• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಣಿಗರು ಧರ್ಮ ಹಿಂದು ಎಂದೇ ಬರೆಸಿ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ಈಗಾಗಲೇ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಮೀಕ್ಷೆಯಲ್ಲಿ ಗಾಣಿಗರು ಧರ್ಮದ ಜಾಗದಲ್ಲಿ ಹಿಂದೂ ಹಾಗೂ ಜಾತಿ, ಉಪಜಾತಿ ಜಾಗದಲ್ಲಿ ಗಾಣಿಗ ಎಂದು ಬರೆಸಿ ಎಂದು ಅಖಿಲ‌ ಭಾರತ ಗಾಣಿಗ ಸಮಾಜ ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ನಿರ್ಧಾರ : ಎಂ.ಬಿ.ಪಾಟೀಲ

ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ. ನಮ್ಮ ಪಕ್ಷದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಹೈಕಮಾಂಡ್ ಅಂತಿಮವಾಗಿ ನಿರ್ಧಾರ ಮಾಡುತ್ತದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಪುಟ....3ಕ್ಕೆಲಾರಿ-ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ: 20 ಜನರಿಗೆ ಗಂಭೀರ ಗಾಯ
ದೇವರಹಿಪ್ಪರಗಿ: ಕೆಎಸ್‌ಆರ್‌ಟಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಸುಮಾರು 20 ಜನರು ಗಂಭೀರ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಸಂಭವಿಸಿದೆ.
ಗಾಂಧಿ, ಶಾಸ್ತ್ರೀಜಿ ಯುವಕರ ಸ್ಫೂರ್ತಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಪೇಪರ್‌ನಲ್ಲಿ ಮಾತ್ರ ಚಡಚಣ ಏತ ನೀರಾವರಿ ಪೂರ್ಣ
ಕನ್ನಡಪ್ರಭ ವಾರ್ತೆ ಚಡಚಣ ಸುಮಾರು ₹ 500 ಕೋಟಿ ವೆಚ್ಚದಲ್ಲಿ ಪ್ರಾರಂಭವಾದ ಚಡಚಣ ಏತ ನೀರಾವರಿ ಯೋಜನೆಯೂ ಸಂಪೂರ್ಣ ಹಳ್ಳ ಹಿಡಿದಿದೆ. ಕೆಲಸ ಮಾಡದೇ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಕಾಂಟ್ರ್ಯಾಕ್ಟರ್‌ ಸೇರಿ ಯೋಜನೆಯನ್ನು ಪೇಪರ್‌ನಲ್ಲಿ ಪೂರ್ಣಗೊಳಿಸಿ, ಸರ್ಕಾರಕ್ಕೆ ತಪ್ಪು ಮಾಹಿತಿ ಸಲ್ಲಿಸಿ ಹಣ ಲೂಟಿ ಮಾಡಿದ್ದಾರೆ. ಕೂಡಲೇ ಸರ್ಕಾರ ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರೈತರ ಜಮೀನುಗಳಿಗೆ ನೀರು ಹರಿಸದಿದ್ದಲ್ಲಿ ರೈತರೊಂದಿಗೆ ಸೇರಿ ಉಗ್ರ ಹೋರಾಟ ಮಾಡುವುದಾಗಿ ಸಂಸಸ ರಮೇಶ ಜಿಗಜಣಗಿ ಎಚ್ಚರಿಕೆ ನೀಡಿದ್ದಾರೆ.
ಭೀಮನಗೌಡ ಪುತ್ರನ ಅಪಹರಣಕ್ಕೆ ಯತ್ನ: ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ
ವಿಜಯಪುರ: ದೇವರನಿಂಬರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಇದೀಗ ಆತನ ಅಪ್ರಾಪ್ತ ಮಗನನ್ನು ಅಪಹರಿಸಿ ಹತ್ಯೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ದೇವರನಿಂಬರಗಿ ಹೊರಭಾಗದ ತೋಟದಲ್ಲಿರೋ ಭೀಮನಗೌಡ ನಿವಾಸಕ್ಕೆ ಬನ್ನಿ ವಿನಿಮಯಕ್ಕೆ ಬಂದಿದ್ದ ಯುವಕನೊಬ್ಬ ಅಪಹರಣಕ್ಕೆ ಯತ್ನಿಸಿದ್ದಾನೆ. ಬಳಿಕ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದು, ಬಾಲಕನ್ನು ಭೀಮನಗೌಡ ಕುಟುಂಬಸ್ಥರೇ ರಕ್ಷಣೆ ಮಾಡಿದ್ದಾರೆ.
ಹಣ್ಣು, ತರಕಾರಿಯಲ್ಲಿದೆ ಕಾಯಿಲೆ ತಡೆಯುವ ಶಕ್ತಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪ್ರತಿನಿತ್ಯ ಬಳಸುವ ಅಹಾರ ಪದಾರ್ಥಗಳಲ್ಲಿಯೇ ಸಾಕಷ್ಟು ಔಷಧೀಯ ಗುಣಗಳಿರುತ್ತವೆ. ಸುಲಭವಾಗಿ ಕೈಗೆಟುವ ಬೆಲೆಯಲ್ಲಿ ಸಿಗುವ ಆರೋಗ್ಯಕರ ಪದಾರ್ಥಗಳನ್ನು ಬಿಟ್ಟು ಕಲುಷಿತ ಪದಾರ್ಥಗಳನ್ನು ಸೇವಿಸಿ ಜನತೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಬೇಸರ ವ್ಯಕ್ತಪಡಿಸಿದರು.
ಸಸ್ಯಕಾಶಿ ಬೆಳೆಸಲು ಅರಣ್ಯೀಕರಣ ಯೋಜನೆ
ಕನ್ನಡಪ್ರಭ ವಾರ್ತೆ ಕೊಲ್ಹಾರ ಕಾಡನ್ನು ಕಡಿದು ನಾಶ ಮಾಡುತ್ತಿರುವುದರಿಂದ ಕಾಡು ಪ್ರಾಣಿಗಳು ನಾಡಿಗೆ ಬಂದು, ನಾವೆಲ್ಲ ಕಾಡಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಶು ಪಕ್ಷಿಗಳು, ಜನಜಾನುವಾರುಗಳು ಉಳಿಯಬೇಕಾದರೆ ಸಸ್ಯಕಾಶಿಯನ್ನ ಬೆಳೆಸಬೇಕಾಗಿದೆ. ಹೀಗಾಗಿ ಸರ್ಕಾರ ಅರಣ್ಯೀಕರಣವನ್ನು ಕೈಗೊಂಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಸರ್ಕಾರದ ಆಡಳಿತ ಯಂತ್ರ ಕುಸಿದಿದೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಡೋಣಿ ನದಿ ಪ್ರವಾಹದಲ್ಲಿ ಸಂತೋಷ ಹಡಪದ ಕೊಚ್ಚಿ ಹೋಗಿ ೮ ದಿನಗಳಾದರೂ ಆ ಕುಟುಂಬಕ್ಕೆ ನ್ಯಾಯ ಸಿಗದಿರುವುದು ಅಧಿಕಾರಿಗಳ ಲೋಪ ಎತ್ತಿ ತೋರಿಸುತ್ತಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯರು ಸಿದ್ಧ ಮಾದರಿಯಿಂದ ಹೊರಬನ್ನಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳೆಯರು ಸಿದ್ಧ ಮಾದರಿಯಿಂದ ಹೊರಬನ್ನಿ. ನಿಮ್ಮನ್ನು ನೀವು ಅರಿತು ವೃತ್ತಿಯಲ್ಲಿ ಉನ್ನತ ಸ್ಥಾನ ಅಲಂಕರಿಸಿ ಎಂದು ಮೈಸೂರು ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ಜಿ.ವೆಂಕಟೇಶಕುಮಾರ ಉದ್ಯೋಗಸ್ಥ ಮಹಿಳೆಯರಿಗೆ ಕಿವಿಮಾತು ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 418
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved