• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓತಿಹಾಳ ಪಿಕೆಪಿಎಸ್‌ನಲ್ಲಿ ಹಣ ದುರುಪಯೋಗ ಆರೋಪ
ಕನ್ನಡಪ್ರಭ ವಾರ್ತೆ ಸಿಂದಗಿ ಕಳೆದ ಒಂದು ವಾರದಿಂದ ಓತಿಹಾಳ ಪಿಕೆಪಿಎಸ್ ಸಂಘದಲ್ಲಿ ಹಮ್ಮಿಕೊಂಡ ಅನಿರ್ಧಿಷ್ಟಾವಧಿ ಧರಣಿಗೆ ಮೇಲಾಧಿಕಾರಿಗಳು ಕ್ರಮಕೈಗೊಳ್ಳದಿರುವುದನ್ನು ಗಮನಿಸಿದರೆ ಇನ್ನಷ್ಟು ಹಣ ದುರುಪಯೋಗದ ಹುನ್ನಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ಬಾಬು ನಾಟೀಕಾರ ಆರೋಪಿಸಿದರು.
ಕಾಂತರಾಜ ವರದಿ ಜಾರಿಯಾಗದಿದ್ದರೆ ಹೋರಾಟ
ಕನ್ನಡಪ್ರಭ ವಾರ್ತೆ ಚಡಚಣ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕೊಡಲು ಕಾಂತರಾಜ ವರದಿ ಪೂರಕವಾಗಿದೆ. ತಕ್ಷಣ ರಾಜ್ಯ ಸರ್ಕಾರ ಕಾಂತರಾಜ ವರದಿಯನ್ನು ಜಾರಿಗೆ ತರಬೇಕು. ಇಲ್ಲವಾದಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.
ಹಾವು ಕಚ್ಚಿ ಸತ್ತಿಲ್ಲ, ಶಾಕ್‌ ಕೊಟ್ಟ ಕೊಂದಿದ್ದು!
ಕನ್ನಡಪ್ರಭ ವಾರ್ತೆ ವಿಜಯಪುರ ಆರು ತಿಂಗಳ ಹಿಂದೆ 10 ವರ್ಷದ ಬಾಲಕಿ ಹಾವು ಕಚ್ಚಿ ಸತ್ತಿದ್ದಾಳೆ ಎಂದು ತಿಳಿದಿದ್ದ ಕುಟುಂಬಕ್ಕೆ, ಬಾಲಕಿಗೆ ಕರೆಂಟ್‌ ಶಾಕ್‌ ಕೊಟ್ಟು ಹತ್ಯೆ ಮಾಡಿರುವ ಆಘಾತಕಾರಿ ನೈಜ ಸಂಗತಿ ಈಗ ಬಹಿರಂಗಗೊಂಡಿದೆ. ಬಾಲಕಿಯನ್ನು ಹತ್ಯೆ ಮಾಡಿದ ಆರೋಪಿಗಳೇ ಆಕೆಯ ತಾಯಿಗೆ ವಿಷವುಣಿಸಿ ಹತ್ಯೆ ಮಾಡಲು ಯತ್ನಿಸಿದಾಗ, ಅವರೇ ಈ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಬಾಲಕಿ ತಾಯಿ ನೀಡಿದ ದೂರಿನ ಆಧಾರದ ಮೇಲಿಂದ ಅಂತ್ಯಕ್ರಿಯೆ ನಡೆಸಿದ್ದ ಬಾಲಕಿಯ ಶವವನ್ನು ಹೊರತೆಗೆದು ಈಗ ಶವ ಪರೀಕ್ಷೆ ನಡೆಸಲು ಪೊಲೀಸರು ಈಗ ಮುಂದಾಗಿದ್ದಾರೆ.
ಪಟ್ಟಿ ಹಾಕಿ ನಿರ್ಮಿಸಿದ ದೇವಸ್ಥಾನದ ಕಳೆಯೇ ಬೇರೆ
ಕನ್ನಡಪ್ರಭ ವಾರ್ತೆ ನಾಲತವಾಡ ಭಕ್ತಿ, ಸೇವೆಯಿಂದ ನಿರ್ಮಿಸಿದ ದೇವಸ್ಥಾನಗಳ ಇತಿಹಾಸ ಇನ್ನೂ ಜೀವಂತವಾಗಿದೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಸಮೀಪದ ಆರೇಶಂಕರ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಶಂಕರಲಿಂಗೇಶ್ವರ ನೂತನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮದ ದೈವ ಕೂಡಿಕೊಂಡು ನಿರ್ಮಿಸಿದಂತಹ ದೇವಸ್ಥಾನಗಳು ಇತಿಹಾಸ ಪುಟಗಳಲ್ಲಿ ಸೇರಿವೆ. ಇವತ್ತು ಬಹಳ ಜನ ದೇವಸ್ಥಾನಕ್ಕೆ ಸರ್ಕಾರದ ಅನುದಾನ ಕೇಳುತ್ತಾರೆ. ಸರ್ಕಾರದಿಂದ ಕಟ್ಟಿದ ದೇವಸ್ಥಾನಗಳನ್ನು ಕಟ್ಟಿದ ಕೆಲವು ದಿನಗಳ ನಂತರ ಬಿರುಕು ಬೀಳುತ್ತವೆ. ಹೀಗೆ ಆಗಬಾರದು. ಗ್ರಾಮಸ್ಥರು ಪಟ್ಟಿ ಹಾಕಿ ನಿರ್ಮಾಣ ಮಾಡಿದರೆ ಆ ದೇವಸ್ಥಾನದ ಕಳೆಯೇ ಬೇರೆಯಾಗುತ್ತದೆ ಎಂದರು.
ರೈಲು ನಿಲ್ದಾಣಕ್ಕೆ ಸಿದ್ದೇಶ್ವರ ಶ್ರೀ ಹೆಸರು: ನಾಮಕರಣಕ್ಕೆ ಸಚಿವರಿಗೆ ಮನವಿ
ಕನ್ನಡಪ್ರಭ ವಾರ್ತೆ ವಿಜಯಪುರ: ಜಿಲ್ಲೆಯ ಕೇಂದ್ರ ರೈಲು ನಿಲ್ದಾಣಕ್ಕೆ ನಡೆದಾಡುವ ದೇವರು, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಜ್ಞಾನದಿಂದ ಆರ್ಥಿಕ, ಸಾಮಾಜಿಕ ಸದೃಢತೆ
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣ ಅರಿವು, ಕೌಶಲ್ಯ ಹಾಗೂ ಜ್ಞಾನವನ್ನು ಬೆಳೆಸುವ ಸಾಧನವಾಗಿದ್ದು, ಆರ್ಥಿಕವಾಗಿ ಸಾಮಾಜಿಕವಾಗಿ ನಮ್ಮನ್ನು ಸದೃಢ ಮಾಡುವ ಶಕ್ತಿ ಹೊಂದಿದೆ. ವಿಶೇಷವಾಗಿ ಮಹಿಳಾ ಶಿಕ್ಷಣ ಹಾಗೂ ಸಬಲೀಕರಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಹೇಳಿದರು.
ಕಾರ್ಖಾನೆಯ ಲಾಭ, ನಷ್ಟ ಎಲ್ಲವೂ ನಿಮ್ಮದೇ
ಕನ್ನಡಪ್ರಭ ವಾರ್ತೆ ಚಡಚಣ ಸಕ್ಕರೆ ಕಾರ್ಖಾನೆ ರೈತರದ್ದು, ಲಾಭವು ನಿಮ್ಮದೇ, ನಷ್ಟವು ನಿಮ್ಮದೇ ರೈತರು ತಮ್ಮ ಫಸಲನ್ನು ಸಂಪೂರ್ಣ ದಿನಗಳು ತುಂಬಿದ ಅಂದರೆ 12 ತಿಂಗಳು ಬಲಿತ ಕಬ್ಬನ್ನು ಕಟಾವು ಮಾಡಿದರೆ ಒಳ್ಳೆಯ ಲಾಭದಾಯಕ ಉತ್ಪಾದನೆ, ಇಳುವರಿ ಸಾಧ್ಯ. ಇಲ್ಲವಾದಲ್ಲಿ ಸಂಸ್ಥೆ ಸಂಪೂರ್ಣ ನಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಮಕ್ಕಳಲ್ಲಿ ಮಾನವೀಯ ಸಂಬಂಧ ವೃದ್ಧಿಗೆ ಅಂಗನವಾಡಿ ಪೂರಕ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಮಕ್ಕಳಲ್ಲಿ ಮಾನವೀಯ ಬಾಂಧವ್ಯ ವೃದ್ಧಿಸಲು ಅಂಗನವಾಡಿ ಕೇಂದ್ರಗಳು ಪೂರಕವಾಗಲಿವೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅಭಿಪ್ರಾಯಪಟ್ಟರು. ತಾಲ್ಲೂಕಿನ ಭೈರವಾಡಗಿ ಗ್ರಾಮದಲ್ಲಿ ಶುಕ್ರವಾರ 2023-24ನೇ ಸಾಲಿನ ಜಿಪಂ ವಿಜಯಪುರ ಶಿಶು ಅಭಿವೃದ್ಧಿ ಯೋಜನೆಯಡಿ ತಲಾ ₹15 ಲಕ್ಷ ವೆಚ್ಚದಲ್ಲಿ ನಂ- 2 ಹಾಗೂ 4 ನೂತನ ಅಂಗನವಾಡಿ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಈಜಿ, ಎಲ್ಲರೂ ನೋಡುವಂತೆ ಸಾಧಿಸಿದ ಅಮೋಘ
ಕನ್ನಡಪ್ರಭ ವಾರ್ತೆ ವಿಜಯಪುರ ಎಲ್ಲವೂ ಇದ್ದೂ ನಮಗೇನು ಇಲ್ಲ ಎಂದು ಚಿಂತಿಸುವವರ ಮಧ್ಯೆ ಎರಡು ಕಣ್ಣುಗಳು ಇಲ್ಲದಿದ್ದರೂ ಈಜಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಬಾಲಕನೊಬ್ಬ ಎರಡು ಚಿನ್ನದ ಪದಕಗಳನ್ನು ಗೆದ್ದು ಅಚ್ಚರಿಯಾಗುವಂತೆ ಮಾಡಿದ್ದಾನೆ. ಹುಟ್ಟಿನಿಂದಲೇ ದೃಷ್ಟಿಹೀನನಾಗಿರುವ ಬಸವನಾಡಿನ ಬಾಲಕ ಈಗ ಕಣ್ಣಿದ್ದವರೂ ನಾಚುವಂತಹ ಸಾಧನೆ ಮಾಡಿದ್ದಾನೆ. ಚಿನ್ನ ಗೆದ್ದ ಛಲದಂಕ ಮಲ್ಲನ ಸಾಹಸಗಾಥೆ ಇದು.
ಸಕ್ಕೆರೆ ಕಾರ್ಖಾನೆ ನಿರ್ಮಾಣ ಸುಲಭ, ಬೆಳೆಸುವುದು ಕಷ್ಟ
ಕನ್ನಡಪ್ರಭ ವಾರ್ತೆ ಇಂಡಿ ಸಕ್ಕರೆ ಕಾರ್ಖಾನೆಯಂತ ಸಂಸ್ಥೆಗಳು ಕಟ್ಟುವುದು ಬಹಳ ಸುಲಭ. ಆದರೆ, ಅವುಗಳನ್ನು ಉಳಿಸಿ ಬೆಳೆಸುವುದು ಕಷ್ಟ. ಅದೇ ರೀತಿಯಲ್ಲಿ ಬಹಳ ದಿನಗಳಿಂದ ನೆನಗುದಿಗೆ ಬಿದ್ದಿದ್ದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ 6 ವರ್ಷವಾಯಿತು ಮರಳಿ ಕಟ್ಟಿ ಕಬ್ಬು ನುರಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಶಾಸಕ ಹಾಗೂ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 378
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved