• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಾಪ್ರೇಮಿಗಳು ಕ್ಷೀಣಿಸಿದರೆ ನಾಟಕ ಕಲೆ ಕ್ಷೀಣ
ಕನ್ನಡಪ್ರಭವಾರ್ತೆ, ಬಸವನಬಾಗೇವಾಡಿ ಇಂದಿನ ತಂತ್ರಜ್ಞಾನ ಯುಗದಲ್ಲಿ ರಂಗಭೂಮಿ ನಾಟಕಗಳನ್ನು ನೋಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಕಲಾಪ್ರೇಮಿಗಳು ಕ್ಷೀಣಿಸಿದರೆ ನಾಟಕ ಪ್ರದರ್ಶನ ನಶಿಸಿ ಹೋಗುತ್ತದೆ. ನಾಟಕ ಪ್ರದರ್ಶನ ನಶಿಸಿ ಹೋಗದಂತೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಗ್ರಾಮೀಣ, ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು‌ ಗ್ರಾಮಗಳ ಮುಖ್ಯ ರಸ್ತೆ ಹಾಗೂ ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಗತ್ಯ ಅನುದಾನ ಬಿಡುಗಡೆಗೆ ಕ್ರಮ‌ಕೈಗೊಳ್ಳಲಾಗುವುದು ಎಂದು‌ ಶಾಸಕ‌ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ಲಿಂಗಾಯತ ಜಾತಿಯಲ್ಲ, ಜಾತಿರಹಿತ ಧರ್ಮ
ಕನ್ನಡಪ್ರಭ ವಾರ್ತೆ ವಿಜಯಪುರ ವಚನಗಳು ಮತ್ತು ಬಸವ ತತ್ವಗಳನ್ನು ಜಗತ್ತಿನ ಪ್ರಮುಖ ಐದಾರು ಭಾಷೆಗಳಿಗೆ ಭಾಷಾಂತರಿಸಲು ₹ 5 ಕೋಟಿ ಆರ್ಥಿಕ ನೆರವು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಬಿದಿರಿನ ಕಂಬಕ್ಕೆ ವಿದ್ಯುತ್ ಮೇನ್ ಲೈನ್ ಅಳವಡಿಕೆ!
ಬಸವನಬಾಗೇವಾಡಿ: .ತಾಲೂಕಿನ ಕಾನ್ನಾಳ-ಜಾಯವಾಡಗಿ ರಸ್ತೆಯಲ್ಲಿನ ರಸ್ತೆ ಬದಿ ವಿದ್ಯುತ್ ಕಂಬದ ಬದಲಿಗೆ ಬಿದಿರಿನ ಕಂಬವನ್ನು ನೆಟ್ಟು ಆ ಕಂಬಕ್ಕೆ ವಿದ್ಯುತ್ ಮೇನ್‌ಲೈನ್‌ನ್ನು ಅದಕ್ಕೆ ತೂಗು ಹಾಕಿದ್ದಾರೆ. ಇದೀಗ ಮಳೆಗಾಲವಿರುವದರಿಂದ ಮಳೆ ಹಾಗೂ ಗಾಳಿ ಬೀಸುತ್ತಿದೆ. ಇಂತಹದರಲ್ಲಿ ವಿದ್ಯುತ್ ಮೇನ್ ಲೈನ್ ಕಂಬ ತಪ್ಪಿ ಬಿದ್ದರೆ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.
ವೈಜ್ಞಾನಿಕತೆ ಕೊರತೆಯಿಂದ ಮೌಢ್ಯ ಹೆಚ್ಚಳ
ಕನ್ನಡಪ್ರಭ ವಾರ್ತೆ ವಿಜಯಪುರ ಜನರಲ್ಲಿ ವೈಜ್ಞಾನಿಕ ಮನೋಭಾವದ ಕೊರತೆಯಿಂದಾಗಿ ಸಮಾಜದಲ್ಲಿ ಇನ್ನೂ ಮೌಢ್ಯಗಳು ಹೆಚ್ಚಾಗಿವೆ. ವಿಜ್ಞಾನವನ್ನು ಜನಪ್ರಿಯಗೊಳಿಸುವುದರಿಂದ ಮೌಡ್ಯತೆ ಹಾಗೂ ಅಂಧಕಾರವನ್ನು ಕಡಿಮೆ ಮಾಡಬಹುದಾಗಿದೆ ಎಂದು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ ಅಭಿಪ್ರಾಯಪಟ್ಟರು.
ಇಂದಿರಾ ಗಾಂಧಿ ಗೌರವಾರ್ಥ ಕ್ಯಾಂಟೀನ್‌ ಸ್ಥಾಪನೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಡವರ ಬಗ್ಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಹೊಂದಿದ್ದ ಕಳಕಳಿ, ಬಡತನ ನಿರ್ಮೂಲನೆಗಾಗಿ ಅವರು ರೂಪಿಸಿದ್ದ ಗರೀಬಿ ಹಠಾವೋ, ರೋಟಿ, ಕಪಡಾ ಔರ್ ಮಕಾನ್ ಯೋಜನೆಗಳು ಇಂದಿಗೂ ಇತರರಿಗೆ ಮಾದರಿಯಾಗಿವೆ. ಹೀಗಾಗಿ ಅವರ ಗೌರವಾರ್ಥ ರಾಜ್ಯ ಈ ಕ್ಯಾಂಟೀನ್‌ಗಳಿಗೆ ಇಂದಿರಾ ಕ್ಯಾಂಟೀನ್ ಎಂದು ಹೆಸರಿಟ್ಟಿದೆ ಎಂದು ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.
ಆಡಳಿತಕ್ಕಿಂತ ಮೊದಲು ಸಂಘಟನೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಸಂಘಟನೆ ಎನ್ನುವುದು ಒಂದು ನಿರ್ದಿಷ್ಠ ಗುರಿ ಸಾಧಿಸಲು ಜನರು ಒಗ್ಗಟ್ಟಾಗಿ ಕಟ್ಟಿಕೊಳ್ಳುವ ಒಂದು ವ್ಯವಸ್ಥೆಯಾಗಿದೆ. ಸಂಘಟನೆ ಎಂಬುದು ವ್ಯವಹಾರಗಳಲ್ಲಿ ಸರ್ಕಾರಗಳಲ್ಲಿ ಮತ್ತು ಇತರೆ ಸಂಸ್ಥೆಗಳಲ್ಲಿ ಪ್ರಮುಖವಾಗಿ ಪ್ರಾಮಾಣಿಕ ಮನೋಭಾವದಿಂದ ಸ್ಥಾನಮಾನ ಗಿಟ್ಟಿಸಿಕೊಳ್ಳುವುದಾಗಿದೆ ಎಂದು ದಲಿತ ಸೇವಾ ಸಮಿತಿ ಅಂಬೇಡ್ಕರ್ ದಾರಿ ಎಂಬ ಸಂಘಟನೆಯ ಅಧ್ಯಕ್ಷ ಬಸವರಾಜ ಕಟ್ಟಿಮನಿ ಹೇಳಿದರು.
ಈಡೇರಿಕೆಗೆ ಆಗ್ರಹಿಸಿ ಕೆಆರ್‌ಎಸ್ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಾಯುಕ್ತ ಸಂಸ್ಥೆಯಲ್ಲಿನ ಅಕ್ರಮಗಳ ತನಿಖೆಯನ್ನು ಉಚ್ಚ ನ್ಯಾಯಾಲಯದ ಮೇಲುಸ್ತುವಾರಿಯಲ್ಲಿ ಸಿಬಿಐ ಸಂಸ್ಥೆಯ ನೇತೃತ್ವದಲ್ಲಿ ತನಿಖೆ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮಾದಕ ಪದಾರ್ಥಗಳಿಂದ ಮಾನಸಿಕ ಸಮಸ್ಯೆ ಉದ್ಭವ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಾಮಾನ್ಯವಾಗಿ ಮಾದಕ ಪದಾರ್ಥಗಳ ಸೇವನೆಯು ಹತ್ತಿರದ ಸ್ನೇಹಿತರ ಒತ್ತಾಯಕ್ಕೋ ಅಥವಾ ಆಮೀಷಕ್ಕೋ ಒಳಗಾಗಿ ಆರಂಭವಾಗಿ ನಂತರ ಚಟವಾಗಿ ಪರಿಣಮಿಸುತ್ತದೆ. ಮುಂದೆ ಮಾದಕ ಪದಾರ್ಥಗಳ ಸೇವನೆಯಿಂದ ಅಲ್ಪಾವಧಿ ಮತ್ತು ದೀರ್ಘಾವಧಿ ಗಂಭೀರ ತೀವ್ರತರವಾದ ಆರೋಗ್ಯ ಮತ್ತು ಮಾನಸಿಕ ಸಮಸ್ಯೆಗಳು ಎದುರಾಗುತ್ತವೆ ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಹೇಳಿದರು.
ಅಶೋಕ ತಮ್ಮ ಖುರ್ಚಿ ಉಸಿಕೊಳ್ಳಲಿ : ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಟಾಂಗ್

 ವಿಪಕ್ಷ ನಾಯಕ ಆರ್‌.ಅಶೋಕ ದೆಹಲಿಗೆ ಹೋಗಿ ಕುಳಿತುಕೊಂಡಿದ್ದರು. ದಸರಾ ಒಳಗೆ ತಮ್ಮ ಕುರ್ಚಿ ಬದಲಾಗುತ್ತದೆ ಎಂದು ತಮ್ಮ ಬಗ್ಗೆ ಹೇಳಿರಬೇಕು. ತಮ್ಮ‌ ಕುರ್ಚಿ ಬಿಟ್ಟಿದ್ದಾರೆ, ಅವರದ್ದೇ ನೆಲೆ ಇಲ್ಲ. ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಟಾಂಗ್ ಕೊಟ್ಟರು.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 377
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved