• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲಮಟ್ಟಿಯಿಂದ 2 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ
2.5 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಬಿಟ್ಟಾಗ ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರದ ಗ್ರಾಮಗಳ ಜಮೀನಿಗೆ ನೀರು ನುಗ್ಗುವ ಸಾಧ್ಯತೆಯಿದೆ.
ಕಣ್ಣಿನ ಸಮಸ್ಯೆ ಬಂದ್ರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ
ಮೊಬೈಲ್, ಟಿವಿ, ಕಂಪ್ಯೂಟರ್ ಮುಂತಾದ ಎಲೆಕ್ಟ್ರಾನಿಕ್ ಸಾಧನಗಳ ಅತಿಯಾಗಿ ಬಳಕೆಯಿಂದ ಕಣ್ಣಿನ ಸಮಸ್ಯೆಗಳು ಹೆಚ್ಚುತ್ತಿವೆ.
ಒಳ ಮೀಸಲಾತಿ ವರದಿ ಖಂಡಿಸಿ ಪ್ರತಿಭಟನೆ
ನಿವೃತ್ತ ನ್ಯಾ.ನಾಗಮೋಹನದಾಸ ಅವರ ಒಳ ಮೀಸಲಾತಿ ಸಮೀಕ್ಷಾ ವರದಿ ಖಂಡಿಸಿ ದಲಿತ ಬಲಗೈ ಸಮುದಾಯದವರು ಸೋಮವಾರ ಪ್ರತಿಭಟನೆ ನಡೆಸಿದರು.
ಧರ್ಮಸ್ಥಳ, ಧರ್ಮಾಧಿಕಾರಿ ವಿರುದ್ಧ ಷಡ್ಯಂತ್ರ
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಆರಂಭಗೊಂಡಿರುವ ಅಪಪ್ರಚಾರಕ್ಕೆ ಸರ್ಕಾರ ಕಡಿವಾಣ ಹಾಕದಿರುವುದು ಶೋಚನೀಯ ಸಂಗತಿ.
ಸರ್ಕಾರೇತರ ವ್ಯವಸ್ಥೆಯಲ್ಲಿ ದುಡಿಯುತ್ತಿರುವ ಶೇ.75 ರಷ್ಟು ಜನ

ಜಗತ್ತಿನ ಶೇ.75 ರಷ್ಟು ಜನ ಸರ್ಕಾರೇತರ ವ್ಯವಸ್ಥೆಯಲ್ಲಿ ದುಡಿಯುತ್ತಿದ್ದು, ಕೃಷಿ ಹಾಗೂ ಇತರೆ ಉದ್ಯಮದಲ್ಲಿ ತೊಡಗಿದ್ದಾರೆ. ತಮ್ಮ ಆರ್ಥಿಕ ವ್ಯವಸ್ಥೆಯ ಸುಸ್ಥಿರತೆಗಾಗಿ ಎಲ್ಲರೂ ದುಡಿಯುವ ಕೆಲಸ ಮಾಡುತ್ತಿದ್ದಾರೆ

ಬಸವ ಸಂಸ್ಕೃತಿ ಅಭಿಯಾನ ಅರ್ಥಪೂರ್ಣವಾಗಿಸೋಣ
ಸೆ.1ರಿಂದ ಬಸವ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಆರಂಭವಾಗುವ ಬಸವ ಸಂಸ್ಕೃತಿ ಅಭಿಯಾನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯಶಸ್ವಿಗೊಳಿಸೋಣ.
ಮುಖ್ಯಮಂತ್ರಿಗಳಿಂದ ಒಳ ಮೀಸಲು ಜಾರಿ ವಿಳಂಬ
ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಒಳಮೀಸಲಾತಿ ಜಾರಿಗೊಳಿಸಲು ಕೂಡಲೇ ಧ್ವನಿಗೊಳಿಸಬೇಕು
ಪ್ರಜಾಪ್ರಭುತ್ವ ಉಳಿವಿಗೆ ಹೋರಾಟ ಅನಿವಾರ್ಯ
ಕೇಂದ್ರ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ. ಮತಗಳ್ಳತನಕ್ಕೆ ಚುನಾವಣಾ ಆಯೋಗವೇ ನೇರಹೊಣೆ ಹೊತ್ತುಕೊಳ್ಳಬೇಕು.
ಮುಸ್ಲಿಂ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದರೆ ಸುಮ್ಮನಿರಲ್ಲ
ಮುಸ್ಲಿಂ ಸಮಾಜದ ಬಗ್ಗೆ ಹಗುರವಾಗಿ ಬಾಯಿಗೆ ಬಂದಂತೆ ಮಾತನಾಡಿದರೆ ಇನ್ಮುಂದೆ ಸುಮ್ಮನಿರಲ್ಲ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯವರು ಶಾಸಕರನ್ನು ಹದ್ದುಬಸ್ತಿನಲ್ಲಿಡಬೇಕು.
ಪಟ್ಟಣದ ಸ್ವಚ್ಛತೆಯಲ್ಲಿ ನಿರ್ಲಕ್ಷ್ಯ ತೋರಿದ್ರೆ ಶಿಸ್ತು ಕ್ರಮ
ಸ್ವಚ್ಛತೆ ಕಡೆ ಗಂಭೀರವಾಗಿ ಗಮನ ಹರಿಸಿ ಪಟ್ಟಣದ ಚರಂಡಿಗಳನ್ನು ತಕ್ಷಣ ಸ್ವಚ್ಛಗೊಳಿಸಬೇಕು. ಫಾಗಿಂಗ್ ಕಾರ್ಯಗಳನ್ನು ನಿರಂತರ ಮಾಡಬೇಕು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved