• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ಹೋರಾಟಕ್ಕೆ ಮಠಾಧೀಶರ ಬೆಂಬಲ ಸಲ್ಲದು
ಕನ್ನಡಪ್ರಭ ವಾರ್ತೆ ವಿಜಯಪುರ ನಾವೆಲ್ಲರೂ ಹಿಂದೂಗಳು, ನಮಗೆ ಎಲ್ಲ ಸ್ವಾಮೀಜಿಗಳ ಬಗ್ಗೆ ಭಕ್ತಿಭಾವ ಗೌರವವಿದೆ. ಆದರೆ, ವಕ್ಫ್‌ ಬೋರ್ಡ್ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯವಾಗಿದ್ದು, ರಾಜಕೀಯ ಪ್ರೇರಿತವಾಗಿ ಒಂದು ಪಕ್ಷ ಹೋರಾಟ ಮಾಡುವ ಸಂದರ್ಭದಲ್ಲಿ ಆ ಹೋರಾಟಕ್ಕೆ ಮಠಾಧೀಶರು ಬೆಂಬಲಿಸುವುದು ಸರಿಯಲ್ಲ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಕಿಡಿಕಾರಿದರು.
ಅಬಕಾರಿಯಲ್ಲಿ ₹700 ಕೋಟಿ ಕಮೀಷನ್‌ ದಂಧೆ
ಕನ್ನಡಪ್ರಭ ವಾರ್ತೆ ವಿಜಯಪುರ ಅಬಕಾರಿ ಇಲಾಖೆಯಲ್ಲಿ ದಂಧೆ ನಡೆಯುತ್ತಿದೆ. ಅಬಕಾರಿ ಇಲಾಖೆ ಮದ್ಯದ ಕಾಂಟ್ರಾಕ್ಟರ್‌ಗಳು ಆರೋಪ ಮಾಡಿದ್ದಾರೆ. ನಿಮಗೆ ನಾಚಿಕೆ ಆಗಲ್ಲಾ? ಏನೂ ಅನಿಸಲ್ವಾ?. ಇಷ್ಟೊಂದು ದೊಡ್ಡ ಪ್ರಮಾಣದ ₹700 ಕೋಟಿ ಕಮೀಷನ್ ದಂಧೆ. ನಿಮಗೆ ಕಮೀಷನ್ ಬಂದಿದೆ, ಇನ್ನೂ ಕೊಡೋಕೆ ಆಗಲ್ಲ. ಮದ್ಯದ ಅಂಗಡಿ ಬಂದ್ ಮಾಡ್ತೀವಿ ಅಂತ ಕೇಳೋದು ಇದೇ ಮೊದಲ ಬಾರಿಗೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.
ವರ್ಷದಲ್ಲಿ ಮೂರ್ನಾಲ್ಕು ಬಾರಿ ರಕ್ತದಾನ ಮಾಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಜೀವ ರಕ್ಷಣೆಯಲ್ಲಿ ರಕ್ತ ಮಹತ್ವದ್ದಾಗಿದ್ದು, ಆರೋಗ್ಯವಂತ ವ್ಯಕ್ತಿ ಒಂದು ವರ್ಷದಲ್ಲಿ ಮೂರ್ನಾಲ್ಕು ಬಾರಿ ರಕ್ತದಾನ ಮಾಡಬಹುದು ಎಂದು ಬಿ.ಎಂ.ಪಾಟೀಲ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ ಹೇಳಿದರು.
4ನೇ ದಿನದತ್ತ ವಕ್ಫ್‌ ಹಠಾವೋ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್‌ ಕಾಯ್ದೆ ರದ್ದು ಮಾಡುವಂತೆ ಆಗ್ರಹಿಸಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ಡಿಸಿ ಕಚೇರಿ ಬಳಿ ನಡೆಯುತ್ತಿರುವ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಬಸನಗೌಡ ಪಾಟೀಲ್ ‌ಯತ್ನಾಳ್, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಅನೇಕ ನಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.ರಾತ್ರಿ ಪೂರ್ತಿ ಧರಣಿ ಸ್ಥಳದಲ್ಲೇ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಯತ್ನಾಳ ಇದ್ದರು.
ಭಗವದ್ಗೀತೆ ಪಠಣದಿಂದ ಸ್ಪಷ್ಟ ಉಚ್ಛಾರಣೆ ಸಾಧ್ಯ: ಅಲ್ಲಾಪೂರ
ಕನ್ನಡಪ್ರಭ ವಾರ್ತೆ ಸಿಂದಗಿ ಭಗವದ್ಗೀತೆಯಿಂದ ಇಂದಿನ ಮಕ್ಕಳಲ್ಲಿ ಸ್ಪಷ್ಟ ಉಚ್ಚಾರಣೆ ಸಾಧ್ಯವಿದ್ದು, ಹಿಂದೆ ವಿದ್ಯಾಭ್ಯಾಸದ ಜೊತೆಗೆ ರಾಷ್ಟ್ರಗೀತೆಯೊಂದಿಗೆ ಭಗವದ್ಗೀತೆ ಕಂಠಪಾಠ ಕಲಿಸುವುದು ಸಾಮಾನ್ಯವಿತ್ತು. ಶ್ಲೋಕ ಪಠಣ ಲಯವಾಗಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಹೇಳಿದರು.
ತಾಳಿಕೋಟೆಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಪ್ರಯತ್ನ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದಲ್ಲಿ ರಾಷ್ಟ್ರಮಟ್ಟದ ಕ್ರೀಡೆ ನಡೆಸಬೇಕೆಂಬ ಆಸೆ ಯಿದ್ದು, ರಾಜ್ಯಮಟ್ಟದಲ್ಲಿ ಹೆಸರು ತರುವ ಕ್ರೀಡೆ ಈ ಭಾಗದಲ್ಲಿ ನಡೆಯಿತು. ಕ್ರೀಡಾಪಟುಗಳ ಆಸಕ್ತಿ ಹಾಗೂ ಕ್ರೀಡಾಮನೋಭಾವನೆ ಹೆಚ್ಚಿದೆ ಎಂಬುದು ಇದರಿಂದ ಗೊತ್ತಾಗಲಿದೆ ಎಂದು ಪಪೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಚಂದ್ರಶೇಖರ ಹೊಸಮನಿ ಹೇಳಿದರು.
ಸಿದ್ದರಾಮಯ್ಯ ರಾಜೀನಾಮೆ ನೀಡಿ, ವಿಚಾರಣೆ ಎದುರಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಮೇಲೆ ಆರೋಪ ಇರುವುದರಿಂದ ನೀವು ಮೊದಲು ರಾಜೀನಾಮೆ ಕೊಡಬೇಕು. ನಿಮ್ಮ ವಿರುದ್ಧದ ಆರೋಪಕ್ಕೆ ಹೆದರಿ ನೀವು 2013ರಲ್ಲಿ ಲೋಕಾಯುಕ್ತ ಬಂದ್ ಮಾಡಿದ್ದೀರಿ. ನಿಮ್ಮ ಕೈಯಲ್ಲೇ ಇರುವ ಅಧಿಕಾರಿಗಳಿಂದ ನಿಮ್ಮ‌ ವಿಚಾರಣೆ ಹೇಗೆ ನಡೆಯುತ್ತದೆ? ಲೋಕಾಯುಕ್ತದಿಂದ ನ್ಯಾಯ ಸಿಗೋಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಚೈತನ್ಯ ಮಹಿಳಾ ಬ್ಯಾಂಕ್ 9ನೇ ಶಾಖೆ ಉದ್ಘಾಟನೆ
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ನಾರ್ಥ್ ಕರ್ನಾಟಕ ಅಚೀವರ್ಸ್ ಅವಾರ್ಡ್ ಪಡೆದಿರುವ ಡಾ.ಮಲ್ಲಮ್ಮ ಯಾಳವಾರ ಅಧ್ಯಕ್ಷತೆಯಲ್ಲಿರುವ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನ 9ನೇ ಶಾಖೆಯನ್ನು ಇತ್ತೀಚೆಗೆ ಬಸವನಬಾಗೇವಾಡಿ ಪಟ್ಟಣದಲ್ಲಿ ಉದ್ಘಾಟಿಸಲಾಯಿತು.
ತಕ್ಷಣ ಸಚಿವೆ ಹೆಬ್ಬಾಳಕರ ರಾಜೀನಾಮೆ ಸಿಎಂ ಪಡೆಯಲಿ
ಬೆಳಗಾವಿಯ ತಹಸೀಲ್ದಾರ್ ಕಚೇರಿಯಲ್ಲಿ ಎಫ್‌ಡಿಎ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿರುವ ಡೆತ್‌ನೋಟ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಅವರ ಪಿಎ ಸೋಮು ಹೆಸರು ಪ್ರಸ್ತಾಪ ಮಾಡಿದ್ದಾರೆ. ಹೀಗಾಗಿ ತಕ್ಷಣವೇ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿಗಳು ಪಡೆಯಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.
ಗೆಳೆತನ ಎಲ್ಲಕ್ಕಿಂತ ಮಿಗಿಲು
ಗೆಳೆತನ ಎಲ್ಲಕ್ಕಿಂತ ಮಿಗಿಲು. ಶ್ಲಾಘಿಸಿದರೇ ಹಿಗ್ಗದೆ, ಟೀಕಿಸಿದರೇ ಕುಗ್ಗದೆ ಸದಾ ಮಂದಸ್ಮಿತರಾಗಿರುವ ವ್ಯಕ್ತಿಗಳು ಸಿಗುವುದು ಅಪರೂಪ ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 399
  • next >
Top Stories
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌
ಮನೆಗೆಲಸದವರ ಮಂಡಳಿ ರಚನೆ, ಮಾಲೀಕರ ಮೇಲೆ ಶೇ.5 ಸೆಸ್‌?
19ವರ್ಷದ ಯುವಕನ ಮದುವೆಯಾದ ಯುವತಿ ವಿರುದ್ಧ ಎಫ್‌ಐಆರ್
ದಸರಾ : ಬೆಂಗಳೂರಿನಿಂದ KSRTC 2,300 ಹೆಚ್ಚುವರಿ ಬಸ್‌ಗಳ ಸೇವೆ
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved