• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ಹಠಾವೋ ಧರಣಿಗೆ ತಾತ್ಕಾಲಿಕ ಬ್ರೇಕ್‌
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್‌ ಹಠಾವೋ ದೇಶ ಬಚಾವೋ ಎಂದು ನಗರದ ಡಿಸಿ ಕಚೇರಿ ಬಳಿ ವಕ್ಫ್‌ ಕಾಯ್ದೆ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಸ್ಥಗಿತಗೊಳಿಸಲಾಗಿದೆ.
ವಕ್ಫ್‌ ಹಠಾವೋ ದೇಶ ಬಚಾವೋ ಆಂದೋಲನಕ್ಕೆ ಬೆಂಬಲ
ವಿಜಯಪುರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಡೆದ ವಕ್ಫ್‌ ಹಠಾವೋ ದೇಶ ಬಚಾವೋ ಆಂದೋಲನಕ್ಕೆ ನಮ್ಮ ಸತ್ಯ ಶೋಧಕ ಡಾ.ಅಣ್ಣಾಭಾವು ಸಾಠೆ ಸಂಘಟನಾ ಸಮಿತಿ ಪದಾಧಿಕಾರಿಗಳು ಬೆಂಬಲ ನೀಡಿದರು.
2047ಕ್ಕೆ ಭಾರತವನ್ನು ಪಾಕ್‌ ಮಾಡಲು ದೊಡ್ಡಪ್ಲಾನ್‌
ಕನ್ನಡಪ್ರಭ ವಾರ್ತೆ ವಿಜಯಪುರ ಕರಾಳ ಶಾಸನವಾಗಿರುವ ವಕ್ಫ್‌ ಮಾಡುತ್ತಿರುವ ಷಡ್ಯಂತ್ರ ಹಾಗೂ ಇದರ ಹಿಂದಿನ ಕುತಂತ್ರ ಸಾಮಾನ್ಯವಲ್ಲ. 2047ಕ್ಕೆ ಭಾರತವನ್ನು ಪಾಕಿಸ್ತಾನ ಮಾಡಲು ದೊಡ್ಡ ಪ್ಲಾನ್ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ದಲಿತ ಸಂಘರ್ಷ ಸಮಿತಿಯಿಂದ ಅರೆಬೆತ್ತಲೆ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜಭವನವನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಹಾಗೂ ತಕ್ಷಣ ದುರುಪಯೋಗ ನಿಲ್ಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ.ಡಿ.ಜಿ.ಸಾಗರ ಬಣ) ನೇತೃತ್ವದಲ್ಲಿ ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.
80 ಅಡಿ ಆಳದ ಬಾವಿಗೆ ಬಿದ್ದಿದ್ದ ಎತ್ತುಗಳ ರಕ್ಷಣೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಕಾದಾಡುತ್ತಾ ಹೋಗಿ ಜಮೀನಿನಲ್ಲಿದ್ದ 80 ಅಡಿ ಆಳದ ಬಾವಿಗೆ ಬಿದ್ದಿದ್ದ ಜೋಡಿ ಎತ್ತುಗಳನ್ನು ರಕ್ಷಣೆ ಮಾಡುವಲ್ಲಿ ಆಗ್ನಿ ಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ತಾಲೂಕಿನ ನೀರಲಗಿ ಗ್ರಾಮದ ಬಸನಗೌಡ ಯಾಳವಾರ ಎಂಬುವರ ಜಮೀನಿನಲ್ಲಿ ನಡೆದಿದೆ. ಗ್ರಾಮದ ರೈತ ಶರಣಪ್ಪ ಮಾದರ ತನ್ನ ಎರಡು ಎತ್ತುಗಳೊಂದಿಗೆ ಮಂಗಳವಾರ ಬಸನಗೌಡ ಯಾಳವಾರರ ಜಮಿನಿನಲ್ಲಿ ಕೆಲಸ ಮಾಡುತ್ತಿದ್ದಾಗ ಎತ್ತುಗಳು ಕಾದಾಟಕ್ಕೆ ಬಿದ್ದಿದ್ದು, ಈ ವೇಳೆ ಆಯತಪ್ಪಿ ಜಮೀನಿನಲ್ಲಿದ್ದ 80 ಆಳದ ಬಾವಿಗೆ ಬಿದ್ದಿವೆ.
ಡಿಸಿ, ಎಸಿಗೆ ಧಮ್ಕಿ ಜಮೀರ್‌ ಹಾಕಿದ್ದಾನೆ
ಕನ್ನಡಪ್ರಭ ವಾರ್ತೆ ವಿಜಯಪುರ: ಇಲ್ಲಿಗೆ ಜೆಪಿಸಿ ಚೇರ್ಮನ್ ಆಗಮಿಸುತ್ತಿದ್ದು, ಮಾಹಿತಿ ನೀಡಲು ತಯಾರಿ ಮಾಡಿಕೊಂಡಿದ್ದೇವೆ. ನ.7ರಂದು ಮಧ್ಯಾಹ್ನ 12 ಗಂಟೆಗೆ ಜೆಪಿಸಿ ಚೇರ್ಮನ್ ಬರ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ ಡಿಸಿ ಕಚೇರಿ ಬಳಿ ನಡೆಯುತ್ತಿರುವ ಹೋರಾಟದ ವೇಳೆ ಮಾತನಾಡಿದ ಅವರು, ಜಮೀರ್ ಬಂದು ಹೋದ ಮೇಲೆ ದಿಢೀರ್ ಆಗಿ ರೈತರ ಜಮೀನಿನಲ್ಲಿ ವಕ್ಫ್‌ ಎಂದು ನೋಂದಣಿಯಾಗಿವೆ. ಜಮೀರ್ ಡಿಸಿ, ಎಸಿಗೆ ಧಮ್ಕಿ ಹಾಕಿದ್ದಾನೆ. ನನ್ನ ಸಿಎಂ ಕಳಿಸಿದ್ದಾರೆ ಎಂದು ಧಮ್ಕಿ ಹಾಕಿದ್ದಾನೆ‌‌ ಎಂದು ಆಕ್ರೋಶ ಹೊರಹಾಕಿದರು.
ರಾಜಕೀಯ ಹೋರಾಟಕ್ಕೆ ಮಠಾಧೀಶರ ಬೆಂಬಲ ಸಲ್ಲದು
ಕನ್ನಡಪ್ರಭ ವಾರ್ತೆ ವಿಜಯಪುರ ನಾವೆಲ್ಲರೂ ಹಿಂದೂಗಳು, ನಮಗೆ ಎಲ್ಲ ಸ್ವಾಮೀಜಿಗಳ ಬಗ್ಗೆ ಭಕ್ತಿಭಾವ ಗೌರವವಿದೆ. ಆದರೆ, ವಕ್ಫ್‌ ಬೋರ್ಡ್ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯವಾಗಿದ್ದು, ರಾಜಕೀಯ ಪ್ರೇರಿತವಾಗಿ ಒಂದು ಪಕ್ಷ ಹೋರಾಟ ಮಾಡುವ ಸಂದರ್ಭದಲ್ಲಿ ಆ ಹೋರಾಟಕ್ಕೆ ಮಠಾಧೀಶರು ಬೆಂಬಲಿಸುವುದು ಸರಿಯಲ್ಲ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಕಿಡಿಕಾರಿದರು.
ಅಬಕಾರಿಯಲ್ಲಿ ₹700 ಕೋಟಿ ಕಮೀಷನ್‌ ದಂಧೆ
ಕನ್ನಡಪ್ರಭ ವಾರ್ತೆ ವಿಜಯಪುರ ಅಬಕಾರಿ ಇಲಾಖೆಯಲ್ಲಿ ದಂಧೆ ನಡೆಯುತ್ತಿದೆ. ಅಬಕಾರಿ ಇಲಾಖೆ ಮದ್ಯದ ಕಾಂಟ್ರಾಕ್ಟರ್‌ಗಳು ಆರೋಪ ಮಾಡಿದ್ದಾರೆ. ನಿಮಗೆ ನಾಚಿಕೆ ಆಗಲ್ಲಾ? ಏನೂ ಅನಿಸಲ್ವಾ?. ಇಷ್ಟೊಂದು ದೊಡ್ಡ ಪ್ರಮಾಣದ ₹700 ಕೋಟಿ ಕಮೀಷನ್ ದಂಧೆ. ನಿಮಗೆ ಕಮೀಷನ್ ಬಂದಿದೆ, ಇನ್ನೂ ಕೊಡೋಕೆ ಆಗಲ್ಲ. ಮದ್ಯದ ಅಂಗಡಿ ಬಂದ್ ಮಾಡ್ತೀವಿ ಅಂತ ಕೇಳೋದು ಇದೇ ಮೊದಲ ಬಾರಿಗೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.
ವರ್ಷದಲ್ಲಿ ಮೂರ್ನಾಲ್ಕು ಬಾರಿ ರಕ್ತದಾನ ಮಾಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಜೀವ ರಕ್ಷಣೆಯಲ್ಲಿ ರಕ್ತ ಮಹತ್ವದ್ದಾಗಿದ್ದು, ಆರೋಗ್ಯವಂತ ವ್ಯಕ್ತಿ ಒಂದು ವರ್ಷದಲ್ಲಿ ಮೂರ್ನಾಲ್ಕು ಬಾರಿ ರಕ್ತದಾನ ಮಾಡಬಹುದು ಎಂದು ಬಿ.ಎಂ.ಪಾಟೀಲ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ ಹೇಳಿದರು.
4ನೇ ದಿನದತ್ತ ವಕ್ಫ್‌ ಹಠಾವೋ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್‌ ಕಾಯ್ದೆ ರದ್ದು ಮಾಡುವಂತೆ ಆಗ್ರಹಿಸಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ಡಿಸಿ ಕಚೇರಿ ಬಳಿ ನಡೆಯುತ್ತಿರುವ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಬಸನಗೌಡ ಪಾಟೀಲ್ ‌ಯತ್ನಾಳ್, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಅನೇಕ ನಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.ರಾತ್ರಿ ಪೂರ್ತಿ ಧರಣಿ ಸ್ಥಳದಲ್ಲೇ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಯತ್ನಾಳ ಇದ್ದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 378
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved