• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಜನರ ಜೀವನ ಮಟ್ಟ ಸುಧಾರಣೆಗೆ ಆದ್ಯತೆ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಗ್ರಾಮೀಣ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಆದ್ಯತೆ ಮೇಲೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣಗೆ ಒತ್ತು ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಸುಧಾರಣೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ವಿಶೇಷ ಕಾಳಜಿ ವಹಿಸಿ, ಪರಿಹಾರ ಬೋಧನೆ ಮಾಡಿ ಉಜ್ವಲ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೋಕ್ಸೋ ದೂರು ದಾಖಲಿಸಿದ್ದ ಬಾಲಕಿ ಆತ್ಮಹತ್ಯೆ
ಕನ್ನಡಪ್ರಭ ವಾರ್ತೆ ನಾಲತವಾಡ ಪೋಕ್ಸೊ ಪ್ರಕರಣ ದಾಖಲಿಸಿದಳೆಂಬ ಕಾರಣಕ್ಕೆ ಆರೋಪಿಗಳು ಜೀವ ಬೆದರಿಕೆ ಹಾಕಿದ್ದರಿಂದ ಮನನೊಂದ ಅಪ್ರಾಪ್ತ ಬಾಲಕಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಅಪ್ರಾಪ್ತ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬೈಕ್ ಅಪಘಾತ: ಯುವಕ ಸಾವು, ಇಬ್ಬರು ಗಂಭೀರ
ಕೊಲ್ಹಾರ: ಬೈಕ್ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಪಟ್ಟಣದ ಯುಕಪಿ ಸಮೀಪದ ಕೃಷ್ಣಾ ನದಿಯ ಸೇತುವೆ ಮೇಲೆ ಭಾನುವಾರ ತಡರಾತ್ರಿ ಸಂಭವಿಸಿದೆ.
ಸಮಸ್ಯೆ ಹೇಳಿದರೆ ನ್ಯಾಯ ಒದಗಿಸಲು ಪ್ರಯತ್ನ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸ್ಥಳೀಯ ಸಂಸ್ಥೆಗಳು ಸಂವಿಧಾನದ ಪಿಲ್ಲರ್‌ ಇದ್ದಂತೆ. ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳ ವಾರ್ಡ್‌ಗಳ ಸಮಸ್ಯೆಗೆ ಸ್ಪಂದಿಸಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು. ಅಂದಾಗ ಜನರ ಪ್ರಶಂಸೆಗೆ ಪಾತ್ರರಾಗುತ್ತೀರಿ. ತಮ್ಮ ಆಡಳಿತಾತ್ಮಕ ಯಾವುದೇ ಸಮಸ್ಯೆಗಳಿರಲಿ ನಮ್ಮ ಗಮನಕ್ಕೆ ತಂದರೆ ವಿಪ ಸದಸ್ಯ ಸುನೀಲಗೌಡ ಪಾಟೀಲರು ಮತ್ತು ನಾನು ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
ಸೇವೆಯೇ ಸೇವಾದಳದ ಮೂಲ ಉದ್ದೇಶ
ಕನ್ನಡಪ್ರಭ ವಾರ್ತೆ ವಿಜಯಪುರ: ಸೇವೆಯೇ ಸೇವಾದಳದ ಮೂಲ ಧ್ಯೇಯೊದ್ದೇಶ. ವರಿಷ್ಠರ ಸೂಚನೆಯಂತೆ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದೆ. ಕಾಂಗ್ರೆಸ್ ಸೇವಾದಳದಿಂದ ಬೆಳಗಾವಿಯ ಕಾಂಗ್ರೆಸ್ ಮಹಾಧಿವೇಶನದ ಶತಮಾನೋತ್ಸವದ ಕಾರ್ಯಕ್ರಮವನ್ನು ಡಿ.26, 27 ಹಾಗೂ 28 ರಂದು ಬೆಳಗಾವಿಯ ಘಟಪ್ರಭಾದಲ್ಲಿ ಆಯೋಜಿಸಿ, ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿಯವರನ್ನು ಕರೆಸಬೇಕೆಂಬ ಒತ್ತಾಯ ಮಾಡಿದ್ದೇವೆ ಎಂದು ಸೇವಾದಳದ ರಾಜ್ಯಾಧ್ಯಕ್ಷ ಎಂ.ರಾಮಚಂದ್ರ ಹೇಳಿದರು.
ಸತ್ವಭರಿತ ಸಾಹಿತ್ಯದಿಂದ ಸಮಾಜ ಪರಿವರ್ತನೆ
ಕನ್ನಡಪ್ರಭ ವಾರ್ತೆ ವಿಜಯಪುರಸಾಹಿತ್ಯಕ್ಕೆ ಸಮಾಜ ತಿದ್ದುವ ಶಕ್ತಿ ಇದ್ದು, ಸತ್ವಭರಿತ ಸಾಹಿತ್ಯ ಸಮಾಜವನ್ನು ಪರಿವರ್ತನೆ ಮಾಡುತ್ತದೆ. ಇಂದಿನ ಆಧುನಿಕ ಕವಿಗಳು ಹೆಚ್ಚಿನ ಅಧ್ಯಯನ ಮಾಡಬೇಕು. ಒಳ್ಳೆಯ ಅನುಭವಗಳು ದೊರೆಯುವುದರಿಂದ ಗಟ್ಟಿ ಸಾಹಿತ್ಯ ರಚಿಸಬಹುದು ಎಂದು ಮಂಗಳೂರಿನ ಹಿರಿಯ ಕವಿ ರಾಧಾಕೃಷ್ಣ ಹೇಳಿದರು.
ಸಮೈರಾ ಕೈಗೂಡಿತು ''''''''ಗಗನ'''''''' ಕನಸು
ಕನ್ನಡಪ್ರಭ ವಾರ್ತೆ ವಿಜಯಪುರ ಆಕೆ ಆಗಿನ್ನೂ ಬಾಲಕಿ, ಉತ್ಸವದಲ್ಲಿ ಹೆಲಿಕಾಪ್ಟರ್ ಟೂರ್ ನಡೆಸಲಾಗುತ್ತಿತ್ತು. ಈ ವೇಳೆ ಆ ಪುಟ್ಟ ಪೋರಿಯ ತಂದೆ ಕುಟುಂಬ ಸಮೇತ ಹೆಲಿಕಾಪ್ಟರ್ ಹತ್ತಿದ್ದರು. ಆಗಲೇ ತಾನು ಸಹ ಪೈಲಟ್ ಆಗಬೇಕು ಎಂದು ಕನಸು ಕಂಡಿದ್ದ ಆ 8 ವರ್ಷದ ಬಾಲಕಿ ಮುಂದೆ ಕೇವಲ 10 ವರ್ಷಕ್ಕೆ ಅಂದುಕೊಂಡಿದ್ದ ಕನಸನ್ನು ನನಸು ಮಾಡಿಕೊಂಡಿದ್ದಾಳೆ. ಇದೀಗ ಆಗಸದಲ್ಲಿ ಹಾರುವ ಮೂಲಕ ಆ ಬಾಲಕಿ ಭಾರತದ ಅತ್ಯಂತ ಕಿರಿಯ ಪೈಲಟ್ ಎಂದು ಹೆಸರು ಮಾಡಿದ್ದು, ಜಿಲ್ಲೆ, ರಾಜ್ಯದ ಕೀರ್ತಿ ಪತಾಕೆಯನ್ನು ರಾಷ್ಟ್ರ ಮಟ್ಟದಲ್ಲಿ ಹಾರಿಸಿದ್ದಾಳೆ.
ಪಿಎಸ್‌ಸಿ ಕೊಳವೆ ಮಾರ್ಗ ಬದಲಾವಣೆಗೆ ನಿರ್ಧಾರ
ಕನ್ನಡಪ್ರಭ ವಾರ್ತೆ ವಿಜಯಪುರ ನಗರಕ್ಕೆ ಸಗಟು ನೀರು ಸರಬರಾಜು ಮಾಡುವ ಆಲಮಟ್ಟಿ ಹಿನ್ನೀರಿನ (ಕೊಲ್ಹಾರದಿಂದ ವಿಜಯಪುರ ನಗರಕ್ಕೆ) ಪಿಎಸ್‌ಸಿ ಕೊಳವೆ ಮಾರ್ಗವನ್ನು ಬದಲಾಯಿಸಿ ಎಂಎಸ್ ಪೈಪ್ ಅಳವಡಿಸುವ ಕಾಮಗಾರಿಯ ಮರು ಟೆಂಡರ್ ಕರೆಯಲು ಕಾರ್ಯಪಾಲಕ ಅಭಿಯಂತರೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಪ್ರಸ್ತಾವನೆಯನ್ನು ಆಡಳಿತಾತ್ಮಕ ಅನುಮೋದನೆಗೆ ₹ ೫೨ ಕೋಟಿಗಳ ಪರಿಷ್ಕೃತ ಅಂದಾಜು ಪಟ್ಟಿ ಸಲ್ಲಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ ಆರ್. ಸೂಚನೆ ನೀಡಿದರು.
ಕನ್ನಡ ಕಟ್ಟಿ, ಗಟ್ಟಿಗೊಳಿಸಿದ ವಚನಕಾರರು
ಕನ್ನಡಪ್ರಭ ವಾರ್ತೆ ಇವಣಗಿ ವರದಾನಿ ಲಕ್ಕಮ್ಮದೇವಿ ಮುಖ್ಯವೇದಿಕೆ (ಬ.ಬಾಗೇವಾಡಿ) ನಾಡಿನ ಶಾಸನಗಳು ಮತ್ತು ಪ್ರಾಚೀನ ಗ್ರಂಥಗಳು ನಾಡಿನ ಹಿರಿಮೆ-ಗರಿಮೆಯನ್ನು ಸಾರಿ ಹೇಳುತ್ತವೆ. ಕನ್ನಡ ಭಾಷೆಯ ಸೊಗಡು ಎಲ್ಲರನ್ನು ಮೃದುಗೊಳಿಸುವ ಶಕ್ತಿ ಹೊಂದಿವೆ ಎಂದು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಸಿದ್ದರಾಮ ಬಿರಾದಾರ ಹೇಳಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 422
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಆಗಸದಲ್ಲಿ ಸಿಂದೂರದ ವರ್ಣ ಬಿಡಿಸಿ ವಾಯು ಪಡೆ ಯೋಧರಿಗೆ ಗೌರವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved