ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೨೦೨೪-೨೦೨೯ರ ಅವಧಿಗೆ ಹಮ್ಮಿಕೊಂಡ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ನೂತನ ತಾಲೂಕು ಘಟಕ ಸಂಘದ ಗೌರವಾಧ್ಯಕ್ಷರಾಗಿ ಚಂದ್ರಶೇಖರ ಚೌಧರಿ, ಅಧ್ಯಕ್ಷರಾಗಿ ಬುಳ್ಳಪ್ಪ.ಡಿ, ಉಪಾಧ್ಯಕ್ಷರಾಗಿ ಶಿವಲಿಂಗ ಉಮ್ಮರಗಿ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮೀಪುತ್ರ ಕಿರನಳ್ಳಿ, ಕೋಶಾಧ್ಯಕ್ಷರಾಗಿ ಮಹೇಶ ಎನ್, ಖಜಾಂಚಿಗಳಾಗಿ ಬಸವರಾಜ ರಾಠೋಡ, ಸಂಘಟನಾ ಹಾಗೂ ಸಹ ಸಂಘಟನಾ ಕಾರ್ಯದರ್ಶಿಗಳಾಗಿ ಅಶೋಕ ರಾಠೋಡ, ಪ್ರೇಮಾ ನಾಯಕ, ಬಂಗಾರಿ ಕುಲಕರ್ಣಿ, ಕವಿತಾ ಪಶುಪತಿಮಠ, ಮೇಘು ನಾಯಕ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಶಿವಾನಂದ ಹಿರೇಕುರಬರ ಹೇಳಿದರು.