ ಪ್ರಸಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಗತ್‌ಸಿಂಗ ಯುವಜನಾಂಗಕ್ಕೆ ಸದಾ ಸ್ಪೂರ್ತಿ: ಶಂಕರಗೌಡ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಅಪ್ರತಿಮ ದೇಶಭಕ್ತ ಭಗತ್‌ಸಿಂಗ ಕೇವಲ ದೇಶಕ್ಕೆ ಸ್ವಾತಂತ್ರ್ಯ ಮಾತ್ರ ಬಯಸದೇ ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ ಸಿಗುವ ಜೊತೆಗೆ ಜಾತಿ, ಧರ್ಮಗಳಿಂದ ಮುಕ್ತವಾದ ಯುವ ಭಾರತದ ಪರಿಕಲ್ಪನೆಯ ಸ್ವಾತಂತ್ರ್ಯಬಯಸಿದ್ದರು. ಇಂತಹ ಮಹಾನ್ ಕ್ರಾಂತಿಕಾರಿ ಪುರುಷ ಎಂದಿಗೂ ಯುವ ಜನಾಂಗಕ್ಕೆ ಸ್ಪೂರ್ತಿದಾಯಕರಾಗಿದ್ದಾರೆ ಎಂದು ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಮಧ್ಯಸ್ಥಿಕೆ ಕಂಪನಿಗಳಿಂದ ರೈತರಿಗೆ ಆರ್ಥಿಕ ನೆರವು ಸಾಧ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕೃಷಿ ವ್ಯವಹಾರಗಳಿಗೆ ಸಂಬಂಧಿತ ಹಣಕಾಸು ಸೇವೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಕನಸನ್ನು ನನಸು ಮಾಡಲು ರೈತರು ಸೇರಿ ಕಟ್ಟಿರುವ ಕಂಪನಿ ಭೂಮಿಕೆಯಾಗಿದೆ ಎಂದು ಜಿಲ್ಲೆಯ ಅಗ್ರಣೀಯ ಬ್ಯಾಂಕ್‌ ವ್ಯವಸ್ಥಾಪಕ ನೇತಾಜಿ.ಡಿ ಹೇಳಿದರು.
ತಾಳಿಕೋಟೆ ಸಮ್ಮೇಳನ ಯಶಸ್ವಿಗೊಳಿಸೋಣ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಳಿಕೋಟಿಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಮುದ್ದೇಬಿಹಾಳ ತಾಲೂಕಿನ ಎಲ್ಲ ಸಾಹಿತ್ಯ ಪ್ರೇಮಿಗಳು, ವಿದ್ಯಾರ್ಥಿಗಳು, ಮಹಿಳೆಯರು, ಶಿಕ್ಷಕ ವೃಂದ, ರಾಜಕೀಯ ಗಣ್ಯರು ಸೇರಿದಂತೆ ಎಲ್ಲರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಮನವಿ ಮಾಡಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 340
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved