• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಎಫ್‌ಐಆರ್‌ ದಾಖಲಿಸಿರುವ ಹಿನ್ನಲೆಯಲ್ಲಿ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ. ಇದನ್ನು ಖಂಡಿಸಿ ನವೆಂಬರ್‌ 6ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ ಹೇಳಿದರು.
ಕಾಲಮಿತಿಯಲ್ಲಿ ದೌರ್ಜನ್ಯ ಪ್ರಕರಣ ಇತ್ಯರ್ಥ ಪಡಿಸಲು ಕ್ರಮವಹಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲಮಿತಿಯಲ್ಲಿ ಪ್ರಕರಣಗಳ ಇತ್ಯರ್ಥ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಕ್ಫ್‌ಗೆ ಲಕ್ಷಾಂತರ ಎಕರೆ ದಾನ ಮಾಡಿದವರ ಹೆಸರು ಬಹಿರಂಗಪಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿನ 15,000 ಎಕರೆ, ರಾಜ್ಯದ 1,12,000 ಎಕರೆ ಹಾಗೂ ದೇಶದಲ್ಲಿನ 9,46,000 ಎಕರೆ ಜಮೀನನ್ನು ಯಾವ ಮುಸ್ಲಿಮರು ವಕ್ಫ್‌ ಬೋರ್ಡ್‌ಗೆ ದಾನ ನೀಡಿದರು? ಯಾವಾಗ ನೀಡಿದರು? 2009ರಲ್ಲಿ 4,00,000 ಎಕರೆ ಇದ್ದ ವಕ್ಫ್ ಆಸ್ತಿ ಇಂದು 9,46,000 ಎಕರೆ ಹೇಗಾಯಿತು? ಎಂಬುದನ್ನು ಬಹಿರಂಗಪಡಿಸಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಕಾಂಗ್ರೆಸ್‌ಗೆ ಆಗ್ರಹಪಡಿಸಿದರು.
ಮಾನಸಿಕ ನೆಮ್ಮದಿಗೆ ಮಹಾತ್ಮಾರ ಚರಿತ್ರೆ ಆಲಿಸಿ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಮನುಷ್ಯನಿಗೆ ಯಾವುದೇ ವಿಷಯದಲ್ಲಿ ಅನುಭವವಿಲ್ಲವೆಂದರೆ ಗೌರವ ಕಡಿಮೆ. ಜಗತ್ತಿನಲ್ಲಿ ಅನುಭವಕ್ಕೆ ಇರುವ ಬೆಲೆ ಬೇರೆ ಯಾವುದಕ್ಕೂ ಇಲ್ಲ. ಆದ್ದರಿಂದ ಮಹಾತ್ಮರು, ಅನುಭವಿಗಳು ಹೇಳುವ ಮಾತಿನಲ್ಲಿ ಅಮೃತವಿರುತ್ತದೆ ಹಾಗೂ ಮಾನಸಿಕ ನೆಮ್ಮದಿ ಸಿಗುತ್ತದೆ ಎಂದು ಜೋಕಾನಟ್ಟಿ ಯೋಗಿಸಿದ್ದೇಶ್ವರ ಮಠದ ಪ.ಪೂ.ಶ್ರೀ ಬಿಳಿಯಾನಿಸಿದ್ದ ಸ್ವಾಮೀಜಿ ಹೇಳಿದರು.ನಗರದ ಆರಾಧ್ಯ ದೈವ ಕರಿಸಿದ್ದೇಶ್ವರ ದೇವಸ್ಥಾನದ ಜಾತ್ರೆ ನಿಮಿತ್ತವಾಗಿ ದೇವಸ್ಥಾನದಲ್ಲಿ ನಡೆಯುತ್ತಿರುವ 5 ದಿನಗಳ ಪ್ರವಚನದಲ್ಲಿ ಮುಖ್ಯ ಪ್ರವಚನಕಾರರಾಗಿ ಭಾಗವಹಿಸಿ ಉಪದೇಶ ನೀಡಿದ ಅವರು.
ವಕ್ಫ್‌ ಹೆಸರಲ್ಲಿ ಬಿಜೆಪಿಯಿಂದ ಗೊಂದಲ ಸೃಷ್ಟಿ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಹೆಸರಿನಲ್ಲಿ ಬಿಜೆಪಿಯವರು ರಾಜ್ಯದಲ್ಲಿ ಗೊಂದಲ‌ ಸೃಷ್ಟಿ ಮಾಡುತ್ತಿದ್ದು, ಕಾಂಗ್ರೆಸ್‌ನವರು ನೋಟಿಸ್‌ ಕೊಡುವ ಮೂಲಕ ರೈತರಿಗೆ ತೊಂದರೆ ಮಾಡುತ್ತಿದ್ದೇವೆ ಎಂದು ಬಿಂಬಿಸುತ್ತಿದ್ದಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಬಿ.ಎಸ್‌.ಯಡಿಯೂರಪ್ಪ, ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ ಸಿಎಂ ಆಗಿದ್ದ ವೇಳೆ ರೈತರ ಜಮೀನುಗಳನ್ನು ವಾಪಸ್ ಪಡೆದು, ವಕ್ಫ್ ಆಸ್ತಿ ಎಂದು ಸೇರಿಸಿರುವ ಇತಿಹಾಸ ಇವೆ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಆರೋಪಿಸಿದರು.
ವಕ್ಫ್‌ ನೋಟಿಸ್‌: ರೈತರಿಂದ ಕರಾಳ ದೀಪಾವಳಿ ಆಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಜನರು ದೀಪಾವಳಿ ಆಚರಣೆ ಸಂದರ್ಭದಲ್ಲಿ ಸರ್ಕಾರವು ವಕ್ಫ್ ಬೋರ್ಡ್ ಹೆಸರನ್ನು ರೈತರ ಜಮೀನಿನ ಪಹಣಿಯಲ್ಲಿ ನಮೂದು ಮಾಡಿದ್ದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರು ಅಹೋರಾತ್ರಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ- ಹಸಿರು ಸೇನೆ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಅಹೋರಾತ್ರಿ ಧರಣಿಗೆ ನಡೆಸುತ್ತಿದ್ದಾರೆ.
ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ
ಕನ್ನಡಪ್ರಭ ವಾರ್ತೆ ಸಿಂದಗಿ ರಾಜ್ಯದಲ್ಲಿ ಅನ್ಯಾಯಕ್ಕೊಳಗಾದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಒತ್ತಾಯಿಸಿದರು.
ಅಭಿಮಾನಿಗಳಿಂದ ಪುನೀರ್‌ರಾಜಕುಮಾರ್‌ ಪುಣ್ಯಸ್ಮರಣೆ
ಬಸವನಬಾಗೇವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಪವರ್ ಸ್ಟಾರ್ ದಿ.ಪುನೀತ್ ರಾಜ್‌ಕುಮಾರ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಆಚರಿಸಿದರು. ಮಂಗಳವಾರ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
ವಿರಕ್ತಮಠದ ಆಸ್ತಿ ದಾಖಲೆಯಲ್ಲೂ ವಕ್ಫ್‌ ಹೆಸರು
ಕನ್ನಡಪ್ರಭ ವಾರ್ತೆ ಸಿಂದಗಿ ಜನವರಿ ೨೦೧೯ರಲ್ಲಿಯೇ ಸಿಂದಗಿ ವಿರಕ್ತಮಠದ ಆಸ್ತಿ ಬದಲಾವಣೆ ಮಾಡಿದ್ದಾರೆ. ಆದರೆ, ಶ್ರೀಗಳಿಗೆ ಗೊತ್ತಿಲ್ಲ. ಆಸ್ತಿ ಸರ್ವೆ ನಂ.೧೦೨೦ರಲ್ಲಿ ೧.೩೬ ಎಕರೆ ಉತಾರಿಯಲ್ಲಿ ದಾಖಲು ತೋರಿಸಿದ್ದಾರೆ. ಸಚಿವರು ಮೌಖಿಕವಾಗಿ ಕ್ರಮಕೈಗೊಳ್ಳಿ ಅಂತ ಹೇಳಿದಾಗ ಕ್ರಮಕೈಗೊಳ್ಳುವ ನೈತಿಕತೆ ಯಾರಿಗೂ ಇರುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ವಿದ್ಯುತ್‌ ಕಂಬ ಅಳವಡಿಕೆ ಸ್ಥಗಿತಕ್ಕೆ ರೈತರ ಆಗ್ರಹ
ಕನ್ನಡಪ್ರಭ ವಾರ್ತೆ ನಿಡಗುಂದಿ ನಿಡಗುಂದಿ, ಕೊಲ್ಹಾರ ಹಾಗೂ ಬಸವನಬಾಗೇವಾಡಿ ತಾಲೂಕಿನ ರೈತರ ಜಮೀನುಗಳಲ್ಲಿ ಅಳವಡಿಸುತ್ತಿರುವ 765 ಕೆವಿ ವಿದ್ಯುತ್ ಗೋಪುರಗಳಿಗೆ ಸಂಬಂಧಿಸಿದಂತೆ ರೈತರ ಬೇಡಿಕೆ ಈಡೇರುವವರೆಗೆ ಕಂಬ ಅಳವಡಿಕೆ ಸ್ಥಗಿತ ಮಾಡುವಂತೆ ಆಗ್ರಹಿಸಿ ನಿಡಗುಂದಿ ತಾಲೂಕು ರೈತರು ತಹಸೀಲ್ದಾರ್ ಎ.ಡಿ ಅಮರವಾದಗಿ ಅವರ ಮೂಲಕ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 399
  • next >
Top Stories
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್‌ ಜಾತಿಗೆ ಕೊಕ್‌
ಜಾತಿ ಗಣತಿ ಕುರಿತು ಲಿಂಗಾಯತರಲ್ಲಿ ಬಿಕ್ಕಟ್ಟು ಪ್ರದರ್ಶನ
ಬೆಂಬಲ ಬೆಲೆ ಅಡಿ ಕೇಂದ್ರದಿಂದ ಹೆಸರು, ಉದ್ದು, ಶೇಂಗಾ ಖರೀದಿ
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved