• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧ್ಯಕ್ಷರು ನನ್ನನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ : ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ

  ಅಧಿಕಾರ ವಹಿಸಿಕೊಂಡ ನಂತರ ಯಾವುದೇ ಸಭೆಗಳನ್ನು ಕರೆಯಲು, ಸಾಮಾನ್ಯ ಸಭೆ ಕರೆಯಲು ನನ್ನನ್ನು ಅಧ್ಯಕ್ಷರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ ಆರೋಪಿಸಿದರು.

ದೌರ್ಜನ್ಯ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮಕೈಗೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ ದೌರ್ಜನ್ಯ ಪ್ರಕರಣಗಳಲ್ಲಿ ಸಕಾಲದಲ್ಲಿ ತ್ವರಿತ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಸೂಚಿಸಿದರು.
ಅಸಮಾನತೆಗೆ ನ್ಯಾಯ ಒದಗಿಸಿದ್ದು ಬಸವಾದಿ ಶರಣರು: ಸುರೇಶ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪ್ರಾಚೀನ ಕಾಲದಿಂದಲೂ ಭಾರತೀಯ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಧಾರ್ಮಿಕ ತಾರತಮ್ಯತೆಯ ಬದುಕು ನಿರಂತರವಾಗಿ ಸಾಗಿ ಬಂದಿದೆ. ೧೨ ನೇ ಶತಮಾನದಲ್ಲಿ ಇದಕ್ಕೊಂದು ನ್ಯಾಯ ಒದಗಿಸಿಕೊಡುವ ಪ್ರಯತ್ನವನ್ನು ಬಸವಾದಿ ಶರಣರು ಮಾಡಿದರು ಎಂದು ಉಪನ್ಯಾಸಕ ಸುರೇಶ ಗಬ್ಬೂರ ಹೇಳಿದರು.
ನಗರದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಡಿಸಿ
ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರದ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರಯಾಣಿಕರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಯಾವುದೇ ಪ್ರಯಾಣಿಕರಿಗೆ ಅನಾನೂಕೂಲವಾಗದಂತೆ ಎಚ್ಚರಿಕೆ ವಹಿಸಬೇಕು. ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರು, ಸೂಕ್ತ ಶೌಚಾಲಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳುವಂತೆ ಸೂಚಿಸಿದರು.
ಕನ್ನಡ ಭಾಷೆ ಸಂವರ್ಧನೆಗೆ ಯುವಕರು ಶ್ರಮಿಸಲಿ
ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನ ಯುವ ಜನತೆ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವ ಕನ್ನಡ ಭಾಷೆಯ ಸಂವರ್ಧನೆಗೆ ದುಡಿಯಬೇಕು ಎಂದು ಆಡಳಿತ ಅಧಿಕಾರಿ ಪ್ರೊ.ಐ.ಎಸ್. ಕಾಳಪ್ಪನವರ ಹೇಳಿದರು.
ಖಾಸ್ಗತೇಶ್ವರ ಜಾತ್ರೆಗೆ ಹಾಲು-ಹುಗ್ಗಿ, ಪಾನಿಪುರಿ ಪ್ರಸಾದ
೧೦ ಸಾವಿರಕ್ಕೂ ಮೇಲ್ಪಟ್ಟ ಭಕ್ತರಿಗೆ ಜು.೬ರಂದು ಪಾನಿಪುರಿ ಹಾಗೂ ಜು.೭ರಂದು ಹಾಲು ಹುಗ್ಗಿ ತುಪ್ಪದ ಪ್ರಸಾದದ ವ್ಯವಸ್ಥೆ
ಕುಕ್ಕುಟೋದ್ಯಮ ಕಂಪನಿಗಳ ಮಧ್ಯೆ ಒಪ್ಪಂದ
ಹೈದರಾಬಾದ್‌ನ ಐಸಿಎಆರ್ ಕುಕ್ಕುಟ ಸಂಶೋಧನಾ ನಿರ್ದೇಶನಾಲಯ ಮತ್ತು ಸ್ಥಳೀಯ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಗಳೆರೆಡು ಒಟ್ಟಾಗಿ ಕೆಲಸ ಮಾಡಲು ಮುಂದಾಗಿದ್ದು, ಜ್ಞಾಪನ ಪತ್ರಕ್ಕೆ ಸಹಿ ಹಾಕಿವೆ.
ಫಲಾನುಭವಿಗಳು ಪುರಸಭೆಗೆ ಸೂಕ್ತ ದಾಖಲಾತಿ ಒದಗಿಸಿ
ಅಂತರಗಂಗೆ ರಸ್ತೆಯಲ್ಲಿ 10 ಎಕರೆಯಲ್ಲಿ ಪುರಸಭೆಗೆ ಸಂಬಂಧಿಸಿದ ಆಸ್ತಿ ನಂ. 566/2ರಲ್ಲಿ 411 ಫಲಾನುಭವಿಗಳು ಆಯ್ಕೆಯಾಗಿದ್ದಾರೆ. ಅದರಲ್ಲಿ ಈಗಾಗಲೇ 139 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ.
ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಜಿಗಜಿಣಗಿ
ವಿಜಯಪುರ ನಗರದ ರೈಲ್ವೆ ನಿಲ್ದಾಣಕ್ಕೆ ಸಂಸದ ರಮೇಶ ಜಿಗಜಿಣಗಿ ಅವರು ಭೇಟಿ ನೀಡಿ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿ ವೀಕ್ಷಿಸಿದರು.
ರೋಗಿಗಳ ಪಾಲಿಗೆ ವೈದ್ಯರು ದೇವರ ಸಮಾನರು
ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಅನೇಕರು ತಮ್ಮ ಪ್ರಾಣ ಒತ್ತೆಯಿಟ್ಟು ರೋಗಿಗಳನ್ನು ಗುಣಪಡಿಸಿದ್ದಾರೆ. ಅಂತಹ ವೈದ್ಯರನ್ನು ಗೌರವಿಸುತ್ತಿರುವ ಸಂಸ್ಥೆಗಳ ಕಾರ್ಯ ಶ್ಲಾಘನೀಯ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 377
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved