ಬೀದಿ ಬದಿಯ ಗೂಡಂಗಡಿಗಳ ತೆರವು ಕಾರ್ಯಾಚರಣೆಬಸವನಬಾಗೇವಾಡಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಪಾದಚಾರಿ (ಪುಟ್ಪಾತ್) ರಸ್ತೆಯಲ್ಲಿರುವ ಗೂಡಂಗಡಿಗಳ ತೆರವು ಕಾರ್ಯಾಚರಣೆ ಪುರಸಭೆಯಿಂದ ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪಿಐ ಗುರುಶಾಂತ ದಾಶ್ಯಾಳ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ನೇತೃತ್ವದಲ್ಲಿ ಆರಂಭವಾಯಿತು.