• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೆಹಲಿ ಮೇಳದಲ್ಲಿ ಇಂಡಿ ಸಾವಯವ ಲಿಂಬೆ ಪ್ರದರ್ಶನ
ದೇಶದ ವಿವಿಧ ರಾಜ್ಯಗಳಿಂದ ಹಾಗೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಯವ, ನೈಸರ್ಗಿಕ ಪದ್ದತಿಯಲ್ಲಿ ಬೆಳೆದ ವಿವಿಧ ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಆದರೆ, ಈ ಪ್ರದರ್ಶನದಲ್ಲಿ ಇಂಡಿ ಲಿಂಬೆಗೆ ಹೆಚ್ಚಿನ ಬೇಡಿಕೆ ಬಂದಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಸ್‌.ಪಾಟೀಲ ಹೇಳಿದರು.
ಉನ್ನತ ಸ್ಥಾನದಲ್ಲಿದ್ದವರಿಗೆ ಜನ್ಮ ನೀಡಿದ ಸಾಸನೂರ ಗ್ರಾಮ
ಅನೇಕ ಜನರು ಉನ್ನತ ಸ್ಥಾನದಲ್ಲಿರುವವರಿಗೆ, ಹತ್ತು ಹಲವಾರು ಶ್ರೀಗಳಿಗೆ ಸಾಸನೂರ ಗ್ರಾಮ ಜನ್ಮ ನೀಡಿದೆ. ಇಲ್ಲಿ ಅನೇಕರು ನಾಡಿನ ನಾನಾ ಭಾಗಗಳಲ್ಲಿ ಹೆಸರು ಪಡೆದುಕೊಂಡಿದ್ದಾರೆ ಎಂದು ಶಿರಸಿ ಬಣ್ಣದ ಮಠದ ಶಿವಲಿಂಗ ಮಹಾಸ್ವಾಮಿಗಳು ನುಡಿದರು.
28ಕ್ಕೆ ಗುಡ್ಡಾಪುರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ
ಕರ್ನಾಟಕ ಸುವರ್ಣ-ಸಂಭ್ರಮ-50ರ ಕಾರ್ಯಕ್ರಮವನ್ನು ಅದ್ಧೂರಿ ಆಚರಣೆಯೊಂದಿಗೆ ವೈಶಿಷ್ಟಪೂರ್ಣವಾಗಿ ಆಯೋಜನೆ ಮಾಡಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
ರಾಯಣ್ಣನ ಶೌರ್ಯ, ಸಾಹಸ ಯುವಕರಿಗೆ ಮಾದರಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೋರಾಟ, ದೇಶಭಕ್ತಿ ಅಜರಾಮರವಾಗಿದೆ. ರಾಯಣ್ಣನ ಶೌರ್ಯ, ಸಾಹಸ ಯುವಕರಿಗೆ ಮಾದರಿಯಾಗಬೇಕಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.
ಸಾಂಸ್ಕೃತಿಕ ಚಟುವಟಿಕೆ ವಿದ್ಯಾರ್ಥಿಗಳಿಗೆ ಮುಖ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಮುಖ್ಯವಾಗಿವೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ ಉತ್ತಮವಾಗಲಿದ್ದು, ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಇಂದು ಅತ್ಯವಶ್ಯವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಶರಣರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ: ಶರಣರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ಕೊಡಬಾಗಿ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗಿರುವ ಅಕ್ಕಮಹಾದೇವಿ ದೇವಸ್ಥಾನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಅಕ್ಕಮಹಾದೇವಿ ನಮಗೆಲ್ಲರಿಗೂ ತಮ್ಮ ಆಚಾರ, ವಿಚಾರ, ವಚನಗಳ ಮೂಲಕ ಮಾದರಿಯಾಗಿದ್ದಾರೆ. ಶರಣ, ಶರಣೆಯರ ದೇವಸ್ಥಾನ ನಿರ್ಮಿಸುವುದರ ಜೊತೆಗೆ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬಾಳು ಹಸನಾಗುತ್ತದೆ.
ರೈತರಿಗೆ ಆಸೆ ತೋರಿಸಿ ಕೈಕೊಟ್ಟ ಮಳೆರಾಯ
ಕನ್ನಡಪ್ರಭ ವಾರ್ತೆ ಇಂಡಿ ಬೀಸುವ ಗಾಳಿ, ಓಡುವ ಮೋಡ, ನೆಲಕ್ಕೆ ಬೀಳುವ ತುಂತುರು ಮಳೆ ಹನಿ ಇವೆಲ್ಲವನ್ನು ನೋಡಿ ರೈತರು ಕಂಗಾಲಾಗಿದ್ದಾರೆ. ಸುರಿಯಬೇಕಿದ್ದ ಮಳೆ ಕೈ ಕೊಡುತ್ತಿದ್ದು, ಕೈಗೆ ಬರಬೇಕಿದ್ದ ಬೆಳೆಗಳು ಎಲ್ಲಿ ಒಣಗಿ ಹೋಗುತ್ತವೆಯೋ ಎಂಬ ಆತಂಕದಲ್ಲಿಯೇ ಬೆಳೆಗಳನ್ನು ರಕ್ಷಿಸಿಕೊಳ್ಳಲು ಪರದಾಟ ನಡೆಸಿದ್ದಾರೆ ರೈತರು. ಅಲ್ಲದೇ, ಮಳೆ ಯಾವಾಗ ಬರುತ್ತೋ ಅಂತ ಕಾಯ್ದು ಕುಳಿತಿದ್ದಾರೆ.
ಜಿಲ್ಲಾಡಳಿತದಿಂದ ಡಿ.ದೇವರಾಜ ಅರಸು ಜಯಂತಿ ಆಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸು ಅವರ ಜನ್ಮ ದಿನವನ್ನು ಜಿಲ್ಲಾಡಳಿತದ ವತಿಯಿಂದ ಆ.೨೦ರಂದು ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಡಿ.ದೇವರಾಜ್ ಅರಸು ಅವರ ೧೦೯ನೇ ಜನ್ಮ ದಿನ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ವಕ್ಫ್ ಕಾಯ್ದೆ ತಿದ್ದುಪಡಿ ವಿಧೇಯಕ ಮಂಡನೆ: ಯತ್ನಾಳ ಸ್ವಾಗತ
ವಿಜಯಪುರ: ಸರ್ಕಾರಿ ಹಾಗೂ ಅಮಾಯಕರ ಆಸ್ತಿಗಳನ್ನು ಕಬಳಿಸುವ ಸಾಧನವಾಗಿ ಮಾರ್ಪಟ್ಟಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿರುವ ಕೇಂದ್ರ ಸರ್ಕಾರದ ನಿರ್ಣಯ ಸ್ವಾಗತಾರ್ಹ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರಿಯಾಗಿ ಕೆಲಸ ಮಾಡದಿದ್ದರೆ ಶಿಸ್ತು ಕ್ರಮ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಸಮಯಕ್ಕೆ ಸರಿಯಾಗಿ ಸಿಗದ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಜನರು ಮೇಲಿಂದ ಮೇಲೆ ದೂರು ನೀಡುತ್ತಿದ್ದಾರೆ. ವೈದ್ಯರ ಹೆಡ್‌ ಕ್ವಾರ್ಟರ್ಸ್‌ನಲ್ಲಿ ಮನೆ ಮಾಡಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಂದು ಕೆಲಸ ಮಾಡಬೇಕು. ಇಲ್ಲವಾದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ(ಪಡೇಕನೂರ) ಅವರು ಆಸ್ಪತ್ರೆ ಸಿಬ್ಬಂದಿಗೆ ಖಡಕ್‌ ವಾರ್ನಿಂಗ್ ನೀಡಿದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 340
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved