• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ದಲಿತ ಸಮುದಾಯಗಳಿಂದ ಬೃಹತ್‌ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನಿವೃತ್ತ ನ್ಯಾ.ನಾಗಮೋಹನದಾಸ್ ನೀಡಿರುವ ಒಳ ಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು, ಜಾರಿಗೂ ಮುನ್ನ ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿ ಗುರುವಾರ ಮುಂಜಾನೆ ಪಟ್ಟಣದಲ್ಲಿ ತಾಲೂಕಿನ ಬಲಗೈ ದಲಿತ ಸಮಾಜಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ತಾಲೂಕಿನ ಬಲಗೈ ದಲಿತ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ದಲಿತ ಮುಖಂಡ ಹರಿಷ ನಾಟಿಕಾರ ಹಾಗೂ ಚಲವಾದಿ ಮಹಾಸಭೆ ತಾಲೂಕು ಅಧ್ಯಕ್ಷ ರೇವಣಪ್ಪ ಹರಿಜನ್ ಕರೆ ನೀಡಿದರು.
ಎನ್‌ಟಿಪಿಯಲ್ಲಿ ಶೇ.70 ಕನ್ನಡಿಗರಿಗೆ ಕೆಲಸ ನೀಡಿ
ಕನ್ನಡಪ್ರಭ ವಾರ್ತೆ ಕೊಲ್ಹಾರ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಮುಖ್ಯ ಗೇಟ್ ಬಳಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣದ ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನೋಡುಗರ ಮೈನವಿರೇಳಿಸಿದ ಕಸರತ್ತಿನ ಸ್ಪರ್ಧೆಗಳು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ ಜಾತ್ರೆಯ ಮೂರನೇ ದಿನವಾದ ಬುಧವಾರ ಸಿಬಿಎಸ್‌ಸಿ ಶಾಲಾ ಆವರಣದಲ್ಲಿ ವಿವಿಧ ಭಾರ ಎತ್ತುವ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿವಿಧೆಡೆಗಳಿಂದ ಆಗಮಸಿದ್ದ ಪೈಲ್ವಾನರು ಭಾರ ಎತ್ತುವ ಮೂಲಕ ನೆರೆದ ಜನರನ್ನು ಮೂಕವಿಸ್ಮಿತರನ್ನಾಗಿಸಿತು.
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ವಿಶ್ವಕರ್ಮ ಸಮಾಜದಿಂದ ಮಾರುತಿ ನಗರ ಬಡಾವಣೆಯಲ್ಲಿ ಮೌನೇಶ್ವರ ಜಾತ್ರಾ ಮಹೋತ್ಸವ ಅತ್ಯಂತ ಸಂಭ್ರಮದಿಂದ ನಡೆಯಿತು. ಈ ವೇಳೆ ಕಿಲ್ಲಾ ಗಲ್ಲಿಯ ವಿಶ್ವಕರ್ಮ ಕುಲದೇವತೆ ಶ್ರೀಕಾಳಿಕಾದೇವಿ ದೇವಸ್ಥಾನದಲ್ಲಿ ಬೆಳಿಗ್ಗೆ 6 ಗಂಟೆಗೆ ದೇವಿಗೆ ಹಾಗೂ ಮಾರುತಿ ನಗರ ಬಡಾವಣೆಯ ಮೌನೇಶ್ವರ ಮೂರ್ತಿಗೆ ಏಕಕಾಲಕ್ಕೆ ಪಂಚಾಮೃತ ಅಭಿಷೇಕ ಹಾಗೂ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು.
ಜೈನ್‌ ಸಮಾಜದಿಂದ ಸರ್ಕಾರಕ್ಕೆ ಮನವಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೆಸರಲ್ಲಿ ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು, ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಕುಟುಂಬಕ್ಕೆ ಕಳಂಕ ತರಲು ಕೆಲವರು ಹುನ್ನಾರ ನಡೆಸಿದ್ದಾರೆ. ಅಂತವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಪಟ್ಟಣದ ಜೈನ ಸಮಾಜದಿಂದ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.
ಸ್ಕಾಡಾ ಗೇಟ್‌ ಅಳವಡಿಕೆಗೆ ಸೂಕ್ತ ಕ್ರಮ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಂಗಳವಾರ ಎರಡನೇ ದಿನದ ಅಧಿವೇಶನದ ಪ್ರಶ್ನಾವಳಿ ಕಲಾಪದಲ್ಲಿ 33 ಗುರ್ತಿನ ಸಂಖ್ಯೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರಿಗೆ ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ ಪ್ರಶ್ನಿಸಿಸುವ ಮೂಲಕ ಗಮನ ಸೆಳೆದರು.
ಸ್ಥಳೀಯ ಸಂಸ್ಥೆಗಳ ಸದಸ್ಯರ ಗೌರವಧನ ಹೆಚ್ಚಳಕ್ಕೆ ಸುನೀಲಗೌಡ ಒತ್ತಾಯ
ವಿಜಯಪುರ: ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನವನ್ನು ಹೆಚ್ಚಿಸುವ ಬಗ್ಗೆ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಸದನದಲ್ಲಿ ಪ್ರಸ್ತಾಪಿಸಿದರು. ಅಲ್ಲದೇ, ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ಮಾಡಿದ್ದ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೂಡ ಒಪ್ಪಿಗೆ ನೀಡಿದರು.
ಸರ್ಕಾರಿ ಕಚೇರಿಗಳಿಗೆ ಲೋಕಾ ತಂಡದ ಭೇಟಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ತಹಸೀಲ್ದಾರ ಕಚೇರಿ, ಭೂಮಾಪನಾ ಇಲಾಖೆ ಹಾಗೂ ಪುರಸಭೆ ಕಚೇರಿಗಳಿಗೆ ಲೋಕಾಯುಕ್ತ ನಿಬಂಧಕ, ನಿವೃತ್ತ ನ್ಯಾ. ಎಸ್.ಎಲ್.ಪಾಟೀಲ ಹಾಗೂ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಕಾರ್ಯವೈಖರಿ ಪರಿಶೀಲಿಸಿದರು.
ಜಾತ್ರಾಮಹೋತ್ಸವದ ಪಲ್ಲಕ್ಕಿ ಉತ್ಸವ ಸಂಪನ್ನ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಬಸವೇಶ್ವರ ಜಾತ್ರಾಮಹೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಐತಿಹಾಸಿಕ ಹೋರಿಮಟ್ಟಿ ಗುಡ್ಡಕ್ಕೆ ತೆರಳಿದ್ದ ಅಲಂಕೃತ ಮೂಲನಂದೀಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ಸಂಪನ್ನಗೊಂಡಿತು. ದೇವಸ್ಥಾನದ ಆವರಣದಲ್ಲಿ ಮಂಗಳವಾರ ಭಕ್ತರ ಜಯಘೋಷ, ಬಸವಣ್ಣನ ಕುದರಿ ಶಿವಾನಂದ ಈರಕಾರಮುತ್ಯಾ ಅವರ ಹೇಳಿಕೆ ನಂತರ ದೇವಸ್ಥಾನದಲ್ಲಿನ ಬೆಳ್ಳಿ ಪಲ್ಲಕ್ಕಿಯನ್ನು ಕಟ್ಟೆಗೆ ಪ್ರತಿಷ್ಠಾಪಿಸುವ ಮೂಲಕ ಉತ್ಸವವನ್ನು ಸಂಪನ್ನಗೊಳಿಸಲಾಯಿತು.
ಗ್ರಾಮೀಣರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಬೇಕು ಎಂದು ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved