• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಯತ್ನಾಳ ಮೇಲೆ ಮಾನಹಾನಿ ಕೇಸ್
ವಕ್ಫ್‌ ವಿರುದ್ಧದ ಹೋರಾಟದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾನು (ಇಬ್ರಾಹಿಂ) ವಕ್ಫ್‌ ಆಸ್ತಿ ತಿಂದಿದ್ದೇನೆ ಎಂದು ಆರೋಪಿಸಿದ್ದು, ನಾನು ಅವರ ಮೇಲೆ ₹5 ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು.
ಅಲ್ಲಾ ಎಂದರೆ ಏನು ಎಂಬುವುದು ಜಮೀರ ಅಹ್ಮದ್‌ಗೆ ಕೇಳಬೇಕು : ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು

 ಜಮೀರ ಅಹ್ಮದ್‌   ಜಮೀನುಗಳನ್ನು ಅಲ್ಲಾನ್ ಹೆಸರಲೇ ಮಾಡು ಎಂದು ಅಲ್ಲಾ ನನಗೆ ವಕ್ಫ್‌ ಬೋರ್ಡ್‌ಗೆ ವರ್ಗಾಯಿಸು ಎಂದು ಹೇಳಿದ್ದಾನೆ. ಅದಕ್ಕೆ ನಾನು ಈ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದರು. ಅಲ್ಲಾ ಎಂದರೆ ಏನು ಎಂಬುವುದನ್ನು ಅವರಿಗೆ ಕೇಳಬೇಕು - ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು 

ಮೀಸಲಾತಿ ಘೋಷಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ
ಕನ್ನಡಪ್ರಭ ವಾರ್ತೆ ಕೊಲ್ಹಾರಲಿಂಗಾಯತ ಪಂಚಮಸಾಲಿ ಸಮಾಜದ ಬಹುದಿನಗಳ ಬೇಡಿಕೆಯಾಗಿರುವ 2 ಎ ಮೀಸಲಾತಿ ಬೇಡಿಕೆಯನ್ನು ಸರ್ಕಾರ ಚಳಿಗಾಲದ ಅಧಿವೇಶನದೊಳಗಾಗಿ ಈಡೇರಿಸಬೇಕು. ಈಡೇರಿಸದಿದ್ದರೆ ಪಂಚಮಸಾಲಿ ಸಮಾಜದ ನೇತೃತ್ವದಲ್ಲಿ ಡಿ.9ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಸಿಎಂ ಸೇರಿ ನಾಯಕರೆಲ್ಲ ರೈತರ ಕ್ಷಮೆ ಕೇಳಬೇಕು
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ರೈತರ, ಮಠಮಾನ್ಯಗಳ, ಸರ್ಕಾರಿ ಆಸ್ತಿಗಳೆಲ್ಲವನ್ನೂ ವಕ್ಫ್‌ಗೆ ದಾಖಲು ಮಾಡಬೇಕು ಎಂದು ಕಾಂಗ್ರೆಸ್‌ ಸರ್ಕಾರ ನೋಟಿಸ್ ನೀಡಿತ್ತು. ರೈತರು, ಮಠಾಧೀಶರು ಹಾಗೂ ಬಿಜೆಪಿ ನಾಯಕರು ಹೋರಾಟಕ್ಕಿಳಿದ ತಕ್ಷಣ ಉಪಚುನಾವಣೆಯಲ್ಲಿ ಹಿನ್ನಡೆಯಾಗುತ್ತದೆ ಎಂದು ಹೆದರಿ ನೋಟಿಸ್ ವಾಪಸ್ ಪಡೆದಿದ್ದಾರೆ. 1974ರ ಗೆಜೆಟ್ ಅನ್ನು ರದ್ದುಮಾಡಬೇಕು, ಮುಖ್ಯಮಂತ್ರಿಯಾದಿಯಾಗಿ ಕಾಂಗ್ರೆಸ್ ನಾಯಕರೆಲ್ಲ ರೈತ ಸಮುದಾಯದ ಕ್ಷಮೆ ಕೇಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ ಆಗ್ರಹಿಸಿದರು.
ಮಹಿಳೆ ಕೊಲೆ ಪ್ರಕರಣ: ಇಬ್ಬರ ಬಂಧನ
ಮುದ್ದೇಬಿಹಾಳ: ತಾಲ್ಲೂಕಿನ ಮುದ್ನಾಳ ಗ್ರಾಮದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ಮುದ್ನಾಳ ಗ್ರಾಮದ ಮುತ್ತಪ್ಪ ಶಿವಪ್ಪ ಅಮರಪ್ಪಗೋಳ ಹಾಗೂ ಸುರೇಶ ನಿಂಗಪ್ಪ ದೊಡಮನಿ ಬಂಧಿತ ಆರೋಪಿಗಳು. ಇದರಲ್ಲಿ ಮುತ್ತಪ್ಪ ಅಮರಪ್ಪಗೋಳ ಎಂಬಾತನೇ ಮುಖ್ಯ ಆರೋಪಿಯಾಗಿದ್ದು, ಆತನನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೂಲಿಕಾರ್ಮಿಕರ ಆಟೋ ಪಲ್ಟಿಯಾಗಿ ಮಹಿಳೆ ಸಾವು
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕೃಷಿ ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಂಟಂ ಆಟೋವೊಂದು ಪಲ್ಟಿಯಾಗಿದ್ದು, ಘಟನೆಯಲ್ಲಿ ಓರ್ವ ಕಾರ್ಮಿಕ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಅಲ್ಲದೇ, ದುರ್ಘಟನೆಯಲ್ಲಿ 9 ಜನ ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ತಂಗಡಗಿಯ ಸಮೀಪದ ಅಮರಗೋಳ ಕ್ರಾಸ್‌ ಬಳಿ ಸಂಭವಿಸಿದೆ. ಗಾಯಾಳುಗಳನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಕೊಲ್ಹಾರ ಬಳಿ ಗಲ್ಲು ಗಣಿಗಾರಿಕೆ ಬಂದ್‌ಗೆ ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಕೊಲ್ಹಾರದ ಸರ್ವೇ ನಂ.೭೧೮ರಲ್ಲಿ ಕಲ್ಲು ಗಣಿಗಾರಿಕೆಯಿಂದಾಗಿ ಸುತ್ತಮುತ್ತಲಿನ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಅತಿ ದೊಡ್ಡ ಸೇತುವೆಗೆ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಕೂಡಲೇ ಕಲ್ಲಿನ ಕ್ವಾರಿಯನ್ನು ಬಂದ್ ಮಾಡುವಂತೆ ರೈತ ಸಂಘ, ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಮೀನುಗಳ ವ್ಯಾಜ್ಯದಲ್ಲಿ ಸಹನೆ ಕಳೆದುಕೊಳ್ಳಬೇಡಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಜಮೀನುಗಳ ವ್ಯಾಜ್ಯಗಳು ನಡೆದಾಗ ಕಕ್ಷಿದಾರರು ಸಹನೆ ಕಳೆದುಕೊಳ್ಳಬಾರದು. ವ್ಯಾಜ್ಯಗಳ ತೀರ್ಪು ತಡವಾದರೂ ನ್ಯಾಯಯುತವಾಗಿರುತ್ತದೆ. ಆ ತಿರ್ಪು ಬರುವವರೆಗೂ ಎಲ್ಲರೂ ಸಂಯಮದಿಂದ ವರ್ತಿಸಬೇಕಿದ್ದು, ಗ್ರಾಮದಲ್ಲಿ ಅಶಾಂತಿಗೆ ಕಾರಣವಾಗಬಾರದು ಎಂದು ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ ಹೇಳಿದರು.
ಅಂಗನವಾಡಿ ಕೇಂದ್ರದಲ್ಲೇ ಕಾರ್ಯಕರ್ತೆಯರ ಮಾರಾಮಾರಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿ ಕೇಂದ್ರದಲ್ಲಿಯೇ ಮಕ್ಕಳ ಮುಂದೆ ಕಾರ್ಯಕರ್ತೆಯರು ಕೈಕೈ ಮಿಲಾಯಿಸಿಕೊಂಡು ಹೊಡೆದಾಡಿರುವ ಘಟನೆ ಪಟ್ಟಣದ ಪಿಲೇಕೆಮ್ಮ ನಗರ ಬಡಾವಣೆಯ 1ನೇ ನಂಬರ್‌ನ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ನಡೆದಿದೆ. ಜಗಳದಲ್ಲಿ ಇಬ್ಬರು ಗಾಯಗೊಂಡಿದ್ದು, ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೆ ಖಂಡಿಸಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಲೂಕಿನ ಗ್ರಾಮವೊಂದರ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಹಾಗೂ ವಿವಿಧ ಬಂಜಾರ ಸಮಾಜ ಸಂಘಟನೆಗಳ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 399
  • next >
Top Stories
ಕಿಡಲ್ಟ್‌ ಟಾಯ್‌ ಸ್ಟೋರೀಸ್‌ : ಇದು ದೊಡ್ಡೋರ ಮಕ್ಕಳಾಟ
ಎಚ್‌1-ಬಿ ವೀಸಾ ದರದ ಏರಿಕೆಯಿಂದ ಬೆಂಗಳೂರಿಗೆ ಲಾಭ!
ಭಾರತದ ಜೆನ್‌ ಝೀಗಳಿಗೊಂದು ಎಚ್ಚರಿಕೆಯ ಕರೆ
ಜಾತಿ ಗಣತಿ ‘ಹಸ್ತ’ ಭವಿಷ್ಯಕ್ಕೆ ಪೆಟ್ಟು: ಎಚ್‌ಡಿಕೆ
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved