ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಪುಟ ಸರ್ಜರಿಯಾದ್ರೆ ನಾಡಗೌಡರಿಗೆ ಸಿಗುತ್ತಾ ಅವಕಾಶ?
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ಸರ್ಜರಿಗೆ ಚಿಂತನೆ ನಡೆಯುತ್ತಿರುವ ನಡುವೆಯೇ ಆಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಈಗಾಗಲೇ ಇರುವ ಸಚಿವರಲ್ಲಿಯೇ ಕೆಲವರಿಗೆ ಕೊಕ್ ಕೊಟ್ಟು ಕೆಲವರಿಗೆ ಅವಕಾಶ ನೀಡಲು ತೆರೆ ಮರೆಯ ಕಸರತ್ತು ಕೂಡ ನಡೆಯುತ್ತಿದೆ.
ತೊಗರಿ ನೆಲಕ್ಕೆ ಸುರಿದು ರೈತರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ನಾಡಕಚೇರಿ ಆವರಣದಲ್ಲಿ ತೊಗರಿ ಬೆಲೆ ದಿಢೀರ್ ಕುಸಿತವಾಗಿರುವುದನ್ನು ಖಂಡಿಸಿ ಗುರುವಾರ ತೊಗರಿಯನ್ನು ಸುರಿದು ಪ್ರತಿಭಟನೆ ನಡೆಸಿದರು. ಅಲ್ಲದೇ, ಕೇಂದ್ರ ಸರ್ಕಾರ ತೊಗರಿ ಬೆಲೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸಿದ್ದೇಶ್ವರ ಶ್ರೀಗಳಲ್ಲಿ ವಿವೇಕಾನಂದರ ರೂಪ
ಕನ್ನಡಪ್ರಭ ವಾರ್ತೆ ವಿಜಯಪುರ ಸಿದ್ದೇಶ್ವರ ಅಪ್ಪಗಳು ತಮ್ಮ ಜ್ಞಾನ ದಿವಿಟಿಗೆ ಹಿಡಿದು ನಾಡಿನಾದ್ಯಂತ ತಿರುಗಾಡಿ ನಡೆನುಡಿಗಳಿಂದ ನಮ್ಮಲ್ಲಿ ಬದಲಾವಣೆ ತಂದ ಅಪರೂಪದ ಸಂತ ಎಂದು ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ ಹೇಳಿದರು.
ಪಯಜ್ಞದ ಮೂಲಕ ಗುರುವಿಗೆ ನಮಸ್ಕಾರ
ಕನ್ನಡಪ್ರಭ ವಾರ್ತೆ ವಿಜಯಪುರ ಸಿದ್ಧೇಶ್ವರ ಅಪ್ಪಗಳ ಗುರುನಮನ ಮಹೋತ್ಸವದ ಭಾಗವಾಗಿ ಗುರುವಾರ ಬೆಳಿಗ್ಗೆ ೬ ಗಂಟೆಗೆ ನಾಡಿನ ವಿವಿಧ ಸ್ವಾಮೀಜಿಗಳು, ಮಠಾಧೀಶರು ಹಾಗೂ ಭಕ್ತರು ಶ್ರೀಗಳ ಕುರಿತಾದ ವೇದ ಮೂರ್ತಿ ಜ್ಞಾನ ಜ್ಯೋತಿ ಹಾಡಿನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ರಾಯಭಾರಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸರ್ವ ಕಾಲದಲ್ಲೂ ಸದಾಕಾಲ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯರು ಅಪಾರ ಕೊಡುಗೆ ನೀಡಿದ್ದಾರೆ. ಮಾತ್ರವಲ್ಲದೇ ಸಾಂಸ್ಕೃತಿಕ ರಾಯಭಾರಿಯಂತಿದ್ದಾರೆ. ಇಂತಹ ವ್ಯಕ್ತಿಗಳ ದಿನವನ್ನು ಸರ್ವ ಧರ್ಮದವರು ಆಚರಿಸುವ ಮೂಲಕ ಗೌರವಿಸಿದಾಗ ಮಾತ್ರ ದೇಶದಲ್ಲಿ ಸಮಾನತೆ ಸಾರಿದಂತಾಗುತ್ತದೆ ಎಂದು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಅಭಿಪ್ರಾಯಪಟ್ಟರು.
ಖೋಟಾ ನೋಟು ಚಲಾಯಿಸುತ್ತಿದ್ದ 4 ಜನರ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಪೊಲೀಸರು ನಾಲ್ಕು ಜನರನ್ನು ಬಂಧಿಸಿ ಅವರಿಂದ ಒಟ್ಟು ₹ 1.22 ಲಕ್ಷ ಮೊತ್ತದ 245 ಖೋಟಾ ನೋಟುಗಳನ್ನು ಜಪ್ತಿ ಮಾಡಿದ್ದಾರೆ.
ಸಮ್ಮೇಳನಕ್ಕೆ ಕೂಲಿ ಕಾರ್ಮಿಕ ಸಮ್ಮೇಳನಾಧ್ಯಕ್ಷ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ನೂತನ ತಾಲೂಕಿನ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಥಮ ಸರ್ವಾಧ್ಯಕ್ಷರಾದ ಸರಳ ಮತ್ತು ಸಜ್ಜನಿಕೆಯ ಕೂಲಿ ಕಾರ್ಮಿಕರಾಗಿರುವ ಸಾಹಿತಿ ಸಂಗಮೇಶ ಕರೆಪ್ಪಗೋಳ ಜೀವನ ಅನೇಕ ಉದಯನ್ಮೋಖ ಬರಹಗಾರರಿಗೆ ಮಾದರಿಯಾಗಿದೆ.
ಪುಟ...4ಕ್ಕೆ ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳ ಸಾವು
ದೇವರಹಿಪ್ಪರಗಿ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ತಾಯಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಹರನಾಳ ಗ್ರಾಮದ ಬಸಪ್ಪ ತಿಪ್ಪಣ್ಣ ನಾಯ್ಕೋಡಿ ಎಂಬುವರ ಜಮೀನಿನಲ್ಲಿ ಶುಕ್ರವಾರ ಸಂಭವಿಸಿದೆ. ಹರನಾಳ ಗ್ರಾಮದ ರಾಮಪ್ಪ ನಾಯ್ಕೋಡಿ ಮಗಳಾದ ಯಾಳವಾರದ ಗೀತಾ ಶ್ರೀಶೈಲ ಬಡಗಿ (30), ಇವರ ಮಕ್ಕಳಾದ ಶರತ್ ಶ್ರೀಶೈಲ ಬಡಗಿ (6) ಹಾಗೂ ಶ್ರವಣ ಶ್ರೀಶೈಲ ಬಡಗಿ(4) ಮೃತಪಟ್ಟವರು.
ಬಂದ್ ಹೆಸರಿನಲ್ಲಿ ಬಡವರ ಮೇಲೆ ಅಟ್ಟಹಾಸ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ ಸಿಎಂನಿಂದ ಹಿಡಿದು ಎಲ್ಲ ಸಚಿವರೂ ರಾಜೀನಾಮೆ ಕೊಡಬೇಕು. ಸಚಿವ ಸಂಪುಟದಲ್ಲಿರುವ ಪ್ರತಿಯೊಬ್ಬರ ಮೇಲೂ ಒಂದಲ್ಲ ಒಂದು ಆರೋಪಗಳು, ಪ್ರಕರಣಗಳಿವೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದರು.
ಬದುಕಿಗೆ ಬೆಳಕು ತೋರಿದವರು ಸಿದ್ದೇಶ್ವರ ಶ್ರೀ
ಕನ್ನಡಪ್ರಭ ವಾರ್ತೆ ತಾಂಬಾ: ಸಿದ್ಧೇಶ್ವರ ಶ್ರೀಗಳು ಎಲ್ಲರ ಬದುಕಿಗೂ ಬೆಳಕು ತೋರಿದವರು. ಪದವಿ, ಗೌರವ, ಹಣ, ಅಂತಸ್ತನ್ನು ತಿರಸ್ಕರಿಸಿದ ಗುರುವಿಗೆ ನಮಿಸಿ,ಬದುಕು ಪವಿತ್ರಗೊಳಿಸಿಕೊಳ್ಳೋಣ ಎಂದು ಪ್ರಜ್ಞಾನಂದ ಸ್ವಾಮೀಜಿ ಹೇಳಿದರು.
< previous
1
...
141
142
143
144
145
146
147
148
149
...
421
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್