• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಾದಿ ಶರಣರ ಚಿಂತನೆ ಮೈಗೂಡಿಸಿಕೊಳ್ಳಿ
ಕನ್ನಡ ನಾಡು ನುಡಿ ಶ್ರೇಯೋಭಿವೃದ್ಧಿ, ಸಾರಸ್ವತ ಲೋಕದ ಹಲವಾರು ಕಾರ್ಯಕ್ರಮ, ಬಸವಾದಿ ಶರಣರ ತತ್ವ ಪ್ರಸಾರದಲ್ಲಿ ಕಸಾಪ ನೀಡುತ್ತಿರುವ ಕೊಡುಗೆ ಅನನ್ಯವಾಗಿದೆ ಎಂದು ತಾಲೂಕು ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಅಪ್ಪು ಇಟ್ಟಂಗಿ ಹೇಳಿದರು.
ಸಾಮಾಜಿಕ ಹರಿಕಾರ ಬಸವಣ್ಣ
12ನೇ ಶತಮಾನದಲ್ಲಿ ಉಳ್ಳವರ ಸೊತ್ತಾಗಿದ್ದ ಶಿಕ್ಷಣ, ಜ್ಞಾನ, ಉನ್ನತಿಯನ್ನು ಸಮಾಜದ ಎಲ್ಲ ವರ್ಗದವರಿಗೂ ಹಂಚಿದ ಕೀರ್ತಿ ವಚನಕಾರ, ಸಮಾಜ ಸುಧಾರಕ, ಉತ್ತಮ ಆಡಳಿತಗಾರ ಬಸವಣ್ಣನಿಗೆ ಸಲ್ಲುತ್ತದೆ ಎಂದು ಬೃಹತ್ ಕೈಗಾರಿಗಾ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಹೇಳಿದರು.
ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಗಳಾಗಿ
ನಾವು ಕೇವಲ ನವೆಂಬರ್ ಕನ್ನಡಿಗರಾಗದೇ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಗಳಾಗಿ ಎಂದು ಕಾಂಗ್ರೆಸ್ ಮುಖಂಡ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಸಿ.ಬಿ.ಅಸ್ಕಿ ಹೇಳಿದರು.
ಕಾಲೇಜುಗಳು ಒಳ್ಳೆಯ ಪ್ರವೃತ್ತಿ ಬೆಳೆಸುವ ಕೇಂದ್ರಗಳಾಗಲಿ
ಪಠ್ಯಪೂರಕ ಚಟುವಟಿಕೆಗಳ ಸಮಾರಂಭ ಉದ್ಘಾಟನೆಯಲ್ಲಿ ಮಾಜಿ ಎಂಎಲ್ಸಿ ಅರುಣ ಶಹಾಪೂರ ಅವರು ಹಲವಾರು ಸಲಹೆ ನೀಡಿದರು.
ಖೋಖೋ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ವಿಜಯಪುರ ತಂಡ
ಬಾಲಕ, ಬಾಲಕಿಯರ ವಿಭಾಗದಲ್ಲಿ ವಿಜಯಪುರ ಜಿಲ್ಲೆ ಮೇಲುಗೈ ಸಾಧಿಸಿದೆ. ಆದರೆ, ಬೆಳಗಾವಿ ಜಿಲ್ಲೆಯ ಎರಡೂ ತಂಡಗಳು ಸೋಲನುಭವಿಸಿವೆ.
ಕಾವಿ ಕಿತ್ತೊಗೆದು ರಾಜಕೀಯ ಅಖಾಡಕ್ಕೆ ಬರ್ರಿ
ವಕ್ಫ್‌ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಹೋರಾಟದಲ್ಲಿ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು ತಮ್ಮ ನಾಲಿಗೆಯಿಂದ ಕೋಮುದ್ವೇಷ ಹುಟ್ಟಿಸುವಂತೆ ಮಾತನಾಡಿದ್ದಾರೆ. ರಾಜಕೀಯ ಮಾಡುವುದಿದ್ದರೇ ಕಾವಿ ಕಿತ್ತೊಗೆದು ರಾಜಕೀಯ ಅಖಾಡಕ್ಕೆ ಬರ್ರಿ. ರಾಜಕೀಯ ಮಾಡೋಣು ಎಂದು ಕನ್ಹೇರಿ ಶ್ರೀಗಳಿಗೆ ಅಹಿಂದ ಮುಖಂಡ ಎಸ್.ಎಂ.ಪಾಟೀಲ ಗಣಿಹಾರ ಸವಾಲು ಹಾಕಿದರು.
ಶಾಸಕ ಯತ್ನಾಳ ಮೇಲೆ ಮಾನಹಾನಿ ಕೇಸ್
ವಕ್ಫ್‌ ವಿರುದ್ಧದ ಹೋರಾಟದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾನು (ಇಬ್ರಾಹಿಂ) ವಕ್ಫ್‌ ಆಸ್ತಿ ತಿಂದಿದ್ದೇನೆ ಎಂದು ಆರೋಪಿಸಿದ್ದು, ನಾನು ಅವರ ಮೇಲೆ ₹5 ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು.
ಅಲ್ಲಾ ಎಂದರೆ ಏನು ಎಂಬುವುದು ಜಮೀರ ಅಹ್ಮದ್‌ಗೆ ಕೇಳಬೇಕು : ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು

 ಜಮೀರ ಅಹ್ಮದ್‌   ಜಮೀನುಗಳನ್ನು ಅಲ್ಲಾನ್ ಹೆಸರಲೇ ಮಾಡು ಎಂದು ಅಲ್ಲಾ ನನಗೆ ವಕ್ಫ್‌ ಬೋರ್ಡ್‌ಗೆ ವರ್ಗಾಯಿಸು ಎಂದು ಹೇಳಿದ್ದಾನೆ. ಅದಕ್ಕೆ ನಾನು ಈ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದರು. ಅಲ್ಲಾ ಎಂದರೆ ಏನು ಎಂಬುವುದನ್ನು ಅವರಿಗೆ ಕೇಳಬೇಕು - ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು 

ಮೀಸಲಾತಿ ಘೋಷಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ
ಕನ್ನಡಪ್ರಭ ವಾರ್ತೆ ಕೊಲ್ಹಾರಲಿಂಗಾಯತ ಪಂಚಮಸಾಲಿ ಸಮಾಜದ ಬಹುದಿನಗಳ ಬೇಡಿಕೆಯಾಗಿರುವ 2 ಎ ಮೀಸಲಾತಿ ಬೇಡಿಕೆಯನ್ನು ಸರ್ಕಾರ ಚಳಿಗಾಲದ ಅಧಿವೇಶನದೊಳಗಾಗಿ ಈಡೇರಿಸಬೇಕು. ಈಡೇರಿಸದಿದ್ದರೆ ಪಂಚಮಸಾಲಿ ಸಮಾಜದ ನೇತೃತ್ವದಲ್ಲಿ ಡಿ.9ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಸಿಎಂ ಸೇರಿ ನಾಯಕರೆಲ್ಲ ರೈತರ ಕ್ಷಮೆ ಕೇಳಬೇಕು
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ರೈತರ, ಮಠಮಾನ್ಯಗಳ, ಸರ್ಕಾರಿ ಆಸ್ತಿಗಳೆಲ್ಲವನ್ನೂ ವಕ್ಫ್‌ಗೆ ದಾಖಲು ಮಾಡಬೇಕು ಎಂದು ಕಾಂಗ್ರೆಸ್‌ ಸರ್ಕಾರ ನೋಟಿಸ್ ನೀಡಿತ್ತು. ರೈತರು, ಮಠಾಧೀಶರು ಹಾಗೂ ಬಿಜೆಪಿ ನಾಯಕರು ಹೋರಾಟಕ್ಕಿಳಿದ ತಕ್ಷಣ ಉಪಚುನಾವಣೆಯಲ್ಲಿ ಹಿನ್ನಡೆಯಾಗುತ್ತದೆ ಎಂದು ಹೆದರಿ ನೋಟಿಸ್ ವಾಪಸ್ ಪಡೆದಿದ್ದಾರೆ. 1974ರ ಗೆಜೆಟ್ ಅನ್ನು ರದ್ದುಮಾಡಬೇಕು, ಮುಖ್ಯಮಂತ್ರಿಯಾದಿಯಾಗಿ ಕಾಂಗ್ರೆಸ್ ನಾಯಕರೆಲ್ಲ ರೈತ ಸಮುದಾಯದ ಕ್ಷಮೆ ಕೇಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ ಆಗ್ರಹಿಸಿದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 378
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved