• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆತ್ಮಹತ್ಯೆಗೊಳಗಾದ ಯುವತಿ ಮನೆಗೆ ಶ್ರೀಗಳ ಭೇಟಿ
ಕನ್ನಡಪ್ರಭ ವಾರ್ತೆ ನಾಲತವಾಡ ಇತ್ತೀಚೆಗೆ ಪೋಕ್ಸೋ ದೂರು ದಾಖಲಿಸಿದ್ದಕ್ಕೆ ಆರೋಪಿಗಳು ಜೀವ ಬೆದರಿಕೆವೊಡ್ಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಯುವತಿ ಮನೆಗೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳು ಸೋಮವಾರ ಭೇಟಿ ನೀಡಿ ಕುಟುಂಬಕ್ಕೆ ಸ್ವಾಂತನ ಹೇಳಿದರು.
ಮಾನವ ಹಕ್ಕುಗಳ ದಿನ ಆಚರಣೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಮನುಷ್ಯ ಬದುಕಿನ ಹಕ್ಕುಗಳ ಮಹತ್ವವನ್ನು ಸಾರುವ ದಿನ ಮಾನವ ಹಕ್ಕುಗಳ ದಿನ. ೧೯೪೮ರಲ್ಲಿ ಡಿ.೧೦ರಂದು ವಿಶ್ವಸಂಸ್ಥೆಯು ಸಾಮಾನ್ಯ ಸಭೆಯಲ್ಲಿ ಮಾನವ ಹಕ್ಕುಗಳ ಕುರಿತು ಸಾರ್ವತ್ರಿಕ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಡಿ.೧೦ ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತಿದೆ ಎಂದು ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ.ಯಲ್ಲಪ್ಪ ನಾಯಕ ಹೇಳಿದರು.
ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಆಲಮೇಲ: ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಮಂಗಳವಾರ ಪರಿಷತ್ತಿನ ಕಾರ್ಯಾಲಯದಲ್ಲಿ ಬಿಡುಗಡೆ ಮಾಡಿದರು.
ಡಾ.ಆರ್.ಕೆ.ಕುಲಕರ್ಣಿಗೆ ಗಾಯತ್ರಿ ಸಮೂಹದಿಂದ ಸನ್ಮಾನ
ಕನ್ನಡಪ್ರಭ ವಾರ್ತೆ ವಿಜಯಪುರ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಕೆ.ಕುಲಕರ್ಣಿ ಅವರಿಗೆ ಕುವೆಂಪು ಭಾಷಾ ಸಂಸ್ಕೃತಿ ಪ್ರಾಧಿಕಾರದ ಪ್ರಶಸ್ತಿ ಘೋಷಣೆ ಆದ ಹಿನ್ನೆಲೆಯಲ್ಲಿ ಗಾಯತ್ರಿ ಸಮೂಹದ ಸದಸ್ಯರು ಹಾಗೂ ಶಿಷ್ಯವರ್ಗ ಸನ್ಮಾನಿಸಿದರು.
ಅಧಿವೇಶನದಲ್ಲಿ ಮಾರ್ಧನಿಸಲಿ ತೊಗರಿ ಪರಿಹಾರದ ಕೂಗು
ಕನ್ನಡಪ್ರಭ ವಾರ್ತೆ ವಿಜಯಪುರ ಬಂದರೆ ಬಂಪರ್, ಹೋದರೆ ಪಾಪರ್ ಎಂಬಂತಾಗಿರುವ ರೈತರ ಬಾಳು, ಈ ಬಾರಿ ತೊಗರಿ ಬೆಳೆಯ ನಷ್ಟಕ್ಕೆ ರೈತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಉತ್ತರ ಕರ್ನಾಟಕದಾದ್ಯಂತ ಮುಂಗಾರು ಹಂಗಾಮಿನಲ್ಲಿ ಭರ್ಜರಿಯಾಗಿ ತೊಗರಿ ಬಿತ್ತನೆ ಮಾಡಿದ ರೈತರ ಜಮೀನಿನಲ್ಲಿ ಆಳೆತ್ತರಕ್ಕೆ ಬೆಳೆದ ತೊಗರಿ ಗಿಡಗಳಲ್ಲಿ ಫಸಲು ಇಲ್ಲದೇ ಅನ್ನದಾತರು ಕಂಗೆಟ್ಟು ಹೋಗಿದ್ದಾರೆ. ಸರ್ಕಾರದಿಂದ ವಿತರಿಸಿದ ತೊಗರಿ ಬೀಜಗಳಲ್ಲೇ ಲೋಪವಿದೆ ಎಂದು ಅನ್ನದಾತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಾಂಗ್ರೆಸ್‌ ನಾಯಕರಲ್ಲಿ ಒಳಗೊಳಗೆ ಅಸಮಾಧಾನದ ಹೊಗೆ - ಅಧಿಕಾರದ ಸ್ಥಾನಪಲ್ಲಟ : ಸಚಿವಾಕಾಂಕ್ಷಿಗಳ ಶುರು ಆಟ?

  ಇದೀಗ ಕಾಂಗ್ರೆಸ್‌ ನಾಯಕರಲ್ಲಿ ಒಳಗೊಳಗೆ ಅಸಮಾಧಾನದ ಹೊಗೆ ಬರಲಾರಂಭಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಮಯದಲ್ಲಿ ನಾಯಕರು ನೀಡಿದ ಭರವಸೆಗಳನ್ನು ನಂಬಿದ್ದ ನಾಯಕರು ಈಗ ಆ ಭರವಸೆಗಳನ್ನು ಮುನ್ನೆಲೆಗೆ ತರಲು ಮುಂದಾಗಿದ್ದಾರೆ.  

ವಿವಾಹ ಭವಿಷ್ಯದ ಉದ್ಧಾರಕ್ಕೆ ರೂಪಿಸಿದ ಸಂಸ್ಕಾರ
ಕನ್ನಡಪ್ರಭ ವಾರ್ತೆ ಇಂಡಿ ಸಾಮೂಹಿಕ ವಿವಾಹ ಬಡವರ ಮದುವೆಯಲ್ಲ. ಅದು ಭಾಗ್ಯವಂತರ ಮದುವೆ. ವಿವಾಹ ಪವಿತ್ರವಾದ ಸಂಸ್ಕಾರ. ಭವಿಷ್ಯದ ಉದ್ದಾರಕ್ಕಾಗಿ ಮನುಷ್ಯ ಸಮಾಜದಲ್ಲಿ ರೂಪಿಸಿಕೊಂಡಿರುವ ಸಂಸ್ಕಾರವಾಗಿದೆ. ಸಾಮೂಹಿಕ ವಿವಾಹದಲ್ಲಿ ಮಹಾಸ್ವಾಮೀಜಿಗಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವಜೋಡಿಗಳು ಭಾಗ್ಯವಂತರು ಎಂದು ಕಾಶೀ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯರ ಶ್ರೀಗಳು ಹೇಳಿದರು.
ಯೋಗದಿಂದ ರೋಗ-ರುಜಿನಗಳು ದೂರ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಿತ್ಯ ಜೀವನದಲ್ಲಿ ಯೋಗ ರೂಢಿಸಿಕೊಂಡರೆ ರೋಗ-ರುಜಿನದಿಂದ ದೂರ ಉಳಿಯಬಹದು. ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವದಂಗವಾಗಿ ಹಮ್ಮಿಕೊಂಡಿರುವ ಯೋಗ ಶಿಬಿರದ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕೆಂದು ಹಿರೇಮಠದ ಬೃಂಗೀಶ್ವರ ಶಿವಾಚಾರ್ಯರು ಹೇಳಿದರು.
ಮಧುಮೇಹ ವೈದ್ಯಕೀಯ ಸಮ್ಮೇಳನದಿಂದ ಜ್ಞಾನ ವೃದ್ಧಿ
ಕನ್ನಡಪ್ರಭ ವಾರ್ತೆ ವಿಜಯಪುರ ರಾಷ್ಟ್ರೀಯ ಮಧುಮೇಹ ವೈದ್ಯಕೀಯ ಸಮ್ಮೇಳನದಲ್ಲಿ ಹಲವಾರು ವಿಷಯಗಳ ಕುರಿತು ಚರ್ಚೆಯಾಗಿದ್ದು, ಜ್ಞಾನ ವೃದ್ದಿಯಾಗಿದೆ. ಇದರಿಂದಾಗಿ ನಮ್ಮ ಭಾಗದ ವೈದ್ಯರು ಜನರಿಗೆ ಇನ್ನೂ ಉತ್ತಮ ಚಿಕಿತ್ಸೆ ಕೊಡಬಹುದಾಗಿದೆ ಎಂದು ಸಮ್ಮೇಳನದ ಸಂಘಟನಾ ಅಧ್ಯಕ್ಷ ಡಾ.ಬಾಬುರಾಜೇಂದ್ರ ನಾಯಿಕ ಹೇಳಿದರು.
ರೈತರಿಗೆ ತೊಗರಿ ನಷ್ಟ ಪರಿಹಾರ ನೀಡಿ: ನಡಹಳ್ಳಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಜಿಲ್ಲೆಯಲ್ಲಿ ೫.೩೪ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, ಖಾಸಗಿ ಏಜೆನ್ಸಿಗಳ ಮೂಲಕ ಕಳಪೆ ತೊಗರಿ ಬೀಜ ವಿತರಿಸಿದ್ದರಿಂದ ಬೆಳೆ ಕಾಳುಕಟ್ಟದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಏಜೆನ್ಸಿಗಳ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ರೈತರಿಗೆ ನಷ್ಟ ಪರಿಹಾರ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್‌.ಪಾಟೀಲ(ನಡಹಳ್ಳಿ) ಆಗ್ರಹಿಸಿದರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved