• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ಜೀವನದಲ್ಲಿ ಅಪ್ಪಾಜಿ ಮಾದರಿ
ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಕಳೆದ 40 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದೇ ಮಾದರಿಯಾಗಿ ಬೆಳೆದು ನಿಂತಿದ್ದಾರೆ. ಅವರ ಬಗ್ಗೆ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಏಕವಚನದಲ್ಲಿ ಮಾತನಾಡುವ ಮೂಲಕ ಇಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಇದು ಹೀಗೆ ಮುಂದುವರಿದರೇ ಕ್ಷೇತ್ರದ ಜನರೇ ಉತ್ತರ ಕೊಡುತ್ತಾರೆ ಎಂದು ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗುರು ತಾರನಾಳ ಹರಿಹಾಯ್ದರು.
ಲೋಕ ಕಲ್ಯಾಣಾರ್ಥ ಶರಣೆಯಿಂದ ಮೌನಾನುಷ್ಠಾನ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಮಾನವನು ಪ್ರಕೃತಿಗೆ ಧಕ್ಕೆ ಮಾಡುತ್ತಿರುವುದರಿಂದ ಪ್ರಕೃತಿ ಮುನಿಸಿಕೊಳ್ಳುತ್ತಿದೆ. ಇದರಿಂದ ಶರಣರು ಸತ್ಪುರುಷರು ಲೋಕಕಲ್ಯಾಣಾರ್ಥವಾಗಿ ಮೌನಾನುಷ್ಠಾನ ಕೈಗೊಳ್ಳುತ್ತಾರೆ ಎಂದು ಹುಬ್ಬಳ್ಳಿಯ ಮೂರು ಸಾವಿರದ ಮಠದ ಜಗದ್ಗುರು ಶ್ರೀ ರಾಜಯೋಗ ಗುರುಸಿದ್ಧ ರಾಜಯೋಗೇಂದ್ರ ಮಹಾಸ್ವಾಮಿಗಳು ನುಡಿದರು.
ಬಬಲೇಶ್ವರ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಮಾಡುವೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಬಲೇಶ್ವರ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯಾಗಿಸುವ ಪಣ ತೊಟ್ಟು ರಸ್ತೆ, ವಿದ್ಯುತ್, ನೀರಾವರಿ ಸೇರಿದಂತೆ ಎಲ್ಲ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ಮಮದಾಪುರ-ದೂಡಿಹಾಳ ಮುಖಾಂತರ ರಾಷ್ಟ್ರೀಯ ಹೆದ್ದಾರಿ-೨೧೮ಕ್ಕೆ ಸಂಪರ್ಕಿಸುವ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಮದಾಪುರದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮೋದಿ ಕೈ ಬಲಪಡಿಸಲು ಪಕ್ಷದ ಸದಸ್ಯರನ್ನು ಹೆಚ್ಚಿಸೋಣ
ಕನ್ನಡಪ್ರಭ ವಾರ್ತೆ ನಿಡಗುಂದಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಪರವಾಗಿ ಕೆಲಸ ಮಾಡುವ ಏಕೈಕ ಪಕ್ಷ ಬಿಜೆಪಿ. ದೇಶದ ಅಭಿವೃದ್ಧಿಯನ್ನೇ ಧ್ಯೇಯವಾಗಿ ಇಟ್ಟುಕೊಂಡು ವಿಕಸಿತ ಹಾಗೂ ಸುಭದ್ರ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಮೋದಿಯವರ ಕೈ ಬಲಪಡಿಸಲು ಪಕ್ಷದ ಸದಸ್ಯರನ್ನು ಹೆಚ್ಚಿಸೋಣ ಎಂದು ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಹೇಳಿದರು.
ವಿಜಯಲಕ್ಷ್ಮೀ ಅಧ್ಯಕ್ಷೆ, ಬಸವರಾಜ ಉಪಾಧ್ಯಕ್ಷ
ನಾಲತವಾಡ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆ ಸೋಮವಾರ ಬೆಳಗ್ಗೆ ಜರುಗಿದ್ದು, ಅಧ್ಯಕ್ಷರಾಗಿ ವಿಜಯಲಕ್ಷ್ಮೀ ಇಳಕಲ್ಲ, ಉಪಾಧ್ಯಕ್ಷರಾಗಿ ಬಸವರಾಜ ಗಂಗನಗೌಡರ ಅವಿರೋಧವಾಗಿ ಆಯ್ಕೆಯಾದರು.
ಕಾಂಗ್ರೆಸ್ ಪಾಲಾದ ಸಿಂದಗಿ ಪುರಸಭೆ
ಕುತೂಹಲ ಮೂಡಿಸಿದ್ದ ಸಿಂದಗಿ ಪಟ್ಟಣದ ಪುರಸಭೆ ಆಡಳಿತ ಕೊನೆಗೂ ಕಾಂಗ್ರೆಸ್ ಪಾಲಾಗಿದೆ. ಒಟ್ಟು 23 ಸದಸ್ಯರಿರುವ ಸಿಂದಗಿ ಪುರಸಭೆಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಸೋಮವಾರ ನಡೆಯಿತು.
ಪಾಲಿಕೆಯಲ್ಲಿ ನಡುರಾತ್ರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಕನ್ನಡಪ್ರಭ ವಾರ್ತೆ ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಶನಿವಾರ ನಡುರಾತ್ರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಪ್ರಮೇಯ ಬಂದೊದಗಿದೆ. ಎಂದಿನಂತೆ ಗಣೇಶ ಪ್ರತಿಷ್ಠಾಪನೆ ಮಾಡದೆ ನಿರ್ಲಕ್ಷ್ಯವಹಿಸಿದ್ದ ಪಾಲಿಕೆ ಮೇಯರ್ ಮೆಹೆಜಬಿನ್ ಹೊರ್ತಿ ವರ್ತನೆ ಖಂಡಿಸಿ ರಾತ್ರೋರಾತ್ರಿ ಪಾಲಿಕೆಯ ಕೆಲ ಸದಸ್ಯರು ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.
ತಾಯ್ನಾಡಿಗೆ ಆಗಮಿಸಿದ ಯೋಧನಿಗೆ ಅದ್ದೂರಿ ಸ್ವಾಗತ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ 21 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸಿದ ಯೋಧ ಮಹಾಂತೇಶ ನಾಗಪ್ಪ ಯರನಾಳ ಅವರನ್ನು ಸ್ವಾಗಿತಿಸಿ ಪಟ್ಟಣದ ಯಾತ್ರಿ ನಿವಾಸದಲ್ಲಿ ಸನ್ಮಾನಿಸಲಾಯಿತು. ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಸೈನಿಕ, ಶಿಕ್ಷಕ,ಕೃಷಿಕ ಈ ಮೂವರು ದೇಶಕ್ಕೆ ಅತಿ ಅಗತ್ಯವಾಗಿ ಬೇಕು. ಇವರೆಲ್ಲರ ಸೇವೆ ಅತ್ಯಮೂಲ್ಯ. ಇವರ ಸೇವೆ ಅನನ್ಯ. ಈ ಮೂರು ರತ್ನಗಳಿಗೆ ಎಲ್ಲರೂ ಸದಾ ಗೌರವಿಸಬೇಕೆಂದರು.
ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು
ದೇವರಹಿಪ್ಪರಗಿ: ತಾಲೂಕಿನ ಬಿ.ಬಿ.ಇಂಗಳಗಿ ಗ್ರಾಮದಲ್ಲಿ ಘನ ಗುರುಸಿದ್ದೇಶ್ವರ ಜಾತ್ರೆಯ ವೇಳೆ ರಥೋತ್ಸವದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಗ್ರಾಮದ ದೇವೇಂದ್ರ ಮನೋಹರ ಬಡಿಗೇರ (24) ಮೃತದುರ್ದೈವಿ. ಶನಿವಾರ ಗ್ರಾಮದಲ್ಲಿ ಘನ ಗುರುಸಿದ್ದೇಶ್ವರ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ಜಾತ್ರೆಯ ರಥೋತ್ಸವದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸದಾಶಿವ ಮುತ್ಯಾನ ದರ್ಶನ ಪಡೆದ ಈಶ್ವರಪ್ಪ
ಕನ್ನಡಪ್ರಭ ವಾರ್ತೆ ವಿಜಯಪುರ: ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಬಬಲಾದಿ ಸದಾಶಿವ ಮಠಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿನೀಡಿ ಸದಾಶಿವ ಮುತ್ಯಾನ ದರ್ಶನ ಪಡೆದರು. ಮಠದಲ್ಲಿ ಕೆ.ಎಸ್.ಈಶ್ವರಪ್ಪ, ಪುತ್ರ ಕಾಂತೇಶ, ಮಾಜಿ ಶಾಸಕ ವೀರಭದ್ರಪ್ಪ ಹಾಲಳ್ಳಿ ಅವರಿಗೆ ಮಠದ ಪೀಠಾಧಿಪತಿ ಸಿದ್ರಾಮಯ್ಯ ಹೊಳಿಮಠ ಸನ್ಮಾನಿಸಿ ಗೌರವಿಸಿದರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 340
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved