• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗೆ ಪೀಠೋಪಕರಣ ಕೊಡುಗೆ ನೀಡಿದ ಮುಂಬೈನ ದಂಪತಿಗೆ ಸನ್ಮಾನ
ನಗರದ 11 ಸರ್ಕಾರಿ ಶಾಲೆಗಳಿಗೆ ಪೀಠೋಪಕರಣಗಳು ಹಾಗೂ ಕಲಿಕಾ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿರುವ ಮುಂಬೈನ ತಪತಿದಾಸ್ ಮತ್ತು ತುಳಸಿದಾಸ್ ವಜ್ರದಾಸ್ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳಾದ ಸಂದೀಪ ಮರ್ಚಂಟ್ಸ್ ದಂಪತಿಯನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಸನ್ಮಾನಿಸಿ, ಅಭಿನಂದನಾ ಪತ್ರ ನೀಡಿದರು.
ನಾಳೆ ನಗರದಿಂದ ಹಳ್ಳಿಯೆಡೆಗೆ ನಂದಿ ಯಾತ್ರೆಯೊಂದಿಗೆ ಪಾದಯಾತ್ರೆ
ನಶಿಸಿ ಹೋಗುತ್ತಿರುವ ನಂದಿ (ಎತ್ತುಗಳ) ಸಂತತಿ ಉಳಿಯಬೇಕು ಎಂದು ರೈತರಲ್ಲಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ನ.15ರಂದು ನಗರದಿಂದ ಹಳ್ಳಿಯೆಡೆಗೆ ನಂದಿ ಯಾತ್ರೆಯೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ನಂದಿಕೃಷಿ ತಜ್ಞ ಬಸವರಾಜ ಬಿರಾದಾರ ಹೇಳಿದರು.
ನಿಬ್ಬೆರಗಾಗಿಸುತ್ತೆ ಶಿವಾನ್ಯ ಬಿರಾದಾರ ಸಾಧನೆ
ಸಾಧನೆಗೆ ವಯಸ್ಸಿನ ಭೇದವಿಲ್ಲ ಎಂಬಂತೆ ಕೇವಲ 8 ವರ್ಷದ ಬಸವನಾಡಿನ ಬಾಲಕಿಯೊಬ್ಬಳು 4 ಸಾವಿರ ಸಾಮಾನ್ಯಜ್ಞಾನ ಪ್ರಶ್ನೆಗಳಿಗೆ ಎಳ್ಳು ಹುರಿದಂತೆ ಸರಿಯಾಗಿ ಉತ್ತರಿಸಿ ಹಲವು ದಾಖಲೆಗಳನ್ನು ಮಾಡಿದ್ದಾಳೆ.
ಕ್ರಿಯಾ ಯೋಜನೆ ರೂಪಿಸಿ ಅನುದಾನ ಬಳಸಿ
ಪಟ್ಟಣಕ್ಕೆ ಮಂಗಳವಾರ ಬೆಳಗ್ಗೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಪಾಲನ್ ದಿಢೀರ್‌ ಭೇಟಿ ನೀಡಿ ಪಟ್ಟಣ ಪಂಚಾಯತಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಹಾಗೂ ವಿವಿಧ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು.
ಮಾಧ್ಯಮ ಅಕಾಡೆಮಿ ಸದಸ್ಯ ಸಂಗಮೇಶ ಚೂರಿಗೆ ಆತ್ಮೀಯ ಸನ್ಮಾನ
ಕರ್ನಾಟಕ ಮಾಧ್ಯಮ ಅಕಾಡೆಮಿ ನೂತನ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತ ಹಾಗೂ ಕಾನಿಪ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಆತ್ಮೀಯವಾಗಿ ಸನ್ಮಾನಿಸಿ, ಅಭಿನಂದಿಸಲಾಯಿತು.
ಆರೋಗ್ಯದಿಂದಿರುವ ದೇಹ ಆತ್ಮದ ಅರಮನೆ: ಡಾ.ಪ್ರಭುಗೌಡ
ಒಂದು ವೇಳೆ ಆರೋಗ್ಯವಿಲ್ಲದ ದೇಹವಾಗಿ ಪರಿಣಮಿಸಿದರೇ ಆತ್ಮದ ಸೆರೆಮನೆಯಾಗಲಿದೆ ಎಂದು ಸಾಮೂಹಿಕ ಭಜನೆ ಹಾಗೂ ಆಧ್ಯಾತ್ಮಿಕ ಪ್ರವಚನದ ಪ್ರಾರಂಭೋತ್ಸವದಲ್ಲಿ ಡಾ.ಪ್ರಭುಗೌಡ ಲಿಂಗದಳ್ಳಿ ಅಭಿಪ್ರಾಯಪಟ್ಟರು.
ಇಂಡಿಯಲ್ಲಿ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನ 11ನೇ ಶಾಖೆ ಆರಂಭ
ಇಂಡಿ ಪಟ್ಟಣದಲ್ಲಿ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನ 11ನೇ ಶಾಖೆಯನ್ನು ಸಂಸ್ಥಾಪಕ ಅಧ್ಯಕ್ಷೆ ಡಾ.ಮಲ್ಲಮ್ಮ ಯಾಳವಾರ ನೇತೃತ್ವದಲ್ಲಿ, ಶಿರಶ್ಯಾಡ ಹಿರೇಮಠದ ಅಭಿನವ ಮುರುಗೇಂದ್ರ ಶಿವಾಚಾರ್ಯ ಸ್ವಾಮಿಗಳ ಸಾನ್ನಿಧ್ಯದಲ್ಲಿ, ಕಾಂಗ್ರೆಸ್ ಯುವ ಮುಖಂಡ ವಿಠಲಗೌಡ ಪಾಟೀಲ ಉದ್ಘಾಟಿಸಿದರು.
ಜಿಲ್ಲೆಯಲ್ಲಿ ಹೆಚ್ಚಿದ ಹಸಿರೀಕರಣಕ್ಕೆ ಒತ್ತು ನೀಡಿದ ಜಿಪಂ, ತಾಪಂ
ಹಸಿರು ಗ್ರಾಮ ಕನಸಿನ ಯೋಜನೆ ಸಾಕಾರಕ್ಕೆ ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿಗಳು ಕೂಡ ಕಂಕಣಬದ್ಧವಾಗಿವೆ. ಹೀಗಾಗಿ 5 ತಾಲೂಕಿನಲ್ಲಿ ಸಸ್ಯಕ್ಷೇತ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯ 211 ಗ್ರಾಮ ಪಂಚಾಯತಿಗಳನ್ನೂ ಹಸಿರು ಗ್ರಾಮಗಳನ್ನಾಗಿ ಪರಿವರ್ತಿಸಲಾಗುತ್ತಿದೆ.
ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ
ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ವತಿಯಿಂದ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ 3ನೇ ದಿನಕ್ಕೆ ಕಾಲಿಟ್ಟಿದೆ.
ಬಸವಾದಿ ಶರಣರ ಚಿಂತನೆ ಮೈಗೂಡಿಸಿಕೊಳ್ಳಿ
ಕನ್ನಡ ನಾಡು ನುಡಿ ಶ್ರೇಯೋಭಿವೃದ್ಧಿ, ಸಾರಸ್ವತ ಲೋಕದ ಹಲವಾರು ಕಾರ್ಯಕ್ರಮ, ಬಸವಾದಿ ಶರಣರ ತತ್ವ ಪ್ರಸಾರದಲ್ಲಿ ಕಸಾಪ ನೀಡುತ್ತಿರುವ ಕೊಡುಗೆ ಅನನ್ಯವಾಗಿದೆ ಎಂದು ತಾಲೂಕು ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಅಪ್ಪು ಇಟ್ಟಂಗಿ ಹೇಳಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 378
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved