• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್‌ ಕ್ಷೇತ್ರದಲ್ಲಿ ರಾಜ್ಯ ಸ್ವಾವಲಂಬಿ
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯ ಇಂದು ವಿದ್ಯುತ್‌ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿದ್ದು, ಇತರೆ ರಾಜ್ಯಗಳಿಗೆ ವಿದ್ಯುತ್ ಕೊಡುವಷ್ಟರ ಮಟ್ಟಿಗೆ ಸಶಕ್ತವಾಗಿದೆ ಎಂದು ಶಾಸಕ ಹಾಗೂ ರಾಜ್ಯ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು. ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದಿಂದ ತಾಲೂಕಿನ ನಾದ ಗ್ರಾಮದಲ್ಲಿ ನಿರ್ಮಿಸಿದ 110 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಇಂಧನ ಇಲಾಖೆಯು ಗ್ರಾಮೀಣ, ನಗರಗಳಿಗೆ ವಿದ್ಯುತ್‌ ಪೊರೈಸುವುದರ ಮೂಲಕ ಯಶಸ್ಸು ಕಂಡಿದೆ.
ದೇಶಭಕ್ತಿಯಿಂದ ಧರ್ಮ, ದೇಶ ಉಳಿವು ಸಾಧ್ಯ
ಕನ್ನಡಪ್ರಭ ವಾರ್ತೆ ಕೊಲ್ಹಾರ: ಯುವಕರು ದುಶ್ಚಟಗಳ ದಾಸರಾಗದೇ ದೇಶಭಕ್ತಿ ಮೈಗೂಡಿಸಿಕೊಂಡರೆ ಹಿಂದೂ ಧರ್ಮ ಹಾಗೂ ದೇಶವನ್ನು ಉಳಿಸಲು ಸಾಧ್ಯ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಸಿದ್ಧಲಿಂಗ ಶ್ರೀಗಳು ಹೇಳಿದರು. ಪಟ್ಟಣದ ಸಂಗಮೇಶ್ವರ ಸರ್ಕಲ್‌ನಲ್ಲಿ ಸರ್ವ ಗಜಾನನ ಮಂಡಳಿ ಸಹಯೋಗದಲ್ಲಿ ಗಣೇಶೋತ್ಸವ ಪ್ರಯುಕ್ತ ಹಮ್ಮಿಕೊಂಡ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಇಂದಿನ ಯುವಕರು ಧೂಮಪಾನ ಹಾಗೂ ಮಧ್ಯಪಾನ ವ್ಯಸನಿಗಳಾಗುತ್ತಿದ್ದಾರೆ.
ಸುಪ್ರೀಂ ತೀರ್ಪಿನಂತೆ ಒಳಮೀಸಲು ಅನುಷ್ಠಾನ ಮಾಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಸುಪ್ರೀಂ ಕೋರ್ಟ್‌ ತೀರ್ಪಿನಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ಅನುಷ್ಠಾನ ಮಾಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಮಿತಿ ದಾದಾಸಾಹೇಬ ಎನ್.ಮೂರ್ತಿ ಸ್ಥಾಪಿತ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಕ್ರೀಡೆಯಿಂದ ನೌಕರಿಗೆ ಮೀಸಲಾತಿ ಸೌಲಭ್ಯ: ಅಬೀದ ಗದ್ಯಾಳ
ಕನ್ನಡಪ್ರಭ ವಾರ್ತೆ ಇಂಡಿ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂಧ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯ. ಪಠ್ಯದ ಜತೆಗೆ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದನ್ನು ವಿದ್ಯಾರ್ಥಿಗಳು ರೂಢಿಸಿಕೊಂಡರೆ ಮುಂದೆ ನೌಕರಿ ಪಡೆಯಲು ಮೀಸಲಾತಿ ಸಿಗುವ ಸಾಧ್ಯತೆ ಇದೆ ಎಂದು ಎಸಿ ಅಬೀದ್ ಗದ್ಯಾಳ ಹೇಳಿದರು.
ಅಂಗನವಾಡಿಗಳ ಸೌಕರ್ಯಗಳ ಕೊರತೆ ನೀಗಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯಗಳ ಕೊರತೆ ನೀಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜನವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮನವಿ ಸಲ್ಲಿಸಿದರು.
ಟೆನ್ನಿಸ್‌: ಪಾಲಿಕೆ ಅಧಿಕಾರಿ ನಾಯಕ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕನ್ನಡಪ್ರಭ ವಾರ್ತೆ ವಿಜಯಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಬಿ.ಟಿ.ನಾಯಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿ ಲಾನ್ ಟೆನ್ನಿಸ್ ಸಿಂಗಲ್ಸ್ ಓಪನ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುವ ಪಾಲಿಕೆ ಅಧಿಕಾರಿ ಬಿ.ಟಿ.ನಾಯಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.
ಸರ್ಕಾರಿ ಕಟ್ಟಡಗಳ, ಖಾಸಗಿ ವ್ಯಕ್ತಿಗಳ ಪಾಲಾದ ಸ್ಮಶಾನ ಜಾಗ!
ಕನ್ನಡಪ್ರಭ ವಾರ್ತೆ ನಾಲತವಾಡ ಸ್ಮಶಾನ ಜಾಗ ಅತಿಕ್ರಮಣವಾದರೂ ಕಂದಾಯ ಇಲಾಖೆಯಾಗಲಿ, ಪಟ್ಟಣ ಪಂಚಾಯತಿ ಅಧಿಕಾರಿಗಳಾಗಲಿ ಯಾವುದೇ ಕ್ರಮ ವಹಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಸುಮಾರು 6.21 ಎಕರೆ ಪ್ರದೇಶದ ಸ್ಮಶಾನ ಜಾಗದಲ್ಲಿ ಕೆಲವು ಸರ್ಕಾರಿ ಕಟ್ಟಡ ಇದ್ದರೇ, ಇನ್ನೂ ಕೆಲವು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿದ್ದು ಸಂಪೂರ್ಣ ಅತಿಕ್ರಮಣವಾಗಿದೆ ಎಂಬ ಮಾಹಿತಿ ಈಗ ಲಭ್ಯವಾಗಿದೆ.
ಆಕಸ್ಮಿಕವಾಗಿ ಬಾವಿಗೆ ಬಿದ್ದು ಎತ್ತುಗಳ ಸಾವು
ದೇವರಹಿಪ್ಪರಗಿ: ಎತ್ತಿನ ಗಾಡಿ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದ ಪರಿಣಾಮ ಎತ್ತುಗಳು ಸಾವನ್ನಪ್ಪಿದ ದುರ್ಘಟನೆ ಸೋಮವಾರ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಯಮನಪ್ಪ ಬಸಗೊಂಡಪ್ಪ ವಡ್ಡೊಡಗಿ ಎಂಬುವರ ಎತ್ತುಗಳೇ ಸಾವನ್ನಪ್ಪಿವೆ.
ಮೆರವಣಿಗೆಯೊಂದಿಗೆ ಗಣೇಶನಿಗೆ ಅದ್ಧೂರಿ ಸ್ವಾಗತ
ನಗರದಲ್ಲಿ ವಿಜೃಂಭಣೆಯಿಂದ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಮುಖ ಬಡಾವಣೆಗಳಲ್ಲಿ ಗಣೇಶನ ಮೆರವಣಿಗೆ ಅದ್ಧೂರಿಯಿಂದ ನಡೆದಿದ್ದು, ಒಂದೊಂದು ಏರಿಯಾದಲ್ಲಿ ಒಂದೊಂದು ತರಹದಲ್ಲಿ ಆಚರಣೆ ಮಾಡಲಾಗುತ್ತಿದೆ. ಕೆಲವರು ಟ್ರ್ಯಾಕ್ಟರ್‌ನಲ್ಲಿ, ಇನ್ನು ಕೆಲವರು ಟಂಟಂ ಗಳಲ್ಲಿ ಗಣೇಶನನ್ನು ಮೆರವಣಿಗೆ ಮಾಡಿ ಪ್ರತಿಷ್ಠಾಪಿಸಿದರೇ ನಗರಕ್ಕೆ ಬಂದ ಎತ್ತಿನ ಬಂಡಿಯಲ್ಲಿ ಗಣೇಶನನ್ನು ಒಯ್ದು ಪ್ರತಿಷ್ಠಾಪಿಸಿರುವುದು ವಿಶೇಷವಾಗಿ ಕಂಡು ಬಂದಿತು.
ಪಿಎಂ ಆಗಬೇಕೆಂದು ಗುರಿ ಇಟ್ಟುಕೊಂಡಿದ್ದೇನೆ
ಕನ್ನಡಪ್ರಭ ವಾರ್ತೆ ಇಂಡಿ ನಾನು ಚುನಾವಣೆ ಸಮಯದಲ್ಲಿ ನನ್ನ ಕಡೆಯ ಚುನಾವಣೆ ಎಂದು ಹೇಳಿದ್ದೇನೆ. ಆದರೆ, ಪಕ್ಷದ ಹೈಕಮಾಂಡ್‌ ನೀನೇ ನಿಲ್ಲಬೇಕೆಂದಾಗ ಒಲ್ಲೆ ಎನ್ನಲಾಗದು. ಮನುಷ್ಯನಿಗೆ ಗುರಿ ಇರಬೇಕು. ನನಗೆ ಪ್ರಧಾನ ಮಂತ್ರಿ ಆಗಬೇಕೆಂದು ಗುರಿ ಇಟ್ಟುಕೊಂಡಿದ್ದೇನೆ. ಅದು ಗುರಿ ಮಾತ್ರ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 340
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved