• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಧುಮೇಹಿಗಳು ಪಾದಗಳ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಧುಮೇಹಿಗಳು ಪಾದಗಳ ನಿರ್ಲಕ್ಷ್ಯ ಮಾಡಬಾರದು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಕೋಟೆಣ್ಣವರ ಹೇಳಿದರು. ನಗರದಲ್ಲಿ ವಿಶ್ವಮಧುಮೇಹ ದಿನಾಚರಣೆ ಅಂಗವಾಗಿ ವಿಭಾಗದ ವತಿಯಿಂದ ಮತ್ತು ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಉಚಿತ ಮಧುಮೇಹ ಪಾದರೋಗಗಳ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ತೆರವು ಕಾರ್ಯಾಚರಣೆ ಪೂರ್ಣಗೊಳಿಸದಿದ್ದರೆ ಹೋರಾಟ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ತಾಳಿಕೋಟೆ ನಗರದಲ್ಲಿ ಸ್ವಚ್ಛತೆ ಕಾಪಾಡಲು ಹಾಗೂ ಸೌಂದರ್ಯೀಕರಣದ ಉದ್ದೇಶದಿಂದ ನಡೆಸಿರುವ ಫುಟ್‌ಪಾತ್, ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಸ್ಥಳೀಯ ಮುಖಂಡ ಶಿರಸಕುಮಾರ ಹಜೇರಿ ಹೇಳಿದರು.
ಉತ್ತರಾದಿ ಮಠದಲ್ಲಿ ಧಾರ್ಮಿಕ ಕೈಂಕರ್ಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಪಟ್ಟಣದ ಉತ್ತರಾದಿ ಮಠದಲ್ಲಿ ಗೌರಿ ಹುಣ್ಣಿಮೆಯಂಗವಾಗಿ ಪಂಚರತ್ನ ಸುಳಾದಿ, ಕಾರ್ತಿಕ ದೀಪೋತ್ಸವ, ಪುರಾಣ, ಗಮನ ಕಾರ್ಯಕ್ರಮ ಹಾಗೂ ತುಳಸಿ ವಿವಾಹಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನೆರವೇರಿದವು.
ವಿದ್ಯುತ್‌ ಸ್ವಾವಲಂಬನೆಯತ್ತ ಇಂಡಿ ಮತಕ್ಷೇತ್ರ
ಕನ್ನಡಪ್ರಭ ವಾರ್ತೆ ಇಂಡಿ ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಬೇಸತ್ತಿದ್ದ ಇಂಡಿ ಮತಕ್ಷೇತ್ರದ ಗ್ರಾಮಗಳ ಜನರು ಇದೀಗ ಸಂತಸಗೊಂಡಿದ್ದಾರೆ. ರೈತರು ಕೂಡ ಈಗ ಸಂತಸದಲ್ಲಿದ್ದಾರೆ. ತಾಲೂಕಿನಲ್ಲಿ ಈಗಾಗಲೇ 13 ವಿದ್ಯುತ್‌ ವಿತರಣಾ ಕೇಂದ್ರಗಳು ಕಾಯಾರಂಭ ಮಾಡಿದ್ದು, ಇದರಿಂದ ಬಹುತೇಕ ಗ್ರಾಮಗಳಲ್ಲಿ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ.
ಕಬ್ಬು ಪೂರೈಸಿದ ರೈತರಿಗೆ ತೊಂದರೆಯಾಗದಿರಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಹಂಗಾಮಿಗೆ ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಿದ ಸಂದರ್ಭದಲ್ಲಿ ಕಬ್ಬು ಪೂರೈಸಿದ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಓತಿಹಾಳ ಪಿಕೆಪಿಎಸ್‌ನಲ್ಲಿ ಹಣ ದುರುಪಯೋಗ ಆರೋಪ
ಕನ್ನಡಪ್ರಭ ವಾರ್ತೆ ಸಿಂದಗಿ ಕಳೆದ ಒಂದು ವಾರದಿಂದ ಓತಿಹಾಳ ಪಿಕೆಪಿಎಸ್ ಸಂಘದಲ್ಲಿ ಹಮ್ಮಿಕೊಂಡ ಅನಿರ್ಧಿಷ್ಟಾವಧಿ ಧರಣಿಗೆ ಮೇಲಾಧಿಕಾರಿಗಳು ಕ್ರಮಕೈಗೊಳ್ಳದಿರುವುದನ್ನು ಗಮನಿಸಿದರೆ ಇನ್ನಷ್ಟು ಹಣ ದುರುಪಯೋಗದ ಹುನ್ನಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ಬಾಬು ನಾಟೀಕಾರ ಆರೋಪಿಸಿದರು.
ಕಾಂತರಾಜ ವರದಿ ಜಾರಿಯಾಗದಿದ್ದರೆ ಹೋರಾಟ
ಕನ್ನಡಪ್ರಭ ವಾರ್ತೆ ಚಡಚಣ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕೊಡಲು ಕಾಂತರಾಜ ವರದಿ ಪೂರಕವಾಗಿದೆ. ತಕ್ಷಣ ರಾಜ್ಯ ಸರ್ಕಾರ ಕಾಂತರಾಜ ವರದಿಯನ್ನು ಜಾರಿಗೆ ತರಬೇಕು. ಇಲ್ಲವಾದಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.
ಹಾವು ಕಚ್ಚಿ ಸತ್ತಿಲ್ಲ, ಶಾಕ್‌ ಕೊಟ್ಟ ಕೊಂದಿದ್ದು!
ಕನ್ನಡಪ್ರಭ ವಾರ್ತೆ ವಿಜಯಪುರ ಆರು ತಿಂಗಳ ಹಿಂದೆ 10 ವರ್ಷದ ಬಾಲಕಿ ಹಾವು ಕಚ್ಚಿ ಸತ್ತಿದ್ದಾಳೆ ಎಂದು ತಿಳಿದಿದ್ದ ಕುಟುಂಬಕ್ಕೆ, ಬಾಲಕಿಗೆ ಕರೆಂಟ್‌ ಶಾಕ್‌ ಕೊಟ್ಟು ಹತ್ಯೆ ಮಾಡಿರುವ ಆಘಾತಕಾರಿ ನೈಜ ಸಂಗತಿ ಈಗ ಬಹಿರಂಗಗೊಂಡಿದೆ. ಬಾಲಕಿಯನ್ನು ಹತ್ಯೆ ಮಾಡಿದ ಆರೋಪಿಗಳೇ ಆಕೆಯ ತಾಯಿಗೆ ವಿಷವುಣಿಸಿ ಹತ್ಯೆ ಮಾಡಲು ಯತ್ನಿಸಿದಾಗ, ಅವರೇ ಈ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಬಾಲಕಿ ತಾಯಿ ನೀಡಿದ ದೂರಿನ ಆಧಾರದ ಮೇಲಿಂದ ಅಂತ್ಯಕ್ರಿಯೆ ನಡೆಸಿದ್ದ ಬಾಲಕಿಯ ಶವವನ್ನು ಹೊರತೆಗೆದು ಈಗ ಶವ ಪರೀಕ್ಷೆ ನಡೆಸಲು ಪೊಲೀಸರು ಈಗ ಮುಂದಾಗಿದ್ದಾರೆ.
ಪಟ್ಟಿ ಹಾಕಿ ನಿರ್ಮಿಸಿದ ದೇವಸ್ಥಾನದ ಕಳೆಯೇ ಬೇರೆ
ಕನ್ನಡಪ್ರಭ ವಾರ್ತೆ ನಾಲತವಾಡ ಭಕ್ತಿ, ಸೇವೆಯಿಂದ ನಿರ್ಮಿಸಿದ ದೇವಸ್ಥಾನಗಳ ಇತಿಹಾಸ ಇನ್ನೂ ಜೀವಂತವಾಗಿದೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಸಮೀಪದ ಆರೇಶಂಕರ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಶಂಕರಲಿಂಗೇಶ್ವರ ನೂತನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮದ ದೈವ ಕೂಡಿಕೊಂಡು ನಿರ್ಮಿಸಿದಂತಹ ದೇವಸ್ಥಾನಗಳು ಇತಿಹಾಸ ಪುಟಗಳಲ್ಲಿ ಸೇರಿವೆ. ಇವತ್ತು ಬಹಳ ಜನ ದೇವಸ್ಥಾನಕ್ಕೆ ಸರ್ಕಾರದ ಅನುದಾನ ಕೇಳುತ್ತಾರೆ. ಸರ್ಕಾರದಿಂದ ಕಟ್ಟಿದ ದೇವಸ್ಥಾನಗಳನ್ನು ಕಟ್ಟಿದ ಕೆಲವು ದಿನಗಳ ನಂತರ ಬಿರುಕು ಬೀಳುತ್ತವೆ. ಹೀಗೆ ಆಗಬಾರದು. ಗ್ರಾಮಸ್ಥರು ಪಟ್ಟಿ ಹಾಕಿ ನಿರ್ಮಾಣ ಮಾಡಿದರೆ ಆ ದೇವಸ್ಥಾನದ ಕಳೆಯೇ ಬೇರೆಯಾಗುತ್ತದೆ ಎಂದರು.
ರೈಲು ನಿಲ್ದಾಣಕ್ಕೆ ಸಿದ್ದೇಶ್ವರ ಶ್ರೀ ಹೆಸರು: ನಾಮಕರಣಕ್ಕೆ ಸಚಿವರಿಗೆ ಮನವಿ
ಕನ್ನಡಪ್ರಭ ವಾರ್ತೆ ವಿಜಯಪುರ: ಜಿಲ್ಲೆಯ ಕೇಂದ್ರ ರೈಲು ನಿಲ್ದಾಣಕ್ಕೆ ನಡೆದಾಡುವ ದೇವರು, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 399
  • next >
Top Stories
ಕಿಡಲ್ಟ್‌ ಟಾಯ್‌ ಸ್ಟೋರೀಸ್‌ : ಇದು ದೊಡ್ಡೋರ ಮಕ್ಕಳಾಟ
ಎಚ್‌1-ಬಿ ವೀಸಾ ದರದ ಏರಿಕೆಯಿಂದ ಬೆಂಗಳೂರಿಗೆ ಲಾಭ!
ಭಾರತದ ಜೆನ್‌ ಝೀಗಳಿಗೊಂದು ಎಚ್ಚರಿಕೆಯ ಕರೆ
ಜಾತಿ ಗಣತಿ ‘ಹಸ್ತ’ ಭವಿಷ್ಯಕ್ಕೆ ಪೆಟ್ಟು: ಎಚ್‌ಡಿಕೆ
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved