• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
29, 30 ರಂದು ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ, ರಾಜ್ಯ ಸಮ್ಮೇಳನ
ಅಖಿಲ ಭಾರತ ಕಬ್ಬು ಬೆಳೆಗಾರ ಸಂಘದ ರಾಷ್ಟ್ರ ಸಮಿತಿ ಸಭೆ ಮತ್ತು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಸಮ್ಮೇಳನವು ಸೆ.29 ಮತ್ತು ಸೆ.30 ರಂದು ಕಲಬುರಗಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ಕಬ್ಬು ಬೆಳೆಗಾರ ಸಂಘದ ರಾಜ್ಯ ಸಂಚಾಲಕ ಎನ್.ಎಲ್.ಭರತರಾಜ ಹೇಳಿದರು.
ಸಿಎಂ ಸಿದ್ದರಾಮಯ್ಯ, ಕುರ್ಚಿ ಎರಡೂ ಗಟ್ಟಿಯಾಗಿವೆ - ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ
ನಾನು ನೀರಾವರಿ ಮಂತ್ರಿ ಇದ್ದ ಸಂದರ್ಭದಲ್ಲೂ ಇಂತಹ ಸಚಿವ ಸಂಪುಟ ಸಭೆಯನ್ನು ಈ ಹಿಂದೆಯೂ ಮಾಡಿದ್ದೇವೆ. ಆಗಲೂ ನಮ್ಮ ಕುರ್ಚಿ ಅಲ್ಲಾಡಿಲ್ಲ, ಈಗಲೂ ಅಲ್ಲಾಡುತ್ತಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಉತ್ತಮ ಪರಿಸರ ನಿರ್ಮಾಣಕ್ಕಾಗಿ ಕೈಜೋಡಿಸಿ
ಮನುಷ್ಯ ಸದಾ ಆರೋಗ್ಯವಂತನಾಗಿ ರೋಗಮುಕ್ತನಾಗಿರಲು ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕ ಕರ್ತವ್ಯವಾಗಿದೆ. ಮಾತ್ರವಲ್ಲದೇ ಪರಿಸರ ರಕ್ಷಣೆ ನಮ್ಮೇಲ್ಲರ ಹೊಣೆಯಾಗಿದೆ. ಕಾರಣ ಸಾರ್ವಜನಿಕರು ಕಸ ಮುಕ್ತ, ಪ್ಲಾಸ್ಟಿಕ್‌ ಮುಕ್ತ ಉತ್ತಮ ಪರಿಸರ ನಿರ್ಮಾಣಕ್ಕಾಗಿ ಪುರಸಭೆ ಇಲಾಖೆಯ ಕೈಜೋಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಹೇಳಿದರು.
ಪಿಡಿಒ ಮೇಲೆ ಸದಸ್ಯನಿಂದ ಹಲ್ಲೆ: ದೂರು, ಪ್ರತಿ ದೂರು ದಾಖಲು
ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮ ಪಂಚಾಯತಿ ಪಿಡಿಒ ಕರ್ತವ್ಯ ನಿರ್ವಹಣೆಗೆ ಸ್ವತಃ ಪಂಚಾಯತಿ ಸದಸ್ಯನೊಬ್ಬ ತಡೆಯೊಡ್ಡಿ ಹಲ್ಲೆಗೆ ಯತ್ನಿಸಿದ ಬಗ್ಗೆ ಪಿಡಿಒ ನೀಡಿದ ದೂರಿನಂತೆ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಂಚಮಸಾಲಿ ಸಮಾವೇಶಕ್ಕೆ ಬೆಂಬಲ
ಬೆಳಗಾವಿಯಲ್ಲಿ ಸೆ.22 ರಂದು ನಡೆಯಲಿರುವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರವರ್ಗ 2ಎ ಹೋರಾಟದ ವಕೀಲರ ಸಮಾವೇಶಕ್ಕೆ ಇಂಡಿ ತಾಲೂಕಿನ ಪಂಚಮಸಾಲಿ ಸಮಾಜದ ವಕೀಲರು ಬೆಂಬಲಿಸಿ ಭಾಗವಹಿಸಲಿದ್ದೇವೆ ಎಂದು ವಕೀಲರ ಸಂಘದ ಜಿಲ್ಲಾ ಸಂಘಟನಾ ಸಮಿತಿಯ ಸದಸ್ಯ ಬಿ.ಬಿ.ಬಿರಾದಾರ (ಜೇವೂರ್) ಹೇಳಿದರು.
ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ ಸರಿಪಡಿಸಿ
ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಕೊರತೆ ಇರುವ ಬಗ್ಗೆ ನನ್ನ ಗಮನಕ್ಕೆ ಏಕೆ ತಂದಿಲ್ಲ?. ಒಟ್ಟು ತಾಲೂಕಿನ ಪಿಎಚ್‌ಸಿ ಕೇಂದ್ರಗಳಲ್ಲಿ ಎಷ್ಟು ವೈದ್ಯರ ಕೊರತೆ ಇದೆ ಎಂಬುವುದರ ಬಗ್ಗೆ ಸಂಪೂರ್ಣವಾಗಿ ನನಗೆ ಮಾಹಿತಿ ನೀಡಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಖಡಕ್ಕಾಗಿ ಸಚಿವ ಶಿವಾನಂದ ಪಾಟೀಲ ಸೂಚಿಸಿದರು.
ಪಡಿತರ ವಿತರಣೆಯಲ್ಲಿ ವಂಚನೆ: ಸ್ಥಳೀಯರಿಂದ ದೂರು
ಕನ್ನಡಪ್ರಭ ವಾರ್ತೆ ವಿಜಯಪುರ ಅನ್ನಭಾಗ್ಯ ಯೋಜನೆಯಡಿ ಪಡತರ ಹಂಚಿಕೆಯಲ್ಲಿ ಆಗುತ್ತಿರುವ ಮೋಸ ಖಂಡಿಸಿ ಹಾಗೂ ಕೂಡಲೇ ವಿತರಕರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ವಿನಯಕುಮಾರ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಮಹಾಮಂಡಳದ ಗಣೇಶ ಮೂರ್ತಿಯ ಮೆರವಣಿಗೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದ ಶ್ರೀ ಶಿವಾಜಿ ಮಹಾರಾಜ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಜಾನನ ಮಹಾಮಂಡಳದ ಗಣೇಶ ಉತ್ಸವ ಮೂರ್ತಿಯ ವಿಸರ್ಜನಾ ಪೂರ್ವ ಮೆರವಣಿಗೆ ವೈಭವದಿಂದ ನಡೆಯಿತು. ಕಲಾ ತಂಡಗಳು ಮೆರವಣಿಗೆಯ ಸೊಬಗು ಹೆಚ್ಚಿಸಿದ್ದವು. ಫೈಬರ್ ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದು, ಸಾಂಕೇತಿಕವಾಗಿ ಮಣ್ಣಿನ ಗಣೇಶನ ಉತ್ಸವ ಮೂರ್ತಿಯನ್ನು ಶ್ರದ್ಧಾ-ಭಕ್ತಿಪೂರ್ವಕವಾಗಿ ವಿಸರ್ಜಿಸಲಾಯಿತು.
10 ಎಕರೆಯಲ್ಲಿ ಶರಣ ಗ್ರಾಮ ಶಿಲ್ಪ ಉದ್ಯಾನ
ಕನ್ನಡಪ್ರಭ ವಾರ್ತೆ ವಿಜಯಪುರ: ತಾಲೂಕಿನ ಕಗ್ಗೋಡದಲ್ಲಿನ ಶ್ರೀ ರಾಮನಗೌಡ ಬಾ.ಪಾಟೀಲ (ಯತ್ನಾಳ) ಗೋರಕ್ಷಾ ಕೇಂದ್ರದಲ್ಲಿ 10 ಎಕರೆ ಪ್ರದೇಶದಲ್ಲಿ ₹ 25 ಕೋಟಿ ವೆಚ್ಚದಲ್ಲಿ ಶ್ರೀ ಸಿದ್ದೇಶ್ವರ ಜಾತ್ರೆ ಆಧಾರಿತ ಮತ್ತು ಕಲ್ಯಾಣ ಕ್ರಾಂತಿಗೆ ಕಾರಣರಾದ 770 ಶರಣರನ್ನೊಳಗೊಂಡ, ಶರಣ ಗ್ರಾಮ ಶಿಲ್ಪ ಉದ್ಯಾನವನ ನಿರ್ಮಿಸುವ ಯೋಜನೆಯಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಪಕ್ಷದ ಮುಖಂಡರು ಬಯಸಿದರೆ ಮತ್ತೆ ಅಖಾಡಕ್ಕೆ ಧುಮುಕಲಿದ್ದೇನೆ ಎಂದು ಸಂಸದ ರಮೇಶ ಜಿಗಜಿಣಗಿ
ಇಂಡಿ ತಾಲೂಕಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಬೆಂಬಲ ನೀಡಿದರೆ ಮತ್ತೆ चुनावಕ್ಕೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 340
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved