• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡು-ನುಡಿಗಾಗಿ ಧ್ವನಿ ಎತ್ತಲು ಹಿಂದೇಟು ಬೇಡ: ಶಶಿಧರ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಕನ್ನಡಪರ ಸಂಘಟನೆಗಳು ನಾಡು, ನುಡಿಗಾಗಿ ಧ್ವನಿ ಎತ್ತುವ ಜೊತೆಗೆ ಸಾಮಾಜಿಕ ಕಳಕಳಿ ಹಾಗೂ ಜನಸ್ನೇಹಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ನಮ್ಮ ಕನ್ನಡಿಗರ ವಿಜಯಸೇನೆ ವಿಜಯಪುರ ಜಿಲ್ಲಾ ಉಪಾಧ್ಯಕ್ಷ ಶಶಿಧರ ಹಿರೇಮಠ ಹೇಳಿದರು.
ಶಾಸಕ ಯತ್ನಾಳರಿಂದ ಅಹೋರಾತ್ರಿ ಧರಣಿ ಇಂದು
ಕನ್ನಡಪ್ರಭ ವಾರ್ತೆ ವಿಜಯಪುರ ಕಾನೂನು ಬಾಹಿರವಾಗಿ ರೈತರ, ಸಂಘ-ಸಂಸ್ಥೆಗಳ, ಮಠಗಳ ಜಮೀನು, ಅಲ್ಲದೇ ಸರ್ಕಾರಿ ಜಮೀನು ಇತ್ಯಾದಿ ಆಸ್ತಿಗಳ ಉತಾರೆಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದು ಮಾಡಿರುವುದನ್ನು ತಕ್ಷಣ ತೆಗೆದು ಹಾಕುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನ.4ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ11ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ತೆರಳಿ ನಗರದ ಜಿಲ್ಲಾಧಿಕಾರಿ ಕಚೇರಿ ಹೊರಭಾಗದಲ್ಲಿ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ನಾಡಿಗಾಗಿ ಹೋರಾಟಕ್ಕೆ ಸದಾ ಸಿದ್ಧರಾಗಿರಿ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಕನ್ನಡ ನಾಡು ಏಕೀಕರಣವಾಗಲು ಸಾಕಷ್ಟು ಎಡರು-ತೊಡರುಗಳನ್ನು ಎದುರಿಸಿದೆ. ಹಲವು ಮಹನೀಯರು ನಾಡು ಏಕೀಕರಣವಾಗಲು ತಮ್ಮ ಮನ-ಧನವನ್ನು ಅರ್ಪಿಸುವ ಮೂಲಕ ಚೆಲುವ ಕನ್ನಡನಾಡನ್ನು ನಮಗೆ ಧಾರೆ ಎರೆದು ಕೊಟ್ಟಿದ್ದಾರೆ. ಇಂತಹ ಚೆಲವ ಕನ್ನಡನಾಡು, ನುಡಿಗಾಗಿ ನಾವು ಹೋರಾಟ ಮಾಡಲು ಸದಾ ಸಿದ್ದರಾಗಬೇಕಿದೆ ಎಂದು ನಿವೃತ್ತ ಶಿಕ್ಷಕ ಬಿ.ಎಸ್.ಮೇಟಿ ಹೇಳಿದರು.
ಭೀರದೇವರ - ಪರಮಾನಂದ ದೇವರ ಜಾತ್ರೆ ಸಂಪನ್ನ
ಕನ್ನಡಪ್ರಭ ವಾರ್ತೆ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಅ.30ರಿಂದ ನ. 2ರ ವರೆಗೆ ಶ್ರೀ ಭೀರದೇವರ ಹಾಗೂ ಶ್ರೀ ಪರಮಾನಂದ ದೇವರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ನಾಲ್ಕು ದಿನಗಳ ಕಾಲ ನಡೆದ ಭಂಡಾರದ ಒಡೆಯನ ಜಾತ್ರೆಗೆ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ ಸೇರಿ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸಾಕ್ಷಿಯಾಗುವ ಮೂಲಕ ದೇವರ ಕೃಪೆಗೆ ಪಾತ್ರರಾದರು. ದೀಪಾವಳಿ ಅಮವಾಸ್ಯೆ ದಿನ ಭೀರದೇವರ ಹಾಗೂ ಪಾಡ್ಯಮಿ ದಿನ ಶ್ರೀ ಪರಮಾನಂದ ದೇವರ ಸಿಂಗಾರಗೊಂಡ ಚೌಕಿಯೊಂದಿಗೆ ಸಾರವಾಡ ಗೊಂಬೆ ಕುಣಿತ, ಕರಡಿ ಮಜಲು, ಡೊಳ್ಳು ವಾದ್ಯದೊಂದಿಗೆ ಭಕ್ತರ ಮನೆಗೆ ದರ್ಶನ ನೀಡುತ್ತ, ಗಂಗೆ ಸೀತಾಳದಲ್ಲಿ ಪೂಜೆ ಮುಗಿಸಿ, ಬಜಾರಕ್ಕೆ ಆಗಮನವಾಗುತ್ತದೆ.
ಮಹಾವೀರ ಸಗರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಪಟ್ಟಣದ ಅರಿಹಂತ ಚಾರಿಟೇಬಲ್ ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷರಾದ ಮಹಾವೀರ ಸಗರಿ ಅವರಿಗೆ ಕರ್ನಾಟಕ ಸರ್ಕಾರ ನೀಡುವ 2024ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದಕ್ಕಾಗಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ವಕ್ಫ್‌ ಕಾಯ್ದೆ ರದ್ದಿಗೆ ಆಗ್ರಹ: ಇಂದು ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಕಾಯ್ದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ನ.4ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಭಾರತೀಯ ಕಿಸಾನ ಸಂಘ ನೇತೃತ್ವದ ಪ್ರತಿಭಟನೆಗೆ ಬಿಜೆಪಿ ಬೆಂಬಲಿಸಿ, ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ್ ಕುಚಬಾಳ ಹೇಳಿದರು.
ಎಲ್ಲೆಡೆ ಸಾಂಪ್ರದಾಯಿಕ ದೀಪಾವಳಿ ಪಾಡ್ಯ ಆಚರಣೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ಶನಿವಾರ ಬೆಳಕಿನ ಹಬ್ಬ ದೀಪಾವಳಿಯ ಬಲಿಪಾಡ್ಯಮಿಯನ್ನು ಸಂಪ್ರದಾಯಬದ್ದವಾಗಿ ಸಡಗರದಿಂದ ಆಚರಿಸಿದರು. ಬೆಳಗ್ಗೆಯೇ ಮನೆಗಳಲ್ಲಿ ದೀಪಾವಳಿ ಪಾಡ್ಯದಂದು ಸಂಪ್ರದಾಯದಂತೆ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿದರು.
ಭಗವದ್ಗೀತೆ ಅತ್ಯಂತ ಶ್ರೇಷ್ಠ ಗ್ರಂಥ: ಬಸವಲಿಂಗ ಶ್ರೀ
ಕನ್ನಡಪ್ರಭ ವಾರ್ತೆ ವಿಜಯಪುರ ಭಗವದ್ಗೀತೆ ಭಾರತೀಯ ಅತ್ಯಂತ ಶ್ರೇಷ್ಠವಾದ ಗ್ರಂಥವಾಗಿದ್ದು, ಇದರ ಬಗ್ಗೆ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ನ.4ರಿಂದ ಜಿಲ್ಲಾದ್ಯಂತ ಶ್ರೀ ಭಗವದ್ಗೀತಾ ಅಭಿಯಾನ-2024 ನಡೆಯಲಿದೆ ಎಂದು ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಗೌರವ ಮಾರ್ಗದರ್ಶಕರಾದ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು.
ರೈತರಿಗೆ ಕೊಟ್ಟ ಎಲ್ಲ ನೋಟಿಸ್ ವಾಪಸ್‌
ಕನ್ನಡಪ್ರಭ ವಾರ್ತೆ ವಿಜಯಪುರ ರೈತರಿಗೆ ತೊಂದರೆ ಕೊಡಬೇಕು ಎಂಬ ಉದ್ದೇಶವಿಲ್ಲ. ರೈತರು ಆತಂಕ ಪಡುವುದು ಬೇಡ. ರೈತರಿಗೆ ಯಾವುದೇ ತೊಂದರೆ ಆಗಲ್ಲ ಎಂದು ವಕ್ಫ್‌ ಖಾತೆ ಸಚಿವ ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಎಲ್ಲ ವಕ್ಫ್‌ ನೋಟಿಸ್ ವಾಪಸ್ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿರುವ ವಿಚಾರಕ್ಕೆ ಶನಿವಾರ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರೈತರಿಗೆ ನೀಡಿದ ಎಲ್ಲ ನೋಟಿಸ್ ವಾಪಸ್ ಪಡೆಯುತ್ತಿದ್ದೇವೆ. ವಕ್ಫ್‌ ಅಧಿಕಾರಿಗಳಿಗೆ ಸೆಕ್ರೆಟರಿಗಳು ನೋಟಿಸ್ ವಾಪಸ್ ಪಡೆಯುವಂತೆ ಹೇಳಿದ್ದಾರೆ.
ನಾಡಿನ ಇತಿಹಾಸ, ಸಂಸ್ಕೃತಿ ಬಗ್ಗೆ ಜಾಗೃತಿ ನಮ್ಮ ಕರ್ತವ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ನವೆಂಬರ್ ಮಾತ್ರವಲ್ಲದೇ ಇಡೀ ತಿಂಗಳು ರಾಜ್ಯ ಹಾಗೂ ವಿದೇಶಗಳಲ್ಲು ಸಹ ಕನ್ನಡಿಗರು ರಾಜ್ಯೋತ್ಸವ ಆಚರಿಸುತ್ತಾರೆ. ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 399
  • next >
Top Stories
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌
ಮನೆಗೆಲಸದವರ ಮಂಡಳಿ ರಚನೆ, ಮಾಲೀಕರ ಮೇಲೆ ಶೇ.5 ಸೆಸ್‌?
19ವರ್ಷದ ಯುವಕನ ಮದುವೆಯಾದ ಯುವತಿ ವಿರುದ್ಧ ಎಫ್‌ಐಆರ್
ದಸರಾ : ಬೆಂಗಳೂರಿನಿಂದ KSRTC 2,300 ಹೆಚ್ಚುವರಿ ಬಸ್‌ಗಳ ಸೇವೆ
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved