• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಡಲೇ ಮಳೆ ಸಮೀಕ್ಷೆ ನಡೆಸಲು ಸಚಿವ ಎಂಬಿಪಾ ಸೂಚನೆ
ವಿಜಯಪುರ: ಜಿಲ್ಲಾದ್ಯಂತ ಸೋಮವಾರ ರಾತ್ರಿಯಿಡೀ ಸುರಿದ ಧಾರಕಾರ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರಿಗೆ 136 ಶಾಸಕರು ಬಂಡೆಗಲ್ಲಾಗಿ ನಿಲ್ಲುತ್ತೇವೆ
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯಪಾಲರ ಕಚೇರಿಯನ್ನು ಬಿಜೆಪಿಯ ರಾಷ್ಟ್ರೀಯ ಕೇಂದ್ರ ಕಚೇರಿಯನ್ನಾಗಿ ಮಾಡಿಕೊಂಡು ಘನವೆತ್ತ ರಾಜ್ಯಪಾಲರ ಸಂವಿಧಾನ ಬದ್ಧ ಹಕ್ಕುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿಯ ನಡೆ ಖಂಡಿಸುತ್ತೇನೆ. ಬಿಜೆಪಿಯವರ ಕುತಂತ್ರಕ್ಕೆ ಎದೆ ಸೆಟೆದು ನಿಂತು ಸಿಎಂ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್‌ ಪಕ್ಷದ 136 ಶಾಸಕರು ಬಂಡೆಗಲ್ಲಾಗಿ ಅವರ ಹಿಂದೆ ನಿಲ್ಲುತ್ತೇವೆ ಎಂದು ರಾಜ್ಯ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟೀಲ ವಿರೋಧ ಪಕ್ಷದವರ ವಿರುದ್ಧ ಗುಡುಗಿದರು.
ಧಾರಾಕಾರ ಸುರಿದ ಮಳೆಗೆ ಜನಜೀವನ ತತ್ತರ
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಎಲ್ಲೆಡೆ ಮನೆಗಳು, ಅಂಗಡಿಗಳು, ಜಮೀನುಗಳು ಜಲಾವೃತವಾಗಿವೆ. ಜತೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಸೋಮವಾರ ರಾತ್ರಿ 8 ಗಂಟೆಗೆ ಶುರುವಾದ ಮಳೆ ಮೂರ್ನಾಲ್ಕು ಗಂಟೆಗಳ ಕಾಲ ನಿರಂತರವಾಗಿ ಸುರಿದಿದೆ. ಪರಿಣಾಮ ನಗರದ ವಿವಿಧ ವಾರ್ಡ್‌ಗಳಲ್ಲಿನ ಹಲವು ಬಡಾವಣೆಗಳು ಜಲಾವೃತವಾದವು. ಇದರಿಂದ ಸಹಜವಾಗಿ ನಗರದಲ್ಲಿ ಎಲ್ಲಿ ನೋಡಿದರೂ ನೀರು ನಿಂತಿರುವುದು ಕಂಡುಬಂತು. ಜತೆಗೆ ರಸ್ತೆಗಳು ಕೂಡ ಜಲಾವೃತವಾಗಿದ್ದರಿಂದ ಸಂಚಾರಕ್ಕೆ ತೀವ್ರ ಬಾಧೆ ಉಂಟಾಯಿತು.
ಡಾ.ಗುರುಪಾದಪ್ಪ ಘೀವಾರಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
ಕನ್ನಡಪ್ರಭ ವಾರ್ತೆ ತಾಳಿಕೋಟೆ ತಾಳಿಕೋಟೆ ಮಹಾ ನಗರಿಯಲ್ಲಿ ಅ.೧ ರಂದು ಜರುಗುತ್ತಿರುವ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಎಸ್.ಕೆ.ಮಹಾ ವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಸಾಹಿತಿ ಡಾ.ಗುರುಪಾದಪ್ಪ ಘೀವಾರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಜೀವನಕ್ಕೆ ಮಾನಸಿಕ ಸಮತೋಲನ ಅತ್ಯಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ದೈಹಿಕ ಸಾಮರ್ಥ್ಯದಂತೆ ಮಾನಸಿಕ ಸಮತೋಲನವೂ ಜೀವನಕ್ಕೆ ಅತ್ಯಗತ್ಯ. ನಿತ್ಯ ಜೀವನದಲ್ಲಿ ಮನಸ್ಥಿತಿಯನ್ನು ನಿಯಂತ್ರಣಗೊಳಿಸಿಕೊಂಡರೇ ನೆಮ್ಮದಿಯ ಜೀವನ ನಡೆಸಬಹುದು ಎಂದು ಯರನಾಳ ವಿರಕ್ತಮಠದ ಗುರುಸಂಗನ ಬಸವ ಮಹಾಸ್ವಾಮೀಜಿ ನುಡಿದರು.
ಹೆಲ್ಮೆಟ್​ ಹಾಕಿದ್ರೆ ಗುಲಾಬಿ, ಇಲ್ಲದಿದ್ರೆ ದಂಡ: ಪೊಲೀಸ ಜಾಗೃತಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಹೆಲ್ಮೆಟ್ ಧರಿಸಿದ ಸವಾರರಿಗೆ ಗುಲಾಬಿ ಹೂ ನೀಡಿ ಮುದ್ದೇಬಿಹಾಳ ಪೊಲೀಸರು ಹೆಲ್ಮೆಟ್ ಕಡ್ಡಾಯ ಧರಿಸುವ ಬಗ್ಗೆ ಜಾಗೃತಿ ಮೂಡಿಸಿ ಗಮನ ಸೆಳೆದರು. ಪಟ್ಟಣದ ಬಸವೇಶ್ವರ ವೃತ್ತ ಸೇರಿ ವಿವಿಧೆಡೆ ಕಾರ್ಯಾಚರಣೆ ನಡೆಸಿ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.
2400 ಜನರಿಗೆ ಪುಣ್ಯಕ್ಷೇತ್ರಗಳ ದರ್ಶನ ಭಾಗ್ಯ!
ಚಡಚಣ ಏಷ್ಯಾದಲ್ಲಿಯೇ ಬೃಹತ್‌ ಹಾಗೂ ಖ್ಯಾತ ಜವಳಿ ವ್ಯಾಪಾರಸ್ಥರೆಂಬ ಖ್ಯಾತಿಗೆ ಪಾತ್ರರಾಗಿರುವ ಬಾಹುಬಲಿ ಮುತ್ತಿನ ಹಾಗೂ ಅಜಿತ್‌ ಮುತ್ತಿನ ಸಹೋದರರು ಪುಣ್ಯಕ್ಷೇತ್ರಗಳ ದರ್ಶನ ಭಾಗ್ಯ ಕಲ್ಪಿಸಲು ಮುಂದಾಗಿರುವುದು ಜನ ಮೆಚ್ಚುಗೆಗೆ ಕಾರಣವಾಗಿದೆ.
ಕಾರ್ಖಾನೆಯಲ್ಲಿ ಒಂದೇ ಒಂದು ಪೈಸೆ ಲೋಪವಾಗಿಲ್ಲ
ಕನ್ನಡಪ್ರಭ ವಾರ್ತೆ ಇಂಡಿ ಶ್ರೀ ಭೀಮಾಶಂಕರ ಹೆಸರಿನಲ್ಲಿ ಸ್ಥಾಪಿಸಿದ ಕಾರ್ಖಾನೆಯಲ್ಲಿ ಒಂದೇ ಒಂದು ಪೈಸೆ ಲೋಪವಾಗಿಲ್ಲ, ವಂಚನೆಯಾಗಿಲ್ಲ. ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಕಾರ್ಖಾನೆ ಸ್ಥಾಪಿಸಲಾಗಿದೆ. ಇಲ್ಲಿ ಯಾವುದೇ ಮೋಸ, ವಂಚನೆ ಆಗಿಲ್ಲ. ರೈತರ ಜತೆ ಚೆಲ್ಲಾಟ ಆಡಿದರೆ ಭಗವಂತನೇ ನೋಡಿಕೊಳ್ಳಲಿ ಎಂದು ಶಾಸಕ, ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು.
ಗ್ರಾಮ ಆಡಳಿತಾಧಿಕಾರಿಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಬಲೇಶ್ವರ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಬಬಲೇಶ್ವರದಲ್ಲಿ ತಹಸೀಲ್ದಾರ್‌ರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.
ಆಲಮಟ್ಟಿ ಜಲಾಶಯದ ನೀರು ಮರು ಹಂಚಿಕೆಗೆ ಒತ್ತಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಆಲಮಟ್ಟಿ ಜಲಾಶಯದ ನೀರಿನ ಮರು ಹಂಚಿಕೆಯ ವಿಷಯವಾಗಿ ಕರ್ನಾಟಕ ರೈತ ಸಂಘ - ಹಸಿರು ಸೇನೆ, ಅಖಂಡ ಕರ್ನಾಟಕ ರೈತ ಸಂಘ, ಅವಳಿ ಜಲಾಶಯಗಳ ನೀರು ಮರು ಹಂಚಿಕೆ ಹೋರಾಟ ಸಮಿತಿಯ ಜಿಲ್ಲಾ ಘಟಕ ಸೇರಿ ವಿವಿಧ ರೈತಪರ ಸಂಘಟನೆಗಳ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 340
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved