ಅಧಿಕಾರ ವಹಿಸಿಕೊಂಡ ನಂತರ ಯಾವುದೇ ಸಭೆಗಳನ್ನು ಕರೆಯಲು, ಸಾಮಾನ್ಯ ಸಭೆ ಕರೆಯಲು ನನ್ನನ್ನು ಅಧ್ಯಕ್ಷರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ ಆರೋಪಿಸಿದರು.