• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಅಡ್ಡೆಗಳ ಮೇಲೆ ದಾಳಿ: 8 ಸಿಲಿಂಡರ್ ವಶ
ವಿಜಯಪುರ: ನಗರದ ಇಬ್ರಾಹಿಂ ರೋಜಾ, ಸಾಯಿ ಪಾರ್ಕ್‌, ಬಂಜಾರಾ ಕ್ರಾಸ್‌ ಸೇರಿದಂತೆ ವಿವಿಧೆಡೆ ಅನಧಿಕೃತ ಅಡ್ಡೆಗಳ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು 8 ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಗೃಹೋಪಯೋಗಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ವಾಣಿಜ್ಯೋದ್ಯಮಕ್ಕೆ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ದಾಳಿ ಮಾಡಿದ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ನಯೀಮ ಅತ್ತಾರ ಹಾಗೂ ಸಿಬ್ಬಂದಿ ಒಟ್ಟು 8 ಗ್ಯಾಸ್‌ ತುಂಬಿದ ಗೃಹೋಪಯೋಗಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಿ
ಕನ್ನಡಪ್ರಭ ವಾರ್ತೆ ಇಂಡಿ ಜಾಗತಿಕ ತಾಪಮಾನ ನಿಯಂತ್ರಣ ನಮ್ಮೆಲ್ಲರ ಕರ್ತವ್ಯ, ನೀರನ್ನು ಅನಾವಶ್ಯಕವಾಗಿ ಪೋಲು ಮಾಡಬಾರದು. ನೀರೆತ್ತಲು ಹಾಗೂ ಸಾಗಿಸಲು ವಿದ್ಯುತ್ ಬೇಕು. ಆದುದರಿಂದ ನೀರನ್ನು ಮಿತವಾಗಿ ಬಳಸಿದರೆ ವಿದ್ಯುತ್ತಿನ ಉಳಿತಾಯ ಸಾಧ್ಯ ಎಂದು ಕೃಷಿ ವಿಜ್ಞಾನ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕ ಡಾ.ಆರ್. ಬಿ.ಬೆಳ್ಳಿ ಹೇಳಿದರು.
ಯುವಕರಲ್ಲಿ ಸ್ಪರ್ಧಾ ಮನೋಭಾವ ಬೆಳೆಯಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಮಕ್ಕಳು ದೇಶದ ಸಂಪತ್ತು ಎಂದು ಹೇಳಿದರೆ ಸಾಲದು ಮಕ್ಕಳು ಎಲ್ಲ ರಂಗದಲ್ಲೂ ಪ್ರತಿನಿಧಿಸುವ ಮೂಲಕ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಸದೃಢ ಮನಸೇ ವಿಶೇಷಚೇತನರ ಸಾಧನೆಗೆ ಬಲ
ಕನ್ನಡಪ್ರಭ ವಾರ್ತೆ ವಿಜಯಪುರಜೀವನದಲ್ಲಿ ಸಾಧನೆ ಮಾಡಲು ಮನಸೇ ಮುಖ್ಯ, ಮನಸಿದ್ದಲ್ಲಿ ಮಾರ್ಗ ಎಂಬಂತೆ ವಿಶೇಷಚೇತನರು ಒಂದು ವಿಶೇಷ ಸದೃಢ ಮನಸು ಹೊಂದಿರುತ್ತಾರೆ. ಸಾಧನೆಗೆ ಯಾವುದೂ ಅಡ್ಡಿಯಾಗಲಾರದು. ಆತ್ಮವಿಶ್ವಾಸದಿಂದ ಎಂತಹ ಸನ್ನಿವೇಶ, ಸಂದರ್ಭವನ್ನು ಛಲದಿಂದ ಎದುರಿಸಿ ಸಾಧನೆಗೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.
ನಿಡಗುಂದಿಯಲ್ಲಿ ಅಂಗಡಿಗಳ ತೆರವು ಕಾರ್ಯಾಚರಣೆ
ಕನ್ನಡಪ್ರಭ ವಾರ್ತೆ ನಿಡಗುಂದಿ ನಿಡಗುಂದಿ ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿ ರಸ್ತೆ ಅತಿಕ್ರಮಣ ಮಾಡಿದ್ದ ಅಂಗಡಿಗಳನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು. ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡಿರುವ ಹೊಟೇಲ್, ಪಾನಶಾಪ್, ಗ್ಯಾರೇಜ್, ಕಿರಾಣಿ ಸೇರಿದಂತೆ ಹಲವಾರು ಅಂಗಡಿಗಳನ್ನು ತಹಸೀಲ್ದಾರ್ ಎ.ಡಿ ಅಮರವಾಡಗಿ ಹಾಗೂ ಪ.ಪಂ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಸಿಪಿಐ ಅಶೋಕ ಚವ್ಹಾಣ, ಪಿಎಸ್‌ಐ ಶಿವಾನಂದ ಪಾಟೀಲ ನೇತೃತ್ವದ ಅಧಿಕಾರಿಗಳ ತಂಡ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದರು
ದ್ರಾಕ್ಷಿ ಬೆಳೆಗಾರರಿಗೆ ಹುಳಿಯಾದ ಫೆಂಗಲ್‌!
ಕನ್ನಡಪ್ರಭ ವಾರ್ತೆ ವಿಜಯಪುರಫೆಂಗಲ್‌ ಚಂಡಮಾರುತ ತಮಿಳುನಾಡು, ಆಂಧ್ರ, ಕರ್ನಾಟಕ ಸೇರಿದಂತೆ ದ.ಭಾರತದ ಬಹುತೇಕ ರಾಜ್ಯಗಳ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಕೇವಲ ಮಳೆಯನ್ನು ಮಾತ್ರ ಅದು ತಂದಿಲ್ಲ. ಅದರೊಟ್ಟಿಗೆ ರೈತರ ಬೆಳೆಗಳ ಮೇಲೂ ಪರಿಣಾಮ ಬೀರಿದ್ದು, ರೈತರಿಗೆ ಆರ್ಥಿಕ ನಷ್ಟವನ್ನೂ ತಂದೊಡ್ಡಿದೆ.
ಆಲಮೇಲ ತಾಲೂಕು ಸಮ್ಮೇಳನದ ಲಾಂಛನ ಬಿಡುಗಡೆ
ಸಿಂದಗಿ: ಆಲಮೇಲ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನವು ಆಲಮೇಲ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಶ್ರೀ ಭಾಗ್ಯವಂತಿ ದೇವಸ್ಥಾನದ ಆವರಣದಲ್ಲಿ ಡಿ.14 ರಂದು ಜರುಗಲಿದೆ. ಈ ಹಿನ್ನಲೆಯಲ್ಲಿ ಮಂಗಳವಾರ ಸಿಂದಗಿಯಲ್ಲಿ ಶಾಸಕ ಅಶೋಕ ಮನಗೂಳಿ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಿದರು.
ಬಸ್‌ಗಾಗಿ ನಿಲ್ದಾಣದಲ್ಲಿ ವಿದ್ಯಾರ್ಥಿನಿಯರ ಧರಣಿ
ಕನ್ನಡಪ್ರಭ ವಾರ್ತೆ ನಾಲತವಾಡ: ಕಾಲೇಜು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್‌ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಮಧ್ಯಾಹ್ನ ಬಸ್ ನಿಲ್ದಾಣದಲ್ಲಿ ಸುಮಾರು ಒಂದು ಗಂಟೆಗು ಹೆಚ್ಚು ಕಾಲ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಜನಪದ ಸಾಹಿತ್ಯದಲ್ಲಿ ಬದುಕಿನ ಪಾಠ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಜನಪದ ಸಾಹಿತ್ಯದಲ್ಲಿ ಬದುಕಿನ ಪಾಠವಿದೆ. ಈ ಸಾಹಿತ್ಯವನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ಮುಟ್ಟಿಸುವ ಕಾರ್ಯ ನಿರಂತರವಾಗಿ ನಡೆಯಬೇಕೆಂದು ಪ್ರೊ.ಬಿ.ಎನ್.ಪಾಟೀಲ ಹೇಳಿದರು.
ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಿಸಲು ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ: ಈಗಾಗಲೇ ಕಬ್ಬು ನುರಿಸುವಿಕೆ ಆರಂಭವಾಗಿದ್ದು, ಕೆಲವು ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ಎಫ್‌ಆರ್‌ಪಿ ದರ ₹ 2700 ರಿಂದ 3000 ವರೆಗೆ ಮಾತ್ರ ಬೆಲೆ ಘೋಷಣೆ ಮಾಡಿವೆ. ಪ್ರಸ್ತಕ ಸಾಲಿನ ಕಬ್ಬು ನುರಿಸುತ್ತಿರುವ ರೈತರಿಗೆ ₹ 4000 ಕಬ್ಬಿನ ದರವನ್ನು ಎಲ್ಲಾ ಫ್ಯಾಕ್ಟರಿ ಮಾಲೀಕರಿಂದ ನೀಡಲು ನಿರ್ದೇಶನ ನೀಡಬೇಕೆಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಒತ್ತಾಯಿಸಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved