• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರಿಗೆ ಕಾಂಗ್ರೆಸ್‌ ಕೊಟ್ಟ ಕೊಡುಗೆ ಏನು?
ಕನ್ನಡಪ್ರಭ ವಾರ್ತೆ ವಿಜಯಪುರ ದಲಿತರ ಪರವಾಗಿದ್ದೇವೆ ಎಂದು ಹೇಳುವ ಕಾಂಗ್ರೆಸ್‌ನವರು ದಲಿತರ ಸಲುವಾಗಿ ಮೊಸಳೆ ಕಣ್ಣೀರು ಹಾಕುವ ಪ್ರವೃತ್ತಿ ರೂಢಿಸಿಕೊಂಡಿದೆ. ದಲಿತರಿಗೆ ಕಾಂಗ್ರೆಸ್ ಕೊಟ್ಟ ಕೊಡುಗೆ ಏನು? ದಲಿತರ ಉದ್ಧಾರ ಮಾಡುತ್ತೇವೆ ಎಂದು ಬಾಯಲ್ಲಿ ಹೇಳಿದ್ದೇ ಬಂತು, ಇದುವರೆಗೂ ಏನೂ ಮಾಡಲಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.
ಗುರುಸ್ಪಂದನಾ ಪೆನಲ್‌ನಿಂದ ನಾಮಪತ್ರ ಸಲ್ಲಿಕೆ
ಕನ್ನಡಪ್ರಭ ವಾರ್ತೆ ವಿಜಯಪುರ: ಅವಳಿ ಜಿಲ್ಲೆಯ ಪ್ರತಿಷ್ಠಿತ ಜಿಒಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆಗೆ ಗುರುಸ್ಪಂದನಾ ಪೆನಲ್‌ನಿಂದ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಾಯಿತು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆಯಲ್ಲಿ ಪಾದಯಾತ್ರೆ ಮೂಲಕ ಬ್ಯಾಂಕ್‌ ಕಚೇರಿಗೆ ಸಾಗಿ ನಾಮಪತ್ರವನ್ನು ಸಲ್ಲಿಸಿದರು.
ಹೊಸವರ್ಷಕ್ಕೆ ಬರ್ತಿದೆ ನಕಲಿ ಆಲ್ಕೋಹಾಲ್! ಮದ್ಯಪ್ರಿಯರಿಗೆ ನಕಲಿ ಮದ್ಯ ತಯಾರಕರ ಶಾಕಿಂಗ್ ನ್ಯೂಸ್

  ಮದ್ಯಪ್ರಿಯರಿಗೆ ನಕಲಿ ಮದ್ಯ ತಯಾರಕರು ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಬ್ರ್ಯಾಂಡೆಡ್ ಕಂಪನಿಗಳ ಲಕ್ಷ ಲಕ್ಷ ಮೌಲ್ಯದ ಮದ್ಯವನ್ನು ಅಸಲಿಯ ತಲೆಯಮೇಲೆ ಹೊಡೆದಂತೆ ತಯಾರಿಸುತ್ತಿದ್ದ ತಂಡವೊಂದನ್ನು ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಇಂದು ವಿಜಯಪುರ ಬಂದ್ 30ಕ್ಕೆ ಮುಂದೂಡಿಕೆ
ಡಾ.ಬಿ.ಆರ್‌.ಅಂಬೇಡ್ಕರ್‌ ಕುರಿತು ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ‌ ಖಂಡಿಸಿ ಅಹಿಂದ, ದಲಿತ ಮತ್ತಿತರೆ ಸಂಘಟನೆಗಳು ಡಿ.28 ರಂದು‌ ಕರೆ ನೀಡಿದ್ದ ವಿಜಯಪುರ ಬಂದ್‌ನ್ನು 30ಕ್ಕೆ ಮುಂದೂಡಲಾಗಿದೆ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು.
ಡಿ.31 ರಿಂದ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಯೂನಿಯನ್‌ನಿಂದ ಅನಿರ್ಧಿಷ್ಟಾವಧಿ ಮುಷ್ಕರ

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಡಿ.31ರ ಬೆಳಗ್ಗೆ 6 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ 

ಜೀವನದುದ್ದಕ್ಕೂ ಜ್ಞಾನಾರಾಧನೆ ಮಾಡಿದ ಸಿದ್ದೇಶ್ವರ ಶ್ರೀಗಳು
ಸಿದ್ದೇಶ್ವರ ಸ್ವಾಮೀಜಿಯವರು ಹುಟ್ಟಿದ ಭೂಮಿಯಲ್ಲಿ ಹುಟ್ಟಿದ ನಾವೇ ಪುಣಿತರು. ಅಪ್ಪಾಜಿಯವರ ಮಾತುಗಳಲ್ಲಿ ಬರೀ ನಾಲ್ಕಾನೆ ಭಾಗ ನಮ್ಮಲ್ಲಿ ಅಳವಡಿಸಿಕೊಂಡರೇ ನಮ್ಮ ಬದುಕು ಪಾವನವಾಗುತ್ತದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ ಹೇಳಿದರು.
ಎನ್‌ಎಸ್‌ಎಸ್ ಯುವಜನತೆಯ ಜೀವನದ ಪ್ರಮುಖ ಅಂಗವಾಗಬೇಕು
ಭಯೋತ್ಪಾದನೆ, ನಕ್ಸಲ್ ಚಟುವಟಿಕೆ, ಕೋಮು ಮತ್ತು ಜಾತಿ ಭೇದದ ಸಮಸ್ಯೆಗಳಿಂದ ದೇಶದ ಪ್ರಗತಿ ಕುಂಠಿತವಾಗುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ, ಎನ್‌ಎಸ್‌ಎಸ್ ತರಬೇತಿ ಕೇವಲ ಒಂದು ಕಾರ್ಯಕ್ರಮವಾಗಿರದೆ, ಯುವಜನತೆಯ ಜೀವನದ ಪ್ರಮುಖ ಅಂಗವಾಗಬೇಕು ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸಂಘದ ಅಧ್ಯಕ್ಷ ಡಾ.ಜಾವೀದ ಜಮಾದಾರ ಹೇಳಿದರು.
ಪ್ರಾಮಾಣಿಕತೆಯಿಂದ ಸಹಕಾರಿ ಸಂಸ್ಥೆಗಳ ಬೆಳವಣಿಗೆ ಸಾಧ್ಯ
ಕನ್ನಡಪ್ರಭ ವಾರ್ತೆ ನಿಡಗುಂದಿ: ಗ್ರಾಹಕರ ಸಹಕಾರ ಮತ್ತು ಆಡಳಿತ ಮಂಡಳಿ ಶ್ರಮ ಹಾಗೂ ಸಿಬ್ಬಂದಿ ಕೆಲಸದಿಂದಾಗಿ ಸ್ವಾಮಿ ವಿವೇಕಾನಂದ ಸಹಕಾರಿ ಬ್ಯಾಂಕ್‌ ಆರ್ಥಿಕವಾಗಿ ಶಕ್ತಿಯುತವಾಗಿದ್ದು, ₹ ೨ ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡ ಕಾಮಗಾರಿ ಕೈಗೊಂಡಿದೆ ಎಂದು ಬ್ಯಾಂಕ್ ಅಧ್ಯಕ್ಷ ಸಿದ್ಧಣ್ಣ ನಾಗಠಾಣ ಹೇಳಿದರು.
ಪುಟ...3ಕ್ಕೆಎಲ್ಲ ಸಂಬಂಧಕ್ಕಿಂತ ಸ್ನೇಹ ಸಂಬಂಧ ಪವಿತ್ರ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸ್ನೇಹ ಮತ್ತು ಬಾಂಧವ್ಯ ಶುದ್ಧ ರೂಪದ್ದಾಗಿದ್ದು ರಕ್ತ ಸಂಬಂಧವಲ್ಲವಾದರೂ ಪ್ರೀತಿಯಿಂದ ಕೂಡಿದೆ. ಯಾವುದೇ ಜಾತಿ, ಬಣ್ಣ, ಜನಾಂಗ, ಸಂಸ್ಕೃತಿಯ ಬೇಧವಿಲ್ಲದೇ ಸ್ನೇಹದ ಬಲವಾದ ಬಂಧ ಮತ್ತು ಪ್ರೀತಿಯ ಪ್ರಾಮುಖ್ಯತೆಯನ್ನು ಸಾರಲು ಸಧ್ಯ ಕುಂಟೋಜಿ ಗ್ರಾಮದ ನಾಗಲಿಂಗಯ್ಯ ರುದ್ರಯ್ಯ ಮಠ ಹಾಗೂ ಮಲಕಪ್ಪ ದೇಸಾಯಿ ಹುಲಬೆಂಚಿ ಸ್ನೇಹಿತರೇ ಸಾಕ್ಷಿ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
ಕೇಂದ್ರದಿಂದ ಅಂಚೆ ಇಲಾಖೆ ಖಾಸಗಿಕರಣ
ಕನ್ನಡಪ್ರಭ ವಾರ್ತೆ ವಿಜಯಪುರ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಅಂಚೆ ಇಲಾಖೆಯನ್ನು ಖಾಸಗಿಕರಣದತ್ತ ಕೊಂಡೊಯುತ್ತಿದ್ದು, ಈಗಿನಿಂದಲೇ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಾಗಿದೆ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಮಹಾದೇವಯ್ಯ ಹೇಳಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved