• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ನಾಯಕರಲ್ಲಿ ಒಳಗೊಳಗೆ ಅಸಮಾಧಾನದ ಹೊಗೆ - ಅಧಿಕಾರದ ಸ್ಥಾನಪಲ್ಲಟ : ಸಚಿವಾಕಾಂಕ್ಷಿಗಳ ಶುರು ಆಟ?

  ಇದೀಗ ಕಾಂಗ್ರೆಸ್‌ ನಾಯಕರಲ್ಲಿ ಒಳಗೊಳಗೆ ಅಸಮಾಧಾನದ ಹೊಗೆ ಬರಲಾರಂಭಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಮಯದಲ್ಲಿ ನಾಯಕರು ನೀಡಿದ ಭರವಸೆಗಳನ್ನು ನಂಬಿದ್ದ ನಾಯಕರು ಈಗ ಆ ಭರವಸೆಗಳನ್ನು ಮುನ್ನೆಲೆಗೆ ತರಲು ಮುಂದಾಗಿದ್ದಾರೆ.  

ವಿವಾಹ ಭವಿಷ್ಯದ ಉದ್ಧಾರಕ್ಕೆ ರೂಪಿಸಿದ ಸಂಸ್ಕಾರ
ಕನ್ನಡಪ್ರಭ ವಾರ್ತೆ ಇಂಡಿ ಸಾಮೂಹಿಕ ವಿವಾಹ ಬಡವರ ಮದುವೆಯಲ್ಲ. ಅದು ಭಾಗ್ಯವಂತರ ಮದುವೆ. ವಿವಾಹ ಪವಿತ್ರವಾದ ಸಂಸ್ಕಾರ. ಭವಿಷ್ಯದ ಉದ್ದಾರಕ್ಕಾಗಿ ಮನುಷ್ಯ ಸಮಾಜದಲ್ಲಿ ರೂಪಿಸಿಕೊಂಡಿರುವ ಸಂಸ್ಕಾರವಾಗಿದೆ. ಸಾಮೂಹಿಕ ವಿವಾಹದಲ್ಲಿ ಮಹಾಸ್ವಾಮೀಜಿಗಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವಜೋಡಿಗಳು ಭಾಗ್ಯವಂತರು ಎಂದು ಕಾಶೀ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯರ ಶ್ರೀಗಳು ಹೇಳಿದರು.
ಯೋಗದಿಂದ ರೋಗ-ರುಜಿನಗಳು ದೂರ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಿತ್ಯ ಜೀವನದಲ್ಲಿ ಯೋಗ ರೂಢಿಸಿಕೊಂಡರೆ ರೋಗ-ರುಜಿನದಿಂದ ದೂರ ಉಳಿಯಬಹದು. ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವದಂಗವಾಗಿ ಹಮ್ಮಿಕೊಂಡಿರುವ ಯೋಗ ಶಿಬಿರದ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕೆಂದು ಹಿರೇಮಠದ ಬೃಂಗೀಶ್ವರ ಶಿವಾಚಾರ್ಯರು ಹೇಳಿದರು.
ಮಧುಮೇಹ ವೈದ್ಯಕೀಯ ಸಮ್ಮೇಳನದಿಂದ ಜ್ಞಾನ ವೃದ್ಧಿ
ಕನ್ನಡಪ್ರಭ ವಾರ್ತೆ ವಿಜಯಪುರ ರಾಷ್ಟ್ರೀಯ ಮಧುಮೇಹ ವೈದ್ಯಕೀಯ ಸಮ್ಮೇಳನದಲ್ಲಿ ಹಲವಾರು ವಿಷಯಗಳ ಕುರಿತು ಚರ್ಚೆಯಾಗಿದ್ದು, ಜ್ಞಾನ ವೃದ್ದಿಯಾಗಿದೆ. ಇದರಿಂದಾಗಿ ನಮ್ಮ ಭಾಗದ ವೈದ್ಯರು ಜನರಿಗೆ ಇನ್ನೂ ಉತ್ತಮ ಚಿಕಿತ್ಸೆ ಕೊಡಬಹುದಾಗಿದೆ ಎಂದು ಸಮ್ಮೇಳನದ ಸಂಘಟನಾ ಅಧ್ಯಕ್ಷ ಡಾ.ಬಾಬುರಾಜೇಂದ್ರ ನಾಯಿಕ ಹೇಳಿದರು.
ರೈತರಿಗೆ ತೊಗರಿ ನಷ್ಟ ಪರಿಹಾರ ನೀಡಿ: ನಡಹಳ್ಳಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಜಿಲ್ಲೆಯಲ್ಲಿ ೫.೩೪ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, ಖಾಸಗಿ ಏಜೆನ್ಸಿಗಳ ಮೂಲಕ ಕಳಪೆ ತೊಗರಿ ಬೀಜ ವಿತರಿಸಿದ್ದರಿಂದ ಬೆಳೆ ಕಾಳುಕಟ್ಟದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಏಜೆನ್ಸಿಗಳ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ರೈತರಿಗೆ ನಷ್ಟ ಪರಿಹಾರ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್‌.ಪಾಟೀಲ(ನಡಹಳ್ಳಿ) ಆಗ್ರಹಿಸಿದರು.
ಡೋಣಿ ಪಾತ್ರದ ರೈತರ ಭೂಮಿ ಸವಳು-ಜವಳಾಗುತ್ತಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಜಿಲ್ಲೆಯು ಫಲವತ್ತಾದ ಭೂಮಿಗೆ ಹೆಸರುವಾಸಿಯಾಗಿದೆ. ಈ ಜಿಲ್ಲೆ ಈಗ ಸಮಗ್ರ ನೀರಾವರಿಗೆ ಒಳಪಟ್ಟಿದ್ದು, ಡೋಣಿ ಪಾತ್ರದ ರೈತರ ಜಮೀನು ಸವಳು-ಜವಳಾಗುತ್ತಿದೆ ಎಂದು ಧಾರವಾಡ ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯೆ ಪಾರ್ವತಿ ಕುರ್ಲೆ ಕಳವಳ ವ್ಯಕ್ತಪಡಿಸಿದರು.
ಹೋರಾಟಕ್ಕೆ ತಾಳಿಕೋಟೆಯಿಂದ ಸಾವಿರ ಜನ ಭಾಗಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಶ್ರೀಗಳು ಸಮಾಜದ ಏಳಿಗೆಗಾಗಿ ೨ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ. ಈ ಹೋರಾಟದಲ್ಲಿ ತಾಳಿಕೋಟೆ ತಾಲೂಕಿನಿಂದ ೧ ಸಾವಿರಕ್ಕೂ ಅಧಿಕ ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಡಾ.ವ್ಹಿ.ಎಸ್.ಕಾರ್ಚಿ ತಿಳಿಸಿದರು.
ತೊಗರಿ ಪರಿಹಾರಕ್ಕಾಗಿ ರೈತರೊಂದಿಗೆ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಬರಗಾಲದಿಂದ ಹಾನಿ ಅನುಭವಿಸುತ್ತಿರುವ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಈ ಬಾರಿ ಜಿಲ್ಲಾದ್ಯಂತ ಬಿತ್ತನೆ ಮಾಡಿದ್ದ ತೊಗರಿ ಬೆಳೆಯು ಶೇ.80ರಷ್ಟು ಹಾನಿಯಾಗಿದ್ದರೂ ಸ್ಪಂದಿಸದ ಸರ್ಕಾರ ಹಾಗೂ ಆಡಳಿತ ವ್ಯವಸ್ಥೆಯ ವಿರುದ್ಧ ಡಿ.9ರಂದು ತಾಳಿಕೋಟೆಯಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದಾಗಿ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಟ್ರ್ಯಾಕ್ಟರ್‌ನೊಂದಿಗೆ ರೈತರ ಹೋರಾಟ: ಬಸನಗೌಡ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ತೊಗರಿ ಬೆಳೆಗೆ ಪರಿಹಾಕ್ಕಾಗಿ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ನೇತೃತ್ವದಲ್ಲಿ ಹಾಗೂ ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಸೂಚನೆ ಮೇರೆಗೆ ಡಿ.೯ ರಂದು ತಾಳಿಕೋಟೆಯಲ್ಲಿ ನಡೆಯಲಿರುವ ಬೃಹತ್ ಹೋರಾಟದಲ್ಲಿ ರೈತರು ಟ್ರ್ಯಾಕ್ಟರ್‌ನೊಂದಿಗೆ ಭಾಗವಹಿಸಲಿದ್ದಾರೆಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಸನಗೌಡ ಮಾಡಗಿ ಹೇಳಿದರು.
ಎಲ್ಲರೂ ಧರ್ಮಾಂಧತೆ ಬಿಟ್ಟು ಧರ್ಮವಂತರಾಗೋಣ
ಕನ್ನಡಪ್ರಭ ವಾರ್ತೆ ವಿಜಯಪುರ ಪಂಚಾಚಾರ್ಯ ಪೀಠಗಳು ಮಾನವೀಯ ಮೌಲ್ಯಗಳಿಂದ ಕೂಡಿದ ಧರ್ಮ. ನಮ್ಮೆಲ್ಲರಿಗೂ ಬೇಕು. ನಾವೆಲ್ಲರೂ ಧರ್ಮವಂತರಾಗಬೇಕೇ ಹೊರತು ಧರ್ಮಾಂಧರಾಗಬಾರದು ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved