• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಗದಿತ ಅವಧಿಯಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಯಾವುದೇ ಬಾಕಿ ಕಾಮಗಾರಿಗಳನ್ನು ಉಳಿಸಿಕೊಳ್ಳದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.
4ನೇ ಸೋಮವಾರ ಐತಿಹಾಸಿಕ ಕಲ್ಮೇಶ್ವರ ಜಾತ್ರೆ
ದೇವರಹಿಪ್ಪರಗಿ: ಪಟ್ಟಣದ ಆರಾಧ್ಯ ದೈವ ಕಲ್ಮೇಶ್ವರ ದೇವರ ಜಾತ್ರಾ ಮಹೋತ್ಸವ 4ನೇ ಸೋಮವಾರ ಸಡಗರ-ಸಂಭ್ರಮದಿಂದ ನಡೆಯಲಿದೆ ಎಂದು ಕಲ್ಮೇಶ್ವರ ದೇವಸ್ಥಾನದ ಮುಖ್ಯ ಅರ್ಚಕರಾದ ಜಗದೇವಪ್ಪ ಕೋಟಿನ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರತಿ ವರ್ಷದಂತೆ ಶ್ರಾವಣ ಮಾಸದಂದು ನಡೆಯಲಿರುವ ಐತಿಹಾಸಿಕ ಕಲ್ಮೇಶ್ವರ (ರಾಮತೀರ್ಥ) ಜಾತ್ರಾ ಮಹೋತ್ಸವ ಆ.26 ರಂದು ಕಲ್ಮೇಶ್ವರ ದೇವಸ್ಥಾನದಿಂದ ಸಕಲ ವಾದ್ಯಮೇಳಗಳೊಂದಿಗೆ ಪಲ್ಲಕ್ಕಿ ಮಹೋತ್ಸವ ರಾಮತೀರ್ಥದವರೆಗೆ ಭಕ್ತರು ಭಾಗವಹಿಸುವ ಮೂಲಕ ಅಂದು ದೇವಸ್ಥಾನದಲ್ಲಿ ರುದ್ರಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ವೀರಶೈವ, ಲಿಂಗಾಯತ ಸಮಾಜದ ಅಭಿವೃದ್ಧಿಗೆ ಯತ್ನ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಲಿಂಗಾಯತರಲ್ಲಿಯೇ ಲಿಂಗಾಯತ ಮತ್ತು ವೀರಶೈವ ಎಂಬ ಭಿನ್ನಾಭಿಪ್ರಾಯಗಳಿದ್ದು, ಅವುಗಳನ್ನು ಸರಿಪಡಿಸಲು ತಮ್ಮ ಅಧಿಕಾರದ ಅವಧಿಯಲ್ಲಿ ಯತ್ನಿಸುವುದಾಗಿ ತಾಲೂಕು ವೀರಶೈವ ಮಹಾಸಭಾದ ನೂತನ ಅಧ್ಯಕ್ಷ ವೆಂಕನಗೌಡ ಪಾಟೀಲ ಹೇಳಿದರು. ಪಟ್ಟಣದ ಹುಡ್ಕೊ ಬಡಾವಣೆಯಲ್ಲಿರುವ ಹಸಿರು ತೋರಣ ಉದ್ಯಾನವನದಲ್ಲಿ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರ ಸಿಕ್ಕಾಗ ಅದನ್ನು ಬಳಸಿಕೊಂಡು ಅಗತ್ಯ ಇರುವವರಿಗೆ ಸಹಾಯ ಮಾಡಬೇಕು.
ಆಲಮಟ್ಟಿ ಜಲಾಶಯ ಜಲಾಶಯಕ್ಕೆ ಯಾವುದೇ ತೊಂದರೆಯಿಲ್ಲ: ಕೆ.ಪಿ.ಮೋಹನರಾಜು
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯದ ಗೇಟ್‌ಗಳು ಸೇರಿದಂತೆ ಜಲಾಶಯಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ. ಎಲ್ಲವೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜು ಹೇಳಿದರು.
ಹರ್ ಘರ್ ತಿರಂಗಾ ಅಭಿಯಾನಕ್ಕೆ ಶಾಸಕ ರಾಜುಗೌಡ ಚಾಲನೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಯಶಸ್ವಿಗಾಗಿ ಸಿಂದಗಿ ಅಂಚೆ ವಿಭಾಗವು ತ್ರಿವರ್ಣ ಧ್ವಜದ ಕುರಿತು ಜನಜಾಗೃತಿ ಅಭಿಯಾನಕ್ಕೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಚಾಲನೆ ನೀಡಿದರು.
ನ್ಯಾಯವಾದಿಯ ಅಪಘಾತ: ಕೊಲೆ ಪ್ರಕರಣವಾಗಿ ತಿರುವು
ಇತ್ತೀಚಿಗೆ ಇನ್ನೋವಾ ಕಾರ್‌ನಿಂದ ಡಿಕ್ಕಿ ಹೊಡೆದು ನ್ಯಾಯವಾದಿಯನ್ನು ಎಳೆದಾಡಿಕೊಂಡು ಹೋಗಿರುವ ದೃಶ್ಯ ಇಡೀ ನಗರವನ್ನು ಬೆಚ್ಚಿಬೀಳಿಸಿತ್ತು. ಅಪಘಾತ ಪ್ರಕರಣ ಕೊಲೆ ಪ್ರಕರಣವಾಗಿ ತಿರುವು ಪಡೆದುಕೊಂಡಿದ್ದು ಅತ್ಯಂತ ಚಾಣಾಕ್ಷತನದಿಂದ ತನಿಖೆ ನಡೆಸಿರುವ ವಿಜಯಪುರ ಜಿಲ್ಲಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟ್ರಾನ್ಸಫಾರ್ಮರ್ ಸಮಸ್ಯೆಗೆ ಪರಿಹಾರ ಕ್ರಮ
ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಮತ್ತು ಟ್ರಾನ್ಸಫಾರ್ಮರ್ ಸಮಸ್ಯೆಗೆ ಪರಿಹಾರ ಒದಗಿಸಲು ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸ್ಟೇಷನ್‌ ರಸ್ತೆಗೆ ವಿದ್ಯುತ್‌ ದ್ವೀಪಗಳ ಮೆರಗು
ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಲೋಕೊಪಯೋಗಿ ಇಲಾಖೆಯ ಮೇಲ್ವಿಚಾರಣೆಯಲ್ಲಿ ಪಟ್ಟಣದ ಸ್ಟೇಷನ್‌ ರಸ್ತೆಯಲ್ಲಿ ನಡೆದಿರುವ ಕಾಂಕ್ರೀಟ್‌ ರಸ್ತೆ ಕಾಮಗಾರಿ ಪಟ್ಟಣದ ಸೌಂದರ್ಯಕ್ಕೆ ಮೆರಗು ನೀಡಿದೆ.
ಉತ್ತಮ ಆರೋಗ್ಯಕ್ಕೆ ಯೋಗ, ಧ್ಯಾನ ಅತ್ಯಂತ ಮುಖ್ಯ
ಇಂದಿನ ನಮ್ಮ ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ಧ್ಯಾನ ಅತ್ಯಂತ ಮುಖ್ಯವಾಗಿವೆ ಎಂದು ಸಿಂದಗಿ ಯೋಗೋತ್ಸವ ಸಮಿತಿ ಸದಸ್ಯ ಅಶೋಕ ಅಲ್ಲಾಪೂರ ಹೇಳಿದರು.
ಯಾವುದೇ ಬಣಕ್ಕೂ ಸಂಬಂಧ ಪಟ್ಟ ಮನುಷ್ಯನಲ್ಲ
ಯಾವುದೇ ಬಣ ರಾಜಕೀಯ ಕುರಿತು ನನಗೆ ಗೊತ್ತಿಲ್ಲ. ಅದು ಎಂಥ ಬಣ ಎಂಬುವುದು ಗೊತ್ತಿಲ್ಲ. ನಮ್ಮಲ್ಲಿ ಯಾವುದೇ ಬಣಗಳಿಲ್ಲ, ನಾನು ಯಾವುದೇ ಬಣಕ್ಕೂ ಸಂಬಂಧ ಪಟ್ಟ ಮನುಷ್ಯನಲ್ಲ. ನಾನೇ ಸ್ವಂತ, ನಾನೇ ಒಬ್ಬನೇ ಒಂದು ಬಣ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 340
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved