• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯಪುರದಲ್ಲಿಯೇ ದಿನಗಳ ಉದ್ಯೋಗ ಮೇಳಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಬಡ ಪ್ರತಿಭಾವಂತ ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಚಿವ ಎಂ.ಬಿ.ಪಾಟೀಲ ಅವರ ಆಶಯದಂತೆ ಟೊಯೊಟಾ ಕಂಪನಿ ವಿಜಯಪುರದಲ್ಲಿಯೇ ಎರಡು ದಿನಗಳ ಉದ್ಯೋಗ ಮೇಳ ಆಯೋಜಿಸಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಕಂಪನಿಗಳು ಉದ್ಯೋಗ ಮೇಳ ಏರ್ಪಡಿಸಲು ಸಚಿವರು ಕ್ರಮ ಕೈಗೊಂಡಿದ್ದಾರೆ ಎಂದು ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಹೇಳಿದರು.
ಗಿಡಗಳು ಹುಲುಸಾಗಿ ಬೆಳೆದರೂ ಹೂವಿಲ್ಲ, ಕಾಯಿ ಇಲ್ಲ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಕೃಷಿ ಇಲಾಖೆಯಿಂದ ಪೂರೈಕೆಯಾಗಿರುವ ಜಿಆರ್‌ಜಿ೧೫೨ ತಳಿ ತೊಗರಿ ಬೀಜ ಬಿತ್ತನೆ ಮಾಡಿ ತಾಲೂಕಿನ ಹತ್ತರಕಿಹಾಳ, ಉಕ್ಕಲಿ, ಮನಗೂಳಿ, ಯಂಬತ್ನಾಳ ಸೇರಿದಂತೆ ವಿವಿಧ ಗ್ರಾಮಗಳ ಹಲವು ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತೊಗರಿ ಬೆಳೆಯೂ ಹುಲಸಾಗಿ ಬೆಳೆದಿದ್ದು, ಹೂ-ಕಾಯಿ ಇಲ್ಲದಂತಾಗಿ. ಇದರಿಂದಾಗಿ ರೈತ ಬಾಂಧವರು ತೀವ್ರ ಆತಂಕಕ್ಕೊಳಗಾಗಿದ್ದಾರೆ.
ನೀಲಗಂಗಾ ದೇವಿಯ ಅರ್ಥಪೂರ್ಣ ಜಾತ್ರೆ
ಸಿಂದಗಿ: ಪಟ್ಟಣದ ಆರಾಧ್ಯ ದೈವ ತಾಯಿ ನೀಲಗಂಗಾ ದೇವಿ ಜಾತ್ರೆ ಗುರುವಾರ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಸ್ಥಳೀಯ ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ತಾಯಿ ನೀಲಗಂಗಾ ದೇವಿಯ ಪಲ್ಲಕ್ಕಿ ದೇವರ ಸ್ಥಾನದಿಂದ ಹೊರ ಬರುತ್ತಿದ್ದಂತೆ ಭಕ್ತರು ದಿಂಡರಕಿ ಗೈದರು. ಪಲ್ಲಕ್ಕಿ ಹಳೆ ಬಜಾರ ರಸ್ತೆ ಮಾರ್ಗವಾಗಿ ಶ್ರೀ ಬಸವಣ್ಣ ದೇವರ ದೇಗುಲಕ್ಕೆ ಆಗಮಿದ್ತು. ಮುತ್ತೈದರು, ಭಕ್ತರು ಆರತಿ ಬೆಳಗಿ ಆಶೀರ್ವಾದ ಪಡೆದರು.
ಜಿಲ್ಲೆಯ 5000 ಯುವಕರಿಗೆ ದೊಡ್ಡ ಕಂಪನಿಗಳಲ್ಲಿ ಉದ್ಯೋಗ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ 5000 ಯುವಕರಿಗೆ ದೊಡ್ಡ ಕಂಪನಿಗಳಲ್ಲಿ ಉದ್ಯೋಗ ದೊರಕಿಸಿಕೊಡಲು ಯೋಜನೆ ರೂಪಿಸಿದ್ದೇನೆ. ಟೊಯೋಟಾ ಕಂಪನಿ‌ ಈಗಾಗಲೇ ವಿಜಯಪುರದಲ್ಲಿ ಎರಡು ದಿನಗಳ ಉದ್ಯೋಗ ಮೇಳ ನಡೆಸಿದ್ದು, ನೂರಾರು ಯುವಕರು ಉದ್ಯೋಗ ಪಡೆಯಲಿದ್ದಾರೆ. ಇನ್ನೂ, ಹೆಸರಾಂತ ಕಂಪನಿಗಳ ಮೂಲಕ ಉದ್ಯೋಗ ಮೇಳ ಆಯೋಜಿಸಿ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಕನ್ನಡ ಅಧ್ಯಯನವನ್ನು ಕಡ್ಡಾಯ ಮಾಡಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಹಬ್ಬವನ್ನು ಸಂಭ್ರಮದಿಂದ ನಿರಂತರ ಆಚರಿಸೋಣ. ಕನ್ನಡ ನಾಡು-ನುಡಿ. ನೆಲ-ಜಲವನ್ನು ಕಾಪಾಡುವ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸೋಣ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಕನಾ೯ಟಕ ಸುವರ್ಣ ಸಂಭ್ರಮ ಆಚರಿಸಿಕೊಂಡಿರುವುದು ಅತ್ಯಂತ ಸಂತೋಷದ ವಿಚಾರ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.
೧೦ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಡಿ.೨ರಂದು ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅವಿಸ್ಮರಣೀಯವಾಗಿ ಮಾಡುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲ ಕನ್ನಡದ ಮನಸ್ಸುಗಳು ತನು-ಮನ-ಧನದಿಂದ ಸಹಕಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಸಹಕಾರ ನೀಡುವ ಅಗತ್ಯವಿದೆ ಎಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಹೇಳಿದರು.
ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಶಾಂತಾಬಾಯಿ ಆಯ್ಕೆ
ಬಸವನಬಾಗೇವಾಡಿ: ನ.೨೬ ರಿಂದ ೩೦ರವರೆಗೆ ಅಲಗಪ್ಪ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ವಲಯದ ಕಬಡ್ಡಿ ಪಂದ್ಯಾವಳಿಗೆ ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶಾಂತಾಬಾಯಿ ವಿಜಯ ಲಮಾಣಿ ಆಯ್ಕೆಯಾಗಿದ್ದಾಳೆ. ಶನಿವಾರ ಮತ್ತು ಭಾನುವಾರ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮಹಿಳೆಯರ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಶಾಂತಾಬಾಯಿಯನ್ನು ಆಯ್ಕೆ ಮಾಡಲಾಯಿತು.
ಗುರುವಂದನೆ ಸಲ್ಲಿಸುವುದು ದೇಶದ ಗುರು ಪರಂಪರೆ
ಕನ್ನಡಪ್ರಭ ವಾರ್ತೆ ಆಲಮೇಲ: ಆಚಾರ ವಿಚಾರಗಳನ್ನು ಕಲಿಸಿದ ಗುರುಗಳ ಸ್ಮರಣೆ ಮಾಡಿ ಗುರು ವಂದನೆ ಸಲ್ಲಿಸುವುದು ಭಾರತೀಯ ಗುರು ಪರಂಪರೆಯನ್ನು ಎತ್ತಿ ತೋರಿಸುತ್ತದೆ ಎಂದು ವಿರಕ್ತಮಠದ ಶ್ರೀಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ಅಂದದ ಶೌಚಾಲಯ, ಆನಂದದ ಜೀವನ ಅಭಿಯಾನ
ಕನ್ನಡಪ್ರಭ ವಾರ್ತೆ ವಿಜಯಪುರ ನಾನು ನನ್ನ ದೇಶ, ನನ್ನ ಗ್ರಾಮ ಎಂಬ ಹೆಮ್ಮೆ ಪ್ರತಿಯೊಬ್ಬರಲ್ಲೂ ಮೂಡಿ ನಗರ ಮತ್ತು ಗ್ರಾಮೀಣ ಭಾಗದ ಸ್ವಚ್ಛತೆಗೆ ಬದ್ಧರಾಗಿ ವಿಶ್ವ ಶೌಚಾಲಯ ದಿನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಅಧಿಕಾರಗಳಿಗೆ ಸೂಚಿಸಿದರು.
ವಕ್ಫ್‌ ಗೆಜೆಟ್‌ ರದ್ದಿಗೆ ಆಗ್ರಹಿಸಿ ನಾಳೆ ಬಿಜೆಪಿ ಧರಣಿ
ಕನ್ನಡಪ್ರಭ ವಾರ್ತೆ ವಿಜಯಪುರ: 1974ರ ವಕ್ಫ್‌ ಗೆಜೆಟ್ ರದ್ದುಗೊಳಿಸುವಂತೆ ಆಗ್ರಹಿಸಿ ನ.22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 378
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved