• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯರ ಜನಪ್ರಿಯತೆಗೆ ಧಕ್ಕೆ ತರಲು ಷಡ್ಯಂತ್ರ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ 2ನೇ ಬಾರಿ ಮುಖ್ಯಮಂತ್ರಿಯಾಗಿ ಈ ರಾಜ್ಯದ ಬಡ ಜನರ, ಶೋಷಿತರ ಧ್ವನಿಯಾಗಿ ಪಂಚ ಗ್ಯಾರಂಟಿಗಳನ್ನು ನೀಡುವ ಮೂಲಕ ಉತ್ತಮ ಜನಪರ ಆಡಳಿತ ಸಹಿಸಿಕೊಳ್ಳಲು ಸಾಧ್ಯವಾಗದೇ ಬಿಜೆಪಿಯವರು ನಡೆಸುತ್ತಿರುವ ಬೆಂಗಳೂರು ಟೂ ಮೈಸೂರು ಪಾದಯಾತ್ರೆ ಜನಪ್ರಿಯ ಯೋಜನೆಗಳನ್ನು ನೀಡಿದ ಸಿದ್ದರಾಮಯ್ಯರ ಜನಪ್ರಿಯತೆ, ಇಮೇಜ್‌ಗೆ ಧಕ್ಕೆ ತರಲು ಷಡ್ಯಂತ್ರವಾಗಿದೆ ವಿನಃ ಹೋರಾಟಕ್ಕೆ ಯಾವುದೇ ಅರ್ಥವಿಲ್ಲ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಕೇಂದ್ರದಲ್ಲಿಲ್ಲ ಸರ್ಕಾರಿ ಪ್ರೌಢ, ಪಪೂ ಕಾಲೇಜು
ಕನ್ನಡಪ್ರಭ ವಾರ್ತೆ ಚಡಚಣ ತಾಲೂಕು ಘೋಷಣೆಯಾಗಿ ಹಲವು ವರ್ಷಗಳೇ ಕಳೆದರೂ ತಾಲೂಕು ಕೇಂದ್ರ ಸ್ಥಾನದಲ್ಲಿ ಒಂದೂ ಕೂಡಾ ಸರ್ಕಾರಿ ಪ್ರೌಢ ಕನ್ನಡ ಮಾಧ್ಯಮ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಇಲ್ಲದಿರುವುದು ನಾಡ ಭಾಷಾಪ್ರೇಮಕ್ಕೆ ಕೊಡಲಿ ಪೆಟ್ಟು ಬಿದ್ದಂತಾಗಿದೆ.
3ನೇ ಪುಟಕ್ಕೆ...ಕ್ರೈಂ...ಮಸ್ಟ್‌..ಅಪರಚಿತ ವ್ಯಕ್ತಿಯ ಶವ ಪತ್ತೆ
ತಾಳಿಕೋಟೆ: ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ನಿರ್ಮಿಸಲಾಗಿರುವ ಬಸ್ ನಿಲುಗಡೆ ಸ್ಥಳದ ಹತ್ತಿರ ಅಪರಿಚಿತ ವ್ಯಕ್ತಿಯ ಶವವು ಬುಧವಾರ ಪತ್ತೆಯಾಗಿದೆ.ಶವವನ್ನು ಸಮೂದಾಯ ಆರೋಗ್ಯ ಕೇಂದ್ರದ ಶವ ಸಂಗ್ರಹಗಾರದಲ್ಲಿರಿಸಲಾಗಿದೆ. ಮೃತಪಟ್ಟ ವ್ಯಕ್ತಿ ಕುಡಿದ ಅಮಲಿನಲ್ಲಿ ಕೆಳಗೆ ಬಿದ್ದು ಮೃತಪಟ್ಟಿರಬಹುದೆಂದು ಶಂಕೆ ವ್ಯಕ್ತವಾಗಿದ್ದು,
ಗಡಿ ಜಿಲ್ಲೆಗಳ ಪತ್ರಿಕೆಗಳಿಗೆ ಜಾಹೀರಾತು ನೀಡುವಂತೆ ಮನವಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಪ್ರವಾಸದ ಅಂಗವಾಗಿ ಆ.6 ರಂದು ನಗರಕ್ಕೆ ಆಗಮಿಸಿದ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರನ್ನು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿದರು. ಈ ವೇಳೆ ಗಡಿ ಭಾಗದ ಜಿಲ್ಲೆಗಳ ಕನ್ನಡ ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು ವಿಶೇಷ ಜಾಹೀರಾತು ನೀಡುವಂತೆ ಕೋರಿ ಮನವಿಪತ್ರ ಸಲ್ಲಿಸಲಾಯಿತು.
ಹೊಸಪೇಟೆ ನಗರಸಭೆ ಮೀಸಲು ಪ್ರಕಟ: ಪಕ್ಷೇತರರೇ ಇಲ್ಲಿ ನಿರ್ಣಾಯಕ
ನಗರಸಭೆ ಅತಂತ್ರ ಫಲಿತಾಂಶ ಪಡೆದಿದ್ದು, ಈ ಹಿಂದೆ ಬಿಜೆಪಿ ಆಡಳಿತ ನಡೆಸಿದ್ದು, ಈಗ ಕಾಂಗ್ರೆಸ್‌ ಕಣ್ಣಿಟ್ಟಿರುವುದು ಗುಟ್ಟಾಗಿ ಉಳಿದಿಲ್ಲ.
ಜೀವನದಲ್ಲಿ ಗುರಿ ಮುಟ್ಟುವ ಕನಸು ಮುಖ್ಯ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಿದ್ಯಾರ್ಥಿಗಳು ವ್ಯಾಸಂಗದ ಜೊತೆ ಜೊತೆಗೆ ಜೀವನದಲ್ಲಿ ಉತ್ತಮ ಗುರಿಮಟ್ಟುವ ಕನಸು ಕಾಣುವ ಮೂಲಕ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿಶ್ರಾಂತ ದೈಹಿಕ ಶಿಕ್ಷಣದ ನಿರ್ದೇಶಕರು ಹಾಗೂ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತರಾದ ಡಾ.ಅಶೋಕಕುಮಾರ ಜಾಧವ ಹೇಳಿದರು.
ಸ್ವಾತಂತ್ರೋತ್ಸವದ ಸಿದ್ಧತೆಯಲ್ಲಿ ಎಲ್ಲರೂ ಭಾಗಿಯಾಗಿ
ಕನ್ನಡಪ್ರಭ ವಾರ್ತೆ ಸಿಂದಗಿ ಆ.೧೫ ರಂದು ಆಚರಿಸಲ್ಪಡುವ ಸ್ವಾತಂತ್ರೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆಯಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ ಸೂಚಿಸಿದರು. ದಂಡಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ ೭.೪೫ ರೊಳಗೆ ಎಲ್ಲ ಸರ್ಕಾರಿ, ಅರೆ ಸರ್ಕಾರಿ ಕಚೇರಿ ಮತ್ತು ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನಡೆಸಬೇಕು.
ಕಣಕಿ-ಹುಲ್ಲು ಮಾರಾಟ ಮಾಡುವವರ ಸ್ಥಳಾಂತರ ಖಂಡಿಸಿ ಮನವಿ
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಹಲವಾರು ವರ್ಷಗಳಿಂದ ವಿಜಯಪುರ ನಗರದ ಡಿಸಿ ಕಚೇರಿ ಹಿಂಬಾಗದಲ್ಲಿ ಕಣಕಿ-ಹುಲ್ಲು ಮಾರಾಟ ಮಾಡುವವರನ್ನು ಸ್ಥಳಾಂತರಿಸುತ್ತಿರುವುದು ಖಂಡನೀಯ ಕೂಡಲೇ ಅವರಿಗೆ ಅಲ್ಲಿ ಕುಳಿತು ವ್ಯಾಪಾರ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ಕಣಕಿ-ಹುಲ್ಲು ವ್ಯಾಪಾರಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಿರಿಯ ಹೋರಾಟಗಾರ ಭೀಮಶಿ ಕಲಾದಗಿ ನಿಧನ
ವಿಜಯಪುರ: ಜಿಲ್ಲೆಯ ಹಿರಿಯ ಹೋರಾಟಗಾರ, ಕಮ್ಯುನಿಸ್ಟ್‌ ಮುಖಂಡ ಭೀಮಶಿ ಕಲಾದಗಿ(87) ಸೋಮವಾರ ರಾತ್ರಿ ವಿಧಿವಶರಾಗಿದ್ದಾರೆ. ತಮ್ಮ ಜನಪರ ಹೋರಾಟಗಳಿಂದ ನಾಡಿನಲ್ಲಿ ಹೆಸರಾಗಿದ್ದ ಭೀಮಶಿ ಕಲಾದಗಿ ಅವರು ಬರಗಾಲ ಭೀಮಶಿಯೆಂದೇ ಖ್ಯಾತರಾಗಿದ್ದರು. ಜಿಲ್ಲೆಯ ಮುಳವಾಡ ಏತ ನೀರಾವರಿ ಸೇರಿದಂತೆ ಜಿಲ್ಲೆಯ ಸಮಗ್ರ ನೀರಾವರಿಗಾಗಿ, ರೈತರಿಗಾಗಿ, ಕಾರ್ಮಿಕರಿಗಾಗಿ, ದಲಿತರಿಗಾಗಿ ಜೀವನವಿಡಿ ಹೋರಾಟ ಮಾಡಿದ್ದರು. ಅವರ ಅಗಲಿಕೆಯಿಂದ ಹಿರಿಯ ಹೋರಾಟದ ಕೊಂಡಿಯೊಂದು ಕಳಚಿದಂತಾಗಿದೆ‌‌‌.
ವಚನಗಳಲ್ಲಿನ ಮೌಲ್ಯವರಿತು ಸನ್ಮಾರ್ಗದಲ್ಲಿ ಸಾಗಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವ ಹಾಗೂ ಶ್ರಾವಣ ಮಾಸದಂಗವಾಗಿ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಬಸವಾದಿ ಪ್ರಥಮರ ವಚನ ಚಿಂತನ ಪ್ರವಚನವನ್ನು ಜನರು ಸದುಪಯೋಗಪಡಿಸಿಕೊಳ್ಳುವಂತೆ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಬಸಪ್ಪ ಪೂಜಾರಿ ಹೇಳಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 340
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved