• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಯುರ್ವೇದ ಭಾರತೀಯ ಚಿಕಿತ್ಸಾ ಪದ್ಧತಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಆಯುರ್ವೇದ ಚಿಕಿತ್ಸೆಯೂ ನಮ್ಮ ಮನೆಯ ಹಿರಿಯರ ಬಳುವಳಿ. ನಮ್ಮ ಅಜ್ಜಿ, ತಾಯಂದಿರೇ ಇದರ ಸಂಶೋಧಕರು ಎಂದು ತಾಲೂಕು ಆಯುಷ್ ವೈದ್ಯರ ಸಂಘದ ಅಧ್ಯಕ್ಷ ಡಾ.ವೀರೇಶ ಪಾಟೀಲ ಹೇಳಿದರು.ಪಟ್ಟಣದ ಇಂದಿರಾ ನಗರದಲ್ಲಿರುವ ತಾಲೂಕು ಆಯುರ್ವೇದ ಆಸ್ಪತ್ರೆ ಆವರಣದಲ್ಲಿ ಗುರುವಾರ ಆಯುಷ್ ವೈದ್ಯರ ಸಂಘ ಮತ್ತು ಹಸಿರು ತೋರಣ ಗೆಳೆಯರ ಬಳಗದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಆಯುರ್ವೇದ ಚಿಕಿತ್ಸೆ ನಮ್ಮ ಭಾರತೀಯ ಪದ್ಧತಿಯಾಗಿದೆ.
ಹಣಕಾಸು ಅಪ್ಲಿಕೇಶನ್‌ ವ್ಯಾಪಕ ಬಳಕೆ ಅಭಿವೃದ್ಧಿ ಸಂಕೇತ
ಕನ್ನಡಪ್ರಭ ವಾರ್ತೆ ವಿಜಯಪುರ ಕೇಂದ್ರ ಸರ್ಕಾರದ ಡಿಜಿಟಲೀಕರಣದಿಂದ ಯೋಜನೆಗಳ ಲಾಭ ಸುಲಭವಾಗಿ ಎಲ್ಲರಿಗೂ ದೊರೆಯುವಂತಾಗಿದೆ. ಆನ್‌ಲೈನ್ ಹಣಕಾಸು ವಹಿವಾಟು ನಡೆಸುವ ಅಪ್ಲಿಕೇಶನ್‌ಗಳನ್ನು ಜನರು ವ್ಯಾಪಕವಾಗಿ ಬಳಸುತ್ತಿರುವುದು ಅಭಿವೃದ್ಧಿಯ ಸಂಕೇತ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಪ್ರವಾಹ ಪೀಡಿತ ಗ್ರಾಮದಲ್ಲಿದ್ದ ಮೂವರು ಗರ್ಭಿಣಿಯರ ರಕ್ಷಣೆ
ಆಲಮೇಲ: ತಾಲೂಕಿನ ಭೀಮಾ ನದಿಯ ಪ್ರವಾಹ ಪೀಡಿತ ಶಂಬೇವಾಡದ ಹಳೆ ಗ್ರಾಮದಲ್ಲಿದ್ದ ಮೂವರು ಗರ್ಭಿಣಿಯರನ್ನು ಅಧಿಕಾರಿಗಳು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಶಂಬೇವಾಡ ಗ್ರಾಮಕ್ಕೆ ತೆರಳಿ ಹೆರಿಗೆಗಾಗಿ ತವರು ಮನೆಗೆ ಆಗಮಿಸಿದ 9 ತಿಂಗಳ ಗರ್ಭಿಣಿಯರಾದ ಸಂತೋಷಿ ನಾಗೇಶ ಕೋಳಿ, ಸವಿತಾ ಚಂದ್ರಕಾಂತ ಕೋಳಿ, ಸುನಂದಾ ಆಕಾಶ ತಳವಾರ ಸೇರಿ ಅವರ ಮಕ್ಕಳು ಸೇರಿ ಒಟ್ಟು ಆರು ಜನರನ್ನು ಮನೆಗಳಿಂದ ಕರೆತಂದು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ.
ಶಿಕ್ಷಣ ಅರ್ಹತೆ ಜೊತೆಗೆ ವೃತ್ತಿ ಕೌಶಲವು ಇರಲಿ
ಕನ್ನಡಪ್ರಭ ವಾರ್ತೆ ವಿಜಯಪುರ: ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಅರ್ಹತೆ ಜೊತೆಗೆ ವಿವಿಧ ವೃತ್ತಿ ಕೌಶಲ್ಯ ಮೈಗೂಡಿಸಿಕೊಳ್ಳುವ ಅಗತ್ಯವಿದೆ ಎಂದು ಧಾರವಾಡ ಕೃಷಿ ವಿವಿ ಸಂಪನ್ಮೂಲ ವ್ಯಕ್ತಿ ಡಾ.ವೀಣಾ ಜಾಧವ ಹೇಳಿದರು.
ಭೀಮಾ ನದಿ ಹರಿವಿನಲ್ಲಿ ಕೊಂಚ ಇಳಿಮುಖ
ಕನ್ನಡಪ್ರಭ ವಾರ್ತೆ ಇಂಡಿ ಇಂಡಿ-ಚಡಚಣ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಮೂರು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಭೀಮಾ ನದಿ ಬೋರ್ಗರೆದಿದ್ದು, ಇದೀಗ ಸ್ವಲ್ಪ ಇಳಿಮುಖವಾಗಿದೆ. ಇದೀಗ ಭೀಮಾ ತೀರದ ಜನಜೀವನ ಅಸ್ತವ್ಯಸ್ತವಾಗಿದೆ. ಇದಲ್ಲದೇ ಮಹಾರಾಷ್ಟ್ರದಲ್ಲಿನ ವರುಣನ ಅರ್ಭಟದಿಂದಾಗಿ ಇಂಡಿ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿದೆ. ಇನ್ನು ಎರಡು ದಿನ ಮಳೆಯಾಗುವ ಸಂಭವ ಹಿನ್ನಲೆಯಲ್ಲಿ ರೆಡ್‌ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ. ತಾಲೂಕಿನಲ್ಲಿ ಧಾರಾಕಾರ ಮಳೆಯಿಂದ ಎಲ್ಲೆಡೆ ಪ್ರವಾಹ ಉಂಟಾಗಿದೆ. ಹಲವು ಸೇತುವೆಗಳು ಜಲಾವೃತಗೊಂಡಿವೆ. ಇದರಿಂದ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ರೋಗ ಗುಣಪಡಿಸುವ ವೈದ್ಯರು ಮನುಕುಲಕ್ಕೆ ವರದಾನ
ನೋವುಗಳಿಂದ ಮುಕ್ತರನ್ನಾಗಿ ಮಾಡುವ ವೈದ್ಯರನ್ನು ದೇವರು ಮನುಕುಲಕ್ಕೆ ವರದಾನವಾಗಿ ನೀಡಿದ್ದಾನೆ
ಭೀಮಾನದಿ ನೀರಿನ ಹರಿವು ಮತ್ತೆ ಏರಿಕೆ
ಎರಡು-ಮೂರು ದಿನಗಳಿಂದ ವಿಶ್ರಾಂತಿ ಕೊಟ್ಟಿದ್ದ ಮಳೆ ಶುಕ್ರವಾರ ಇಡೀ ದಿನ ಸುರಿದ ಪರಿಣಾಮ ಜನತೆಯಲ್ಲಿ ಭಯ ಹುಟ್ಟಿಸಿದೆ.
ವಿದ್ಯಾರ್ಥಿಗಳು ನಾಯಕತ್ವ ವಹಿಸಿಕೊಳ್ಳಲು ಮುಂದೆ ಬನ್ನಿ
ಯಾವ ವಿದ್ಯಾರ್ಥಿ ನಾಯಕತ್ವ ತೆಗೆದುಕೊಳ್ಳಲು ಮುಂದೆ ಬರುತ್ತಾನೋ ಆ ವಿದ್ಯಾರ್ಥಿ ದೊಡ್ಡ ಅಧಿಕಾರಿಯಾಗಿ ಬೆಳೆಯಲು ಸಮರ್ಥನಾಗುತ್ತಾನೆ.
ಮಳೆ ಹಾನಿ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಘೋಷಿಸಿ
ಸಿಂದಗಿ ಮತ್ತು ಆಲಮೇಲ ತಾಲೂಕುಗಳ ರೈತರು ಬೆಳೆದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಹಾನಿಯ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೆ ವಿಶ್ಲೇಷಿಸಿದರು.
ಡೋಣಿ ನದಿ ಪ್ರವಾಹ: ಸೇತುವೆ ಜಲಾವೃತ
ತಾಳಿಕೋಟೆ ತಾಲೂಕು ಸೇರಿದಂತೆ ವಿವಿಧೆಡೆ ಸುರಿಯುತ್ತಿರುವ ಭಾರೀ ಮಳೆಯಿಂದ ಡೋಣಿ ನದಿಯಲ್ಲಿ ಪ್ರವಾಹವು ಉಕ್ಕೇರುತ್ತಿದೆ
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 419
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved