• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ಧಲಿಂಗ ಮಹಾರಾಜರ ಅದ್ಧೂರಿ ತೊಟ್ಟಿಲೋತ್ಸವ
ಕನ್ನಡಪ್ರಭ ವಾರ್ತೆ ಇಂಡಿ ಶ್ರಾವಣ ಮಾಸದ 3ನೇ ಸೋಮವಾರದ ಪ್ರಯುಕ್ತ ತಾಲೂಕಿನ ಲಚ್ಯಾಣ ಗ್ರಾಮದ ಸಿದ್ದಲಿಂಗ ಮಹಾರಾಜರ ಮಠದಲ್ಲಿ ಸಿದ್ಧಲಿಂಗ ಮಹಾರಾಜರ ತೊಟ್ಟಿಲೋತ್ಸವ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಸಿದ್ಧಲಿಂಗ ಮಹಾರಾಜರ ಕಮರಿಮಠದಲ್ಲಿ ಶ್ರೀ ಶಂಕರಲಿಂಗ ಮಹಾಶಿವಯೋಗಿಗಳ ಕತೃ ಗದ್ದುಗೆಗೆ, ಸಂಗನಬಸವ ಮಹಾಶಿವಯೋಗಿಗಳ ಶಿಲಾ ಮೂರ್ತಿಗೆ, ಸಿದ್ಧಲಿಂಗ ಮಹಾರಾಜರ ಶಿಲಾಮೂರ್ತಿಗೆ ವಿಶೇಷ ಪೂಜೆ ನಡೆಸಲಾಯಿತು.
ರಾಯಣ್ಣ ಭಾಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಕಿಡಿಗೇಡಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವ ಘಟನೆ ತಾಲೂಕಿನ ಹಗರಗುಂಡ ಗ್ರಾಮದಲ್ಲಿ ನಡೆದಿದೆ. ಆ.೧೯ರ ಮಧ್ಯರಾತ್ರಿ ಗ್ರಾಮದ ಹನುಮಂತ ದೇವರ ದೇವಸ್ಥಾನದ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಟ್ಟೆಯ ಮೇಲೆ ಭಾವಚಿತ್ರ ಹಾಕಲಾಗಿತ್ತು.ಈ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ, ಬ್ಯಾನರ್ ಕೆಳಗೆ ಕಪ್ಪು ಬಣ್ಣದ ಗುರುತಿನಿಂದ ಜೈ ಟಿಪ್ಪು ಸುಲ್ತಾನ್ ಎಂದು ಬರೆದಿದ್ದಾರೆ.
ಬದುಕು ಕೃಷ್ಣಾರ್ಪಣವಾದರೂ ಮುಗಿದಿಲ್ಲ ಸಂತ್ರಸ್ತರ ಗೋಳು
ಕನ್ನಡಪ್ರಭ ವಾರ್ತೆ ವಿಜಯಪುರನಾಲ್ಕು ರಾಜ್ಯಗಳ ಜಲಧಾರೆ, ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಕೃಷ್ಣೆಗಾಗಿ ಜೀವನವನ್ನೇ ಅರ್ಪಿಸಿದವರು ಇಂದಿಗೂ ಸಂಕಷ್ಟದಲ್ಲೇ ಇದ್ದಾರೆ. ನಾಲ್ಕು ದಶಕಗಳ ಯೋಜನೆಯಲ್ಲಿ ಕಳೆದ ಎರಡು ದಶಕಗಳಿಂದ ಭರವಸೆಗಳನ್ನೇ ನಂಬಿಕೊಂಡು ಕುಳಿತಿರುವ ಅದೆಷ್ಟೋ ಜೀವಗಳು ಕೃಷ್ಣಾರ್ಪಣವಾಗಿದ್ದು, ಇನ್ನಷ್ಟು ಕುಟುಂಬಗಳು ಸರ್ಕಾರಗಳ ಹುಸಿ ಭರವಸೆಗಳನ್ನೇ ನಂಬಿ ಜೀವನ ಸಾಗಿಸುತ್ತಿವೆ.
ಆಲಮಟ್ಟಿಗೆ ಇಂದು ಸಿಎಂ ಬಾಗಿನ ಅರ್ಪಣೆ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆ.21ರಂದು ಆಲಮಟ್ಟಿಯ ಕೃಷ್ಣಾ ನದಿಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸುತ್ತಿರುವ ಹಿನ್ನೆಲೆಯಲ್ಲಿ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಂಗಳವಾರ ಆಲಮಟ್ಟಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ನೊಂದವರ ನೋವಿನ ಧ್ವನಿಯಾಗಿದ್ದ ಅರಸು
ಕನ್ನಡಪ್ರಭ ವಾರ್ತೆ ವಿಜಯಪುರ ನೊಂದವರ ನೋವಿಗೆ ಧ್ವನಿಯಾಗಿ ಸರ್ಕಾರದ ಯೋಜನೆಗಳನ್ನು ಎಲ್ಲಾ ವರ್ಗದವರಿಗೂ ತಲುಪಿಸಿ ನಾಡಿನ ಶ್ರೇಯೋಭಿವೃದ್ಧಿಗೆ ಮಾದರಿಯಾದವರು ಡಿ.ದೇವರಾಜ ಅರಸು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಸ್ವಾಮೀಜಿಗಳು ಸಮಾಜದ ಅಂಕು, ಡೊಂಕು ತಿದ್ದುವಂತಹ ಕಾರ್ಯ ಮಾಡಬೇಕು
ಸಮಾಜವು ಹಾದಿ ತಪ್ಪುತ್ತಿದ್ದಾಗ ಅದನ್ನು ಸರಿದಾರಿಗೆ ತೆಗೆದುಕೊಂಡು ಹೋಗುವುದರ ಜತೆಗೆ ಅದರಲ್ಲಿರುವ ಅಂಕು,ಡೊಂಕುಗಳನ್ನು ತಿದ್ದುವಂತಹ ಕಾರ್ಯ ಸ್ವಾಮೀಜಿಗಳಾದವರು ಮಾಡಬೇಕಾಗುತ್ತದೆ. ಅಂತಹ ಚಿಂತನೆಯನ್ನು ವೇ.ಬಸಯ್ಯ ಶಾಸ್ತ್ರಿಗಳು ಮಾಡುತ್ತಿದ್ದಾರೆ ಎಂದು ಬಿಲ್ಲಮಾದ್ರಿ ಸಂಸ್ಥಾನ ಬ್ರಹನ್ಮಠ ಗುಂಡಕನಾಳದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ಇಂಡಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಇಬ್ಬರು ಅಧಿಕಾರಿಗಳ ಕಿತ್ತಾಟ

ಇರುವುದೊಂದೇ ಹುದ್ದೆ, ಅದಕ್ಕೆ ಇಬ್ಬರು ಅಧಿಕಾರಿಗಳ ಕಿತ್ತಾಟ. ಯಾರ ಮಾತಿಗೆ ಮಣೆ ಹಾಕಬೇಕು ಎನ್ನುವುದು ಸಿಬ್ಬಂದಿಗೆ ಗೊಂದಲ!.ಇಂಡಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಇಬ್ಬರು ಅಧಿಕಾರಿಗಳ ನಡುವೆ ನಡೆಯುತ್ತಿರುವ ಜಟಾಪಟಿ 

ಹಿಂದೂ ಧರ್ಮದಲ್ಲಿ ಮಹತ್ವದ ಆಚರಣೆಯಲ್ಲಿ ಯಜ್ಞೋಪವಿತಧಾರಣೆ ಮಹತ್ವದ್ದು
ಸನಾತನ ಹಿಂದೂ ಧರ್ಮದಲ್ಲಿ ಮಹತ್ವದ ಆಚರಣೆಯಲ್ಲಿ ಯಜ್ಞೋಪವಿತಧಾರಣೆ ಎಂಬುವುದು ಕೂಡ ಅತೀವ ಮಹತ್ವದ್ದಾಗಿದ್ದು, ಜನಿವಾರ ಧಾರಣೆ ಎಂದು ಇದಕ್ಕೆ ಕರೆಯಲಾಗುತ್ತಿದೆ. ಇದು ವೈಜ್ಞಾನಿಕ ಮಹತ್ವಕೂಡ ಆಗಿದೆ ಎಂದು ವೇ.ವೆಂಕಟೇಶಆಚಾರ್ಯ ಗ್ರಾಂಪುರೋಹಿತವರು ನುಡಿದರು.
ಕಾಂಗ್ರೆಸ್ ಸರ್ಕಾರ ಅಸ್ತಿರಗೊಳಿಸುವ ಬಿಜೆಪಿ ಹುನ್ನಾರ
ಪ್ರಾಮಾಣಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಸುಳ್ಳು ಆರೋಪ ಹೊರೆಸಲಾಗುತ್ತಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. 136 ಸೀಟು ಗೆದ್ದು ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಹುನ್ನಾರ ಬಿಜೆಪಿ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ ಕಿಡಿಕಾರಿದರು.
ಮತಾಂತರವಾಗದೇ ಬಂಜಾರ ಸಮಾಜದ ಸಂಸ್ಕ್ರತಿ ಸಂರಕ್ಷಿಸಿ
ಬಂಜಾರ ಸಮುದಾಯ ಸಂಸ್ಕ್ರತಿಯು ವಿಶಿಷ್ಟತೆಯಿಂದ ಕೂಡಿದೆ. ಬಂಜಾರ ಸಮಾಜ ಬಾಂಧವರು ಯಾವುದೇ ಧರ್ಮಕ್ಕೆ ಮತಾಂತರವಾಗದೇ ಸ್ವಧರ್ಮದಲ್ಲಿಯೇ ಉಳಿದುಕೊಂಡು ಸಮಾಜದ ಸಂಸ್ಕ್ರತಿಯನ್ನು ಸಂರಕ್ಷಿಸಬೇಕು ಎಂದು ಲಿಂಗಸೂರಿನ ವಿಜಯ ಮಹಾಂತೇಶ ಅನುಭವ ಮಂಟಪದ ಸಿದ್ದಲಿಂಗ ಸ್ವಾಮೀಜಿ ನುಡಿದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 340
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved