• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಹೆಸ್ಕಾಂ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ
ದೇಶದ ಬೆನ್ನೆಲಬು ರೈತರು ಎಂದು ಭಾಷಣ ಮಾಡುವ ಜನಪ್ರತಿನಿಧಿಗಳು, ಸರ್ಕಾರ ಇಂದು ರೈತರ ಪಂಪಸೆಟ್‌ಗಳಿಗೆ ಮೀಟರ್‌ ಅಳವಡಿಸಲು ಹೊರಟು ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಈ ಕುರಿತು ಸೆ.4 ರಂದು ವಿಜಯಪುರ ಹೆಸ್ಕಾಂ ಕೇಂದ್ರ ಕಚೇರಿ ಮುಂದೆ ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಎಸ್‌.ಬಿ.ಕೆಂಬೋಗಿ ಹೇಳಿದರು.
ರಾಘವೇಂದ್ರ ಖಾಸನೀಸರನ್ನು ಗುರುತಿಸುವ ಕಾರ್ಯ ನಡೆಯಲಿ
ರಾಘವೇಂದ್ರ ಖಾಸನೀಸರು ಕನ್ನಡ ಕಥಾ ಜಗತ್ತಿನಲ್ಲಿ ಕನ್ನಡ ಕಥನ ಮಾರ್ಗದ ಹೊಸಪರಂಪರೆಯನ್ನು ಹುಲುಸಾಗಿ ಬೆಳೆಸಿದವರು. ಅವರನ್ನು ಗುರುತಿಸವ ಕಾರ್ಯ ಅಷ್ಟಾಗಿ ನಡೆಯದಿರುವುದು ವಿಷಾಧನೀಯ ಎಂದು ಹಿರಿಯ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಹೇಳಿದರು.
ಜಾಗ ಒತ್ತುವರಿ ತಡೆಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಕೈಗೊಳ್ಳಿ
ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಜ್ವಲಕುಮಾರ ಘೋಷ್ ಸೂಚನೆ ನೀಡಿದರು.
ವಿದ್ಯಾರ್ಥಿಗಳ ಕೈಯಲ್ಲಿ ಸದೃಢ ಭಾರತ ಕಟ್ಟುವ ಶಕ್ತಿ
ವಿವಿಧತೆಯಲ್ಲಿ ಏಕತೆ ಕಂಡಿರುವ ಭಾರತ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಮಹಿಳೆಯರು ಆರ್ಥಿಕ ಪ್ರಗತಿ ಸಾಧಿಸಲು ಹೊಲಿಗೆ ಯಂತ್ರ ವಿತರಣೆ
ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣ ಪಡೆದು ಸ್ವಾವಲಂಬಿಯಾಗಿ ಆರ್ಥಿಕ ಪ್ರಗತಿ ಸಾಧಿಸಬೇಕೆಂಬ ಉದ್ದೇಶದಿಂದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯು ಮಹಿಳೆಯರಿಗೆ ಉಚಿತವಾಗಿ ಸ್ವ ಉದ್ಯೋಗ ತರಬೇತಿ ಮತ್ತು ದಾನಿಗಳು ನೀಡುವ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡುತ್ತಿದೆ. ಈಗಾಗಲೇ 400ಕ್ಕೂ ಅಧಿಕ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ವಿತರಿಸಲಾಗಿದೆ ಎಂದು ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ.ಎಸ್.ಪಾಟೀಲ ಹೇಳಿದರು.
₹2500 ಕೋಟಿ ಜಲಧಾರೆ ಯೋಜನೆ : ಆಲಮಟ್ಟಿ ಜಲಾಶಯದಿಂದ ಇಂಡಿ ತಾಲೂಕಿಗೆ ಶಾಶ್ವತ ಕುಡಿಯುವ ನೀರು
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ₹2500 ಕೋಟಿ ವೆಚ್ಚದಲ್ಲಿ ಜಲಧಾರೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯು ಆಲಮಟ್ಟಿ ಜಲಾಶಯದಿಂದ ನೀರನ್ನು ಎತ್ತಿ ಜಿಲ್ಲೆಯ ವಿವಿಧ ಭಾಗಗಳಿಗೆ ಪೂರೈಸಲಿದೆ.
ಬೆಳೆಹಾನಿ ಪರಿಹಾರಕ್ಕೆ ಸಿಎಂಗೆ ಮನವಿ ಮಾಡುವೆ
ಕಳೆದ ಬಾರಿ ಭೀಮಾನದಿ ಪ್ರವಾಹದಿಂದಾಗಿ ಸಾಕಷ್ಟು ಹಾನಿಯಾಗಿದೆ. ಇದಕ್ಕೆ ಆ ನದಿ ಪಾತ್ರದಲ್ಲಿರುವ ಸೊನ್ನ ಬ್ಯಾರೇಜ್‌ ನಿರ್ವಹಣೆಯಲ್ಲಿ ಅಚಾತುರ್ಯ ಕಾರಣ. ಆದರೆ, ಈ ಬಾರಿ ಅಧಿಕಾರಿಗಳು ನಿರ್ವಹಣೆ ಸರಿಯಾಗಿ ಮಾಡಿರುವುದರಿಂದ ಅಷ್ಟೊಂದು ಪ್ರಮಾಣದಲ್ಲಿ ಹಾನಿ ಸಂಭವಿಸಿಲ್ಲ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಜೀವನದಲ್ಲಿ ನಾಲ್ಕು ರತ್ನಗಳನ್ನು ಮರೆಯಬಾರದು
ಜೀವನದಲ್ಲಿ ಪ್ರತಿಯೊಬ್ಬರು ನಾಲ್ಕು ರತ್ನಗಳಾದ ತಾಯಿ, ತಂದೆ, ಗುರು, ದೈವ ಎಂದಿಗೂ ಮರೆಯಬಾರದು. ಈ ನಾಲ್ಕು ರತ್ನಗಳ ಮಹತ್ವ ಅರಿತು ಜೀವನ ನಡೆಸಿದರೆ ಸುಂದರ ಜೀವನ ನಮ್ಮದಾಗಿಸಿಕೊಳ್ಳಬಹುದು ಎಂದು ಹಿರಿಯ ಚಿತ್ರನಟ ದೊಡ್ಡಣ್ಣ ಹೇಳಿದರು.
ಮನೆ ಕಳ್ಳತನ ಆರೋಪಿ ಅಂದರ್
ನಗರದಲ್ಲಿ ನಡೆಯುತ್ತಿರುವ ಸರಣಿ ಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಿದ್ದು ಆತನಿಂದ ₹೨೬,೮೨,೫೦೦ ಮೌಲ್ಯದ ಚಿನ್ನಾಭರಣವನ್ನು ಜಪ್ತು ಮಾಡಿಕೊಂಡಿದ್ದಾರೆ.
ಡಿ.೩೧ ರವರೆಗೆ ಮನೆ ಮನೆಗೆ ತೆರಳಿ ಜಾನುವಾರ ಗಣತಿ
ತಾಳಿಕೋಟೆ ತಾಲೂಕಿನ ೨೧ನೇ ರಾಷ್ಟ್ರೀಯ ಜಾನುವಾರ ಗಣತಿ ಆರಂಭಗೊಂಡಿದ್ದು, ಎಲ್ಲ ರೀತಿಯ ಸಕಲ ಸಿದ್ಧತೆಯೊಂದಿಗೆ ತಂಡಗಳ ರಚನೆ ಮಾಡಿ, ಅವರಿಗೆ ತರಬೇತಿ ನೀಡಿ, ಗಣತಿ ಸಂಬಂಧಿತ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಾಳಿಕೋಟೆಯ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಧರ್ಮಪ್ಪ ರಾಠೋಡ ತಿಳಿಸಿದ್ದಾರೆ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 340
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved