• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯದಿಂದಿರುವ ದೇಹ ಆತ್ಮದ ಅರಮನೆ: ಡಾ.ಪ್ರಭುಗೌಡ
ಒಂದು ವೇಳೆ ಆರೋಗ್ಯವಿಲ್ಲದ ದೇಹವಾಗಿ ಪರಿಣಮಿಸಿದರೇ ಆತ್ಮದ ಸೆರೆಮನೆಯಾಗಲಿದೆ ಎಂದು ಸಾಮೂಹಿಕ ಭಜನೆ ಹಾಗೂ ಆಧ್ಯಾತ್ಮಿಕ ಪ್ರವಚನದ ಪ್ರಾರಂಭೋತ್ಸವದಲ್ಲಿ ಡಾ.ಪ್ರಭುಗೌಡ ಲಿಂಗದಳ್ಳಿ ಅಭಿಪ್ರಾಯಪಟ್ಟರು.
ಇಂಡಿಯಲ್ಲಿ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನ 11ನೇ ಶಾಖೆ ಆರಂಭ
ಇಂಡಿ ಪಟ್ಟಣದಲ್ಲಿ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನ 11ನೇ ಶಾಖೆಯನ್ನು ಸಂಸ್ಥಾಪಕ ಅಧ್ಯಕ್ಷೆ ಡಾ.ಮಲ್ಲಮ್ಮ ಯಾಳವಾರ ನೇತೃತ್ವದಲ್ಲಿ, ಶಿರಶ್ಯಾಡ ಹಿರೇಮಠದ ಅಭಿನವ ಮುರುಗೇಂದ್ರ ಶಿವಾಚಾರ್ಯ ಸ್ವಾಮಿಗಳ ಸಾನ್ನಿಧ್ಯದಲ್ಲಿ, ಕಾಂಗ್ರೆಸ್ ಯುವ ಮುಖಂಡ ವಿಠಲಗೌಡ ಪಾಟೀಲ ಉದ್ಘಾಟಿಸಿದರು.
ಜಿಲ್ಲೆಯಲ್ಲಿ ಹೆಚ್ಚಿದ ಹಸಿರೀಕರಣಕ್ಕೆ ಒತ್ತು ನೀಡಿದ ಜಿಪಂ, ತಾಪಂ
ಹಸಿರು ಗ್ರಾಮ ಕನಸಿನ ಯೋಜನೆ ಸಾಕಾರಕ್ಕೆ ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿಗಳು ಕೂಡ ಕಂಕಣಬದ್ಧವಾಗಿವೆ. ಹೀಗಾಗಿ 5 ತಾಲೂಕಿನಲ್ಲಿ ಸಸ್ಯಕ್ಷೇತ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯ 211 ಗ್ರಾಮ ಪಂಚಾಯತಿಗಳನ್ನೂ ಹಸಿರು ಗ್ರಾಮಗಳನ್ನಾಗಿ ಪರಿವರ್ತಿಸಲಾಗುತ್ತಿದೆ.
ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ
ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ವತಿಯಿಂದ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ 3ನೇ ದಿನಕ್ಕೆ ಕಾಲಿಟ್ಟಿದೆ.
ಬಸವಾದಿ ಶರಣರ ಚಿಂತನೆ ಮೈಗೂಡಿಸಿಕೊಳ್ಳಿ
ಕನ್ನಡ ನಾಡು ನುಡಿ ಶ್ರೇಯೋಭಿವೃದ್ಧಿ, ಸಾರಸ್ವತ ಲೋಕದ ಹಲವಾರು ಕಾರ್ಯಕ್ರಮ, ಬಸವಾದಿ ಶರಣರ ತತ್ವ ಪ್ರಸಾರದಲ್ಲಿ ಕಸಾಪ ನೀಡುತ್ತಿರುವ ಕೊಡುಗೆ ಅನನ್ಯವಾಗಿದೆ ಎಂದು ತಾಲೂಕು ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಅಪ್ಪು ಇಟ್ಟಂಗಿ ಹೇಳಿದರು.
ಸಾಮಾಜಿಕ ಹರಿಕಾರ ಬಸವಣ್ಣ
12ನೇ ಶತಮಾನದಲ್ಲಿ ಉಳ್ಳವರ ಸೊತ್ತಾಗಿದ್ದ ಶಿಕ್ಷಣ, ಜ್ಞಾನ, ಉನ್ನತಿಯನ್ನು ಸಮಾಜದ ಎಲ್ಲ ವರ್ಗದವರಿಗೂ ಹಂಚಿದ ಕೀರ್ತಿ ವಚನಕಾರ, ಸಮಾಜ ಸುಧಾರಕ, ಉತ್ತಮ ಆಡಳಿತಗಾರ ಬಸವಣ್ಣನಿಗೆ ಸಲ್ಲುತ್ತದೆ ಎಂದು ಬೃಹತ್ ಕೈಗಾರಿಗಾ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಹೇಳಿದರು.
ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಗಳಾಗಿ
ನಾವು ಕೇವಲ ನವೆಂಬರ್ ಕನ್ನಡಿಗರಾಗದೇ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಗಳಾಗಿ ಎಂದು ಕಾಂಗ್ರೆಸ್ ಮುಖಂಡ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಸಿ.ಬಿ.ಅಸ್ಕಿ ಹೇಳಿದರು.
ಕಾಲೇಜುಗಳು ಒಳ್ಳೆಯ ಪ್ರವೃತ್ತಿ ಬೆಳೆಸುವ ಕೇಂದ್ರಗಳಾಗಲಿ
ಪಠ್ಯಪೂರಕ ಚಟುವಟಿಕೆಗಳ ಸಮಾರಂಭ ಉದ್ಘಾಟನೆಯಲ್ಲಿ ಮಾಜಿ ಎಂಎಲ್ಸಿ ಅರುಣ ಶಹಾಪೂರ ಅವರು ಹಲವಾರು ಸಲಹೆ ನೀಡಿದರು.
ಖೋಖೋ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ವಿಜಯಪುರ ತಂಡ
ಬಾಲಕ, ಬಾಲಕಿಯರ ವಿಭಾಗದಲ್ಲಿ ವಿಜಯಪುರ ಜಿಲ್ಲೆ ಮೇಲುಗೈ ಸಾಧಿಸಿದೆ. ಆದರೆ, ಬೆಳಗಾವಿ ಜಿಲ್ಲೆಯ ಎರಡೂ ತಂಡಗಳು ಸೋಲನುಭವಿಸಿವೆ.
ಕಾವಿ ಕಿತ್ತೊಗೆದು ರಾಜಕೀಯ ಅಖಾಡಕ್ಕೆ ಬರ್ರಿ
ವಕ್ಫ್‌ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಹೋರಾಟದಲ್ಲಿ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು ತಮ್ಮ ನಾಲಿಗೆಯಿಂದ ಕೋಮುದ್ವೇಷ ಹುಟ್ಟಿಸುವಂತೆ ಮಾತನಾಡಿದ್ದಾರೆ. ರಾಜಕೀಯ ಮಾಡುವುದಿದ್ದರೇ ಕಾವಿ ಕಿತ್ತೊಗೆದು ರಾಜಕೀಯ ಅಖಾಡಕ್ಕೆ ಬರ್ರಿ. ರಾಜಕೀಯ ಮಾಡೋಣು ಎಂದು ಕನ್ಹೇರಿ ಶ್ರೀಗಳಿಗೆ ಅಹಿಂದ ಮುಖಂಡ ಎಸ್.ಎಂ.ಪಾಟೀಲ ಗಣಿಹಾರ ಸವಾಲು ಹಾಕಿದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 399
  • next >
Top Stories
ಕಿಡಲ್ಟ್‌ ಟಾಯ್‌ ಸ್ಟೋರೀಸ್‌ : ಇದು ದೊಡ್ಡೋರ ಮಕ್ಕಳಾಟ
ಎಚ್‌1-ಬಿ ವೀಸಾ ದರದ ಏರಿಕೆಯಿಂದ ಬೆಂಗಳೂರಿಗೆ ಲಾಭ!
ಭಾರತದ ಜೆನ್‌ ಝೀಗಳಿಗೊಂದು ಎಚ್ಚರಿಕೆಯ ಕರೆ
ಜಾತಿ ಗಣತಿ ‘ಹಸ್ತ’ ಭವಿಷ್ಯಕ್ಕೆ ಪೆಟ್ಟು: ಎಚ್‌ಡಿಕೆ
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved