• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಕ್ರಿಯಾ ಯೋಜನೆ ತಯಾರಿಕೆಗೆ ಗ್ರಾಮಸಭೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತಿ ಆವರಣದಲ್ಲಿ ಮಹಾತ್ಮ ನರೇಗಾ ಯೋಜನೆಯ 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆಯ ಕುರಿತು ಗುರುವಾರ ಗ್ರಾಮ ಸಭೆ ನಡೆಸಲಾಯಿತು.
ಧರಣಿ ತೆರವುಗೊಳಿಸದಿದ್ದರೆ ನಾಗರಿಕರಿಂದ ಹೋರಾಟ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಗೂಡಂಗಡಿಗಳ ತೆರವು ವಿರೋಧಿಸಿ ಹರಳಯ್ಯ(ಸಮಗಾರ) ಸಮಾಜದವರು ನಡೆಸುತ್ತಿರುವ ಧರಣಿ ಸತ್ಯಾಗ್ರಹವನ್ನು ಕೂಡಲೇ ತೆರವುಗೊಳಿಸದಿದ್ದರೆ ಪಟ್ಟಣದ ಎಲ್ಲ ನಾಗರಿಕರ ಸಹಕಾರದೊಂದಿಗೆ ಹೋರಾಟದ ನಡೆಸಬೇಕಾಗುತ್ತದೆ ಎಂದು ಪುರಸಭೆ ಸದಸ್ಯ ಮುತ್ತಣ್ಣ ಚಮಲಾಪೂರ ಎಚ್ಚರಿಕೆ ನೀಡಿದರು.
ಕ್ರೀಡೆಯಿಂದ ದೇಹಕ್ಕೆ ಶಕ್ತಿ, ಮನಸ್ಸಿಗೆ ಶಾಂತಿ
ಕನ್ನಡಪ್ರಭ ವಾರ್ತೆ ವಿಜಯಪುರ ಕ್ರೀಡೆ ಕೇವಲ ಒಂದು ದಿನದ ಚಟುವಟಿಕೆಯಾಗದೆ, ಅದು ದಿನನಿತ್ಯದ ಅವಿಭಾಜ್ಯ ಅಂಗವಾಗಬೇಕು ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಬಿಂದುರಾಣಿ.ಜಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ೧೮ನೇ ಅಂತರ ಮಹಿಳಾ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ವಕೀಲ ನಾಪತ್ತೆ ಪ್ರಕರಣ: ತನಿಖೆಗೆ ವಕೀಲರ ಒತ್ತಾಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ತಾಲೂಕು ವಕೀಲರ ಸಂಘದ ಸದಸ್ಯ ಬಸವರಾಜ ಮಹಾದೇವಪ್ಪ ಮಿಣಜಗಿ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ತನಿಖೆ ನಡೆಸಿ ಆತನನ್ನು ಪತ್ತೆ ಮಾಡುವಂತೆ ಒತ್ತಾಯಿಸಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ ನೇತೃತ್ವದಲ್ಲಿ ಸದಸ್ಯರು ಶುಕ್ರವಾರ ಕಲಾಪಗಳಿಂದ ದೂರ ಉಳಿದು ಡಿವೈಎಸ್ಪಿ ಬಲಪ್ಪ ನಂದಗಾವಿ ಅವರಿಗೆ ಮನವಿ ಸಲ್ಲಿಸಿದರು.
ಶ್ರವಣದೋಷಯುಕ್ತ ಮಕ್ಕಳಿಗೆ ಕಾಕ್ಲಿಯರ್‌ ಶಸ್ತ್ರಚಿಕಿತ್ಸೆ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದಲ್ಲಿ ಇದೇ ಮೊದಲ ಬಾರಿಗೆ ಶ್ರವಣದೋಷಯುಕ್ತ ಮಕ್ಕಳಿಗಾಗಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಸೌಲಭ್ಯ ಪ್ರಾರಂಭಿಸಲಾಗಿದೆ ಎಂದು ಉಪಕುಲಪತಿ ಡಾ.ಆರ್‌.ಎಸ್.ಮುಧೋಳ ಹೇಳಿದರು.
ವಿಜಯಪುರದಲ್ಲಿಯೇ ದಿನಗಳ ಉದ್ಯೋಗ ಮೇಳಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಬಡ ಪ್ರತಿಭಾವಂತ ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಚಿವ ಎಂ.ಬಿ.ಪಾಟೀಲ ಅವರ ಆಶಯದಂತೆ ಟೊಯೊಟಾ ಕಂಪನಿ ವಿಜಯಪುರದಲ್ಲಿಯೇ ಎರಡು ದಿನಗಳ ಉದ್ಯೋಗ ಮೇಳ ಆಯೋಜಿಸಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಕಂಪನಿಗಳು ಉದ್ಯೋಗ ಮೇಳ ಏರ್ಪಡಿಸಲು ಸಚಿವರು ಕ್ರಮ ಕೈಗೊಂಡಿದ್ದಾರೆ ಎಂದು ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಹೇಳಿದರು.
ಗಿಡಗಳು ಹುಲುಸಾಗಿ ಬೆಳೆದರೂ ಹೂವಿಲ್ಲ, ಕಾಯಿ ಇಲ್ಲ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಕೃಷಿ ಇಲಾಖೆಯಿಂದ ಪೂರೈಕೆಯಾಗಿರುವ ಜಿಆರ್‌ಜಿ೧೫೨ ತಳಿ ತೊಗರಿ ಬೀಜ ಬಿತ್ತನೆ ಮಾಡಿ ತಾಲೂಕಿನ ಹತ್ತರಕಿಹಾಳ, ಉಕ್ಕಲಿ, ಮನಗೂಳಿ, ಯಂಬತ್ನಾಳ ಸೇರಿದಂತೆ ವಿವಿಧ ಗ್ರಾಮಗಳ ಹಲವು ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತೊಗರಿ ಬೆಳೆಯೂ ಹುಲಸಾಗಿ ಬೆಳೆದಿದ್ದು, ಹೂ-ಕಾಯಿ ಇಲ್ಲದಂತಾಗಿ. ಇದರಿಂದಾಗಿ ರೈತ ಬಾಂಧವರು ತೀವ್ರ ಆತಂಕಕ್ಕೊಳಗಾಗಿದ್ದಾರೆ.
ನೀಲಗಂಗಾ ದೇವಿಯ ಅರ್ಥಪೂರ್ಣ ಜಾತ್ರೆ
ಸಿಂದಗಿ: ಪಟ್ಟಣದ ಆರಾಧ್ಯ ದೈವ ತಾಯಿ ನೀಲಗಂಗಾ ದೇವಿ ಜಾತ್ರೆ ಗುರುವಾರ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಸ್ಥಳೀಯ ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ತಾಯಿ ನೀಲಗಂಗಾ ದೇವಿಯ ಪಲ್ಲಕ್ಕಿ ದೇವರ ಸ್ಥಾನದಿಂದ ಹೊರ ಬರುತ್ತಿದ್ದಂತೆ ಭಕ್ತರು ದಿಂಡರಕಿ ಗೈದರು. ಪಲ್ಲಕ್ಕಿ ಹಳೆ ಬಜಾರ ರಸ್ತೆ ಮಾರ್ಗವಾಗಿ ಶ್ರೀ ಬಸವಣ್ಣ ದೇವರ ದೇಗುಲಕ್ಕೆ ಆಗಮಿದ್ತು. ಮುತ್ತೈದರು, ಭಕ್ತರು ಆರತಿ ಬೆಳಗಿ ಆಶೀರ್ವಾದ ಪಡೆದರು.
ಜಿಲ್ಲೆಯ 5000 ಯುವಕರಿಗೆ ದೊಡ್ಡ ಕಂಪನಿಗಳಲ್ಲಿ ಉದ್ಯೋಗ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ 5000 ಯುವಕರಿಗೆ ದೊಡ್ಡ ಕಂಪನಿಗಳಲ್ಲಿ ಉದ್ಯೋಗ ದೊರಕಿಸಿಕೊಡಲು ಯೋಜನೆ ರೂಪಿಸಿದ್ದೇನೆ. ಟೊಯೋಟಾ ಕಂಪನಿ‌ ಈಗಾಗಲೇ ವಿಜಯಪುರದಲ್ಲಿ ಎರಡು ದಿನಗಳ ಉದ್ಯೋಗ ಮೇಳ ನಡೆಸಿದ್ದು, ನೂರಾರು ಯುವಕರು ಉದ್ಯೋಗ ಪಡೆಯಲಿದ್ದಾರೆ. ಇನ್ನೂ, ಹೆಸರಾಂತ ಕಂಪನಿಗಳ ಮೂಲಕ ಉದ್ಯೋಗ ಮೇಳ ಆಯೋಜಿಸಿ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಕನ್ನಡ ಅಧ್ಯಯನವನ್ನು ಕಡ್ಡಾಯ ಮಾಡಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಹಬ್ಬವನ್ನು ಸಂಭ್ರಮದಿಂದ ನಿರಂತರ ಆಚರಿಸೋಣ. ಕನ್ನಡ ನಾಡು-ನುಡಿ. ನೆಲ-ಜಲವನ್ನು ಕಾಪಾಡುವ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸೋಣ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಕನಾ೯ಟಕ ಸುವರ್ಣ ಸಂಭ್ರಮ ಆಚರಿಸಿಕೊಂಡಿರುವುದು ಅತ್ಯಂತ ಸಂತೋಷದ ವಿಚಾರ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 399
  • next >
Top Stories
ಕಿಡಲ್ಟ್‌ ಟಾಯ್‌ ಸ್ಟೋರೀಸ್‌ : ಇದು ದೊಡ್ಡೋರ ಮಕ್ಕಳಾಟ
ಎಚ್‌1-ಬಿ ವೀಸಾ ದರದ ಏರಿಕೆಯಿಂದ ಬೆಂಗಳೂರಿಗೆ ಲಾಭ!
ಭಾರತದ ಜೆನ್‌ ಝೀಗಳಿಗೊಂದು ಎಚ್ಚರಿಕೆಯ ಕರೆ
ಜಾತಿ ಗಣತಿ ‘ಹಸ್ತ’ ಭವಿಷ್ಯಕ್ಕೆ ಪೆಟ್ಟು: ಎಚ್‌ಡಿಕೆ
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved