• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ - ಪ್ರಜಾಪ್ರಭುತ್ವಕ್ಕೆ ಮಾರಕ: ಡಾ.ಪ್ರಭುಗೌಡ ಆಕ್ರೋಶ
ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಬಿಜೆಪಿ ರಾಜಕೀಯ ಪ್ರೇರಿತ ರಾಜ್ಯಪಾಲರ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರ ಸೊಸೈಟಿಗೆ ನಾಡಗೌಡ ಅಧ್ಯಕ್ಷ, ಇಜೇರಿ ಉಪಾಧ್ಯಕ್ಷ
ಬಸವನಬಾಗೇವಾಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಎರಡು ಸ್ಥಾನಗಳು ರಾಜೀನಾಮೆಯಿಂದ ತೆರುವಾದ ಹಿನ್ನೆಲೆಯಲ್ಲಿ ಶನಿವಾರ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಮರೇಶ ಹಣಮಂತ್ರಾಯ ನಾಡಗೌಡ, ಉಪಾಧ್ಯಕ್ಷರಾಗಿ ಬಿ.ಎಸ್.ಇಜೇರಿ ಅವರು ಅವಿರೋಧ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ನಜೀರಅಹ್ಮದ್‌ ಅವಟಿ ಘೋಷಿಸಿದರು.
ರೈತರ ಸಾಲದ ಒನ್‌ಟೈಮ್‌ ಸೆಟಲ್‌ಮೆಂಟ್‌ ಕುರಿತು ಪ್ರಧಾನಿಗಳಿಗೂ ಪತ್ರ ಬರೆದಿದ್ದೇನೆ - ರಮೇಶ ಜಿಗಜಿಣಗಿ

ರೈತರ ಸಾಲದ ಒನ್‌ಟೈಮ್‌ ಸೆಟಲ್‌ಮೆಂಟ್‌ ಕುರಿತು ಪ್ರಧಾನಿಗಳಿಗೂ ಪತ್ರ ಬರೆದಿದ್ದೇನೆ. 3 ವರ್ಷದಿಂದ ಈ ಕುರಿತು ಪ್ರಯತ್ನ ಮಾಡುತ್ತಿದ್ದೇನೆ -  ಸಂಸದ ರಮೇಶ ಜಿಗಜಿಣಗಿ ಪ್ರಶ್ನಿಸಿದರು.

ವೈದ್ಯೆ ಮೇಲಿನ ಅತ್ಯಾಚಾರ ಖಂಡಿಸಿ ವೈದ್ಯರ ಮುಷ್ಕರ: ಭಾರಿ ಬೆಂಬಲ
ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಪಟ್ಟಣದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ಖಾಸಗಿ ಕ್ಲಿನಿಕ್‌ಗಳು ಬಂದು ಮಾಡಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಕ್ರೋಶ ಹೊರಹಾಕಿದರು.
ಕೇವಲ ಚರಕ ಸುತ್ತುವುದರಿಂದ ದೇಶಕ್ಕೆ ಸ್ವಾತಂತ್ರ್ಯಸಿಗಲಿಲ್ಲ
ಕೇವಲ ಚರಕ ಸುತ್ತುವುದರಿಂದ ದೇಶಕ್ಕೆ ಸ್ವಾತಂತ್ರ್ಯಸಿಗಲಿಲ್ಲ. ನೇತಾಜಿ ಸುಭಾಷ್‌ಚಂದ್ರ ಬೋಸ್ ಭಯಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಗಾಂಧೀಜಿ ಮಹಾತ್ಮನಲ್ಲ, ಹಾಗೇ ಕರೆಯಲು ಬಾರದೆಂದು ಡಾ.ಬಿ.ಆರ್.ಅಂಬೇಡ್ಕರ್ ಅಂದೇ ಹೇಳಿದ್ದಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ
ಕೊಲ್ಕತ್ತಾದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿಯನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ವಿಜಯಪುರ ಜಿಲ್ಲಾ ಸಮಿತಿಗಳು ಖಂಡಿಸಿ ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.
ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತಾಳಿಕೋಟೆಯ ವೈದ್ಯರ ಸಂಘದ ನೇತೃತ್ವದಲ್ಲಿ ಎಲ್ಲ ವೈದ್ಯರು ತುರ್ತು ಸೇವೆಗಳನ್ನು ಹೊರತುಪಡಿಸಿ, ಪಟ್ಟಣದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರಲ್ಲದೇ ಭಾರತೀಯ ವೈದ್ಯಕೀಯ ಸಂಘ ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಸಂತರ ನಡೆ ತಾಂಡಾ ಕಡೆ: ಇಂದು ಗುರುಗಳ ಅಭಿನಂದನಾ ಸಮಾರಂಭ
ಅಖಿಲ ಕರ್ನಾಟಕ ಬಂಜಾರಾ ಧರ್ಮಗುರುಗಳ ಮಹಾಸಭಾದಿಂದ ಆಗಸ್ಟ್‌ 11 ರಿಂದ ಸಂತರ ನಡೆ ತಾಂಡಾ ಕಡೆ ಎಂಬ ಕಾರ್ಯಕ್ರಮದ ಮೂಲಕ ಜಿಲ್ಲೆ ಪ್ರತಿ ತಾಂಡಾಗಳಲ್ಲಿ ಭೋಗ ಭಂಡಾರ ಹಾಗೂ ಜನಜಾಗೃತಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿತ್ತರಗಿ ಸಂಸ್ಥಾನ ಮಠದ ಶಾಖಾ ಮಠದ ಲಿಂಗಸೂರಿನ ಸಿದ್ದಲಿಂಗ ಸ್ವಾಮೀಜಿ ನುಡಿದರು.
ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನಾ ರ‍್ಯಾಲಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡುವ ಉದ್ದೇಶದಿಂದ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ನಡೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಜ್ಯಪಾಲರ ವಿರುದ್ಧ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನಾ ರ‍್ಯಾಲಿಯನ್ನು ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ, ಅಹಿಂದ ಸಂಘಟನೆ ಹಾಗೂ ಪ್ರಗತಿ ಸಂಘಟನೆಯ ವತಿಯಿಂದ ನಡೆಸಲಾದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮಾತನಾಡಿ ಬಿಜೆಪಿ ಪಿತೂರಿಯ ವಿರುದ್ಧ ಹರಿಹಾಯ್ದರು.
ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಡಾ.ದೀಪಕಕುಮಾರ ಆಗ್ರಹ
ಕೋಲ್ಕತಾ ಆರ್‌ಜಿ ಕರ್‌ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮಾನವೀಯ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಬಿಎಲ್‌ಡಿ ಐಟಿ ಮುಖ್ಯಸ್ಥರು, ಸೇವಾ ಆಸ್ಪತ್ರೆಯ ಮುಖ್ಯಸ್ಥ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಸುವರ್ಣ ಕನ್ನಡಿಗ-2024ರ ಪ್ರಶಸ್ತಿ ಪುರಸ್ಕೃತರಾದ ಡಾ.ದೀಪಕಕುಮಾರ ಚವ್ಹಾಣ್‌ ಕಳವಳ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 340
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved