• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿಸಖಿಯರು ಇತರ ಮಹಿಳೆಯರಿಗೆ ದಾರಿದೀಪವಾಗಲಿ
ಕನ್ನಡಪ್ರಭ ವಾರ್ತೆ ವಿಜಯಪುರ: ಕೃಷಿ ಸಖಿಯರು ಕೃಷಿ ತರಬೇತಿ ಪಡೆದು ತಮ್ಮ ಕೌಶಲ್ಯ, ಉದ್ಯಮಶೀಲತೆ ವೃದ್ಧಿಸಿಕೊಂಡು, ಇತರ ಮಹಿಳೆಯರ ಜೀವನೋಪಾಯಕ್ಕೆ ದಾರಿದೀಪವಾಗಬೇಕೆಂದು ವಿದ್ಯಾಧಿಕಾರಿ ಡಾ.ಎ.ಭೀಮಪ್ಪ ಕರೆ ನೀಡಿದರು.
ಕೈ ಅಭೂತಪೂರ್ವ ಜಯಕ್ಕೆ ಎಲ್ಲೆಡೆ ಕಾರ್ಯಕರ್ತರ ಸಂಭ್ರಮ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಗುರು ತಾರನಾಳ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಅಧಿಕಾರದಲ್ಲಿದ್ದಾಗ ಬಿಜೆಪಿ ಮಾಡಿದ್ದೇನು..?
ಕನ್ನಡಪ್ರಭ ವಾರ್ತೆ ವಿಜಯಪುರ: ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದು ಏನು?. 1974ರಿಂದ ಇಲ್ಲಿಯ ವರೆಗೆ ಏಕೆ ಹೋರಾಟ ಮಾಡಿಲ್ಲ?. ಬಿಜೆಪಿ ಅಧಿಕಾರಾವಧಿಯಲ್ಲೂ ವಕ್ಫ್‌ ಪರ ನೋಟಿಸ್ ‌ನೀಡಲಾಗಿದೆ, ಪಹಣಿಯಲ್ಲಿ ವಕ್ಪ್ ಎಂದು ನಮೂದು ಮಾಡಲಾಗಿದೆ. ಅವರ ಕಾಲದಲ್ಲಿ ಗೆಜೆಟ್ ಬಗ್ಗೆ ಯಾಕೆ ಹೋರಾಟ ಮಾಡಿಲ್ಲ ಎಂದು ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಪ್ರಶ್ನಿಸಿದರು.
₹ ೩೦ ಲಕ್ಷ ಮೌಲ್ಯದ ಗಾಂಜಾ ಜಪ್ತಿ: ಮೂವರ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ ಎರಡು ಕಾರ್‌ಗಳಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಅಂತಾರಾಜ್ಯ ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹ ೩೦ ಲಕ್ಷ ಮೌಲ್ಯದ ಗಾಂಜಾ ಜಪ್ತು ಮಾಡಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
ಹುಚ್ಚರ ಸರ್ಕಾರದಂತಾದ ಸಿದ್ರಾಮಣ್ಣನ ಸರ್ಕಾರ
ಕನ್ನಡಪ್ರಭ ವಾರ್ತೆ ವಿಜಯಪುರ: ಇದು ಯಾರಿಗೆ ಬೇಕಾಗಿತ್ತು?. ಕಾಂಗ್ರೆಸ್ ನವರಿಗೆ ಬೇಕಾಗಿತ್ತಾ? ಜಿಲ್ಲಾ ಮಂತ್ರಿಗೆ ಗೊತ್ತಿರದಂತೆ ಸಚಿವ ಜಮೀರ್ ಖಾನ್ ಬಂದು ಸಭೆ ಮಾಡಿ ಪಹಣಿಗಳಲ್ಲಿ ವಕ್ಫ್‌ ಎಂದು ಎಂಟ್ರಿ ಮಾಡುವಂತೆ ಒತ್ತಾಯಿಸಿದ್ದಾರೆ. ಜಮೀರ್ ಮಾತುಕೇಳಿ ಅವಶ್ಯಕತೆ ಇಲ್ಲದ್ದನ್ನು ಮಾಡಿ ಸಿಎಂ ಸಿದ್ದರಾಮಣ್ಣನ ಸರ್ಕಾರ ಹುಚ್ಚರ ಸರ್ಕಾರ ಆದಂಗಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ ನಡೆಸಿದರು.
ನರೇಗಾ ಕ್ರಿಯಾ ಯೋಜನೆ ತಯಾರಿಕೆಗೆ ಗ್ರಾಮಸಭೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತಿ ಆವರಣದಲ್ಲಿ ಮಹಾತ್ಮ ನರೇಗಾ ಯೋಜನೆಯ 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆಯ ಕುರಿತು ಗುರುವಾರ ಗ್ರಾಮ ಸಭೆ ನಡೆಸಲಾಯಿತು.
ಧರಣಿ ತೆರವುಗೊಳಿಸದಿದ್ದರೆ ನಾಗರಿಕರಿಂದ ಹೋರಾಟ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಗೂಡಂಗಡಿಗಳ ತೆರವು ವಿರೋಧಿಸಿ ಹರಳಯ್ಯ(ಸಮಗಾರ) ಸಮಾಜದವರು ನಡೆಸುತ್ತಿರುವ ಧರಣಿ ಸತ್ಯಾಗ್ರಹವನ್ನು ಕೂಡಲೇ ತೆರವುಗೊಳಿಸದಿದ್ದರೆ ಪಟ್ಟಣದ ಎಲ್ಲ ನಾಗರಿಕರ ಸಹಕಾರದೊಂದಿಗೆ ಹೋರಾಟದ ನಡೆಸಬೇಕಾಗುತ್ತದೆ ಎಂದು ಪುರಸಭೆ ಸದಸ್ಯ ಮುತ್ತಣ್ಣ ಚಮಲಾಪೂರ ಎಚ್ಚರಿಕೆ ನೀಡಿದರು.
ಕ್ರೀಡೆಯಿಂದ ದೇಹಕ್ಕೆ ಶಕ್ತಿ, ಮನಸ್ಸಿಗೆ ಶಾಂತಿ
ಕನ್ನಡಪ್ರಭ ವಾರ್ತೆ ವಿಜಯಪುರ ಕ್ರೀಡೆ ಕೇವಲ ಒಂದು ದಿನದ ಚಟುವಟಿಕೆಯಾಗದೆ, ಅದು ದಿನನಿತ್ಯದ ಅವಿಭಾಜ್ಯ ಅಂಗವಾಗಬೇಕು ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಬಿಂದುರಾಣಿ.ಜಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ೧೮ನೇ ಅಂತರ ಮಹಿಳಾ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ವಕೀಲ ನಾಪತ್ತೆ ಪ್ರಕರಣ: ತನಿಖೆಗೆ ವಕೀಲರ ಒತ್ತಾಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ತಾಲೂಕು ವಕೀಲರ ಸಂಘದ ಸದಸ್ಯ ಬಸವರಾಜ ಮಹಾದೇವಪ್ಪ ಮಿಣಜಗಿ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ತನಿಖೆ ನಡೆಸಿ ಆತನನ್ನು ಪತ್ತೆ ಮಾಡುವಂತೆ ಒತ್ತಾಯಿಸಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ ನೇತೃತ್ವದಲ್ಲಿ ಸದಸ್ಯರು ಶುಕ್ರವಾರ ಕಲಾಪಗಳಿಂದ ದೂರ ಉಳಿದು ಡಿವೈಎಸ್ಪಿ ಬಲಪ್ಪ ನಂದಗಾವಿ ಅವರಿಗೆ ಮನವಿ ಸಲ್ಲಿಸಿದರು.
ಶ್ರವಣದೋಷಯುಕ್ತ ಮಕ್ಕಳಿಗೆ ಕಾಕ್ಲಿಯರ್‌ ಶಸ್ತ್ರಚಿಕಿತ್ಸೆ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದಲ್ಲಿ ಇದೇ ಮೊದಲ ಬಾರಿಗೆ ಶ್ರವಣದೋಷಯುಕ್ತ ಮಕ್ಕಳಿಗಾಗಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಸೌಲಭ್ಯ ಪ್ರಾರಂಭಿಸಲಾಗಿದೆ ಎಂದು ಉಪಕುಲಪತಿ ಡಾ.ಆರ್‌.ಎಸ್.ಮುಧೋಳ ಹೇಳಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 378
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved