• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸ್ಟೆಲ್‌, ಶಾಲೆ, ಆಸ್ಪತ್ರೆಗಳಿಗೆ ಜಿಪಂ ಸಿಇಒ ಭೇಟಿ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವನಬಾಗೇವಾಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬ.ಬಾಗೇವಾಡಿ ತಾಪಂ ಮತ್ತು ನರಸಲಗಿ ಗ್ರಾಪಂಗೆ ದಿಢೀರ್ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲಿಸಿ, ತಾಪಂ ಕಚೇರಿ ಸಿಬ್ಬಂದಿ ಹಾಜರಾತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಪ್ರತಿ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ಆಚರಣೆ ಮಾಡುವಂತೆ ಸೂಚನೆ ನೀಡಿದರು.
ಎರೆಹುಳು ಗೊಬ್ಬರ ತಯಾರಿಸುವ ಯೋಜನೆಗೆ ಕ್ರಮ
ಕನ್ನಡಪ್ರಭ ವಾರ್ತೆ ಸಿಂದಗಿ: ಪಟ್ಟಣದಲ್ಲಿ ಪ್ರತಿದಿನ 13 ಟನ್ ಕಸ ಉತ್ಪತ್ತಿಯಾಗುತ್ತಿದ್ದು, ಕಸದ ಮರುಬಳಕೆಯಾಗುತ್ತಿಲ್ಲ. ಮುಂಬರುವ ದಿನಗಳಲ್ಲಿ ಎರೆಹುಳು ಗೊಬ್ಬರ ತಯಾರಿಸುವ ಯೋಜನೆಯನ್ನು ಪುರಸಭೆ ಕ್ರಮ ಕೈಗೊಳ್ಳಲಿದೆ ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.
ಮೊದಲು ಕಾರ್ಯಕರ್ತರು ನಂತರ ನಾಯಕರು
ಕನ್ನಡಪ್ರಭ ವಾರ್ತೆ ವಿಜಯಪುರ ಸೇವಾದಳವು ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕವಾಗಿದ್ದು ಇಲ್ಲಿ ಶಿಸ್ತು, ತ್ಯಾಗ, ಸೇವಾ ಭಾವದಿಂದ ಪಕ್ಷ ಸಂಘಟನೆಯಲ್ಲಿ ಸೇವಾ ದಳದ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. ಪಕ್ಷ ಸಂಘಟನೆಯಲ್ಲಿ ನಾನು ಯಾವಾಗಲೂ ನಿಮ್ಮೊಂದಿಗೆ ಇರುತ್ತೇನೆ. ಮೊದಲು ಕಾರ್ಯಕರ್ತರು ನಂತರ ನಾಯಕರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ಅರಣ್ಯೀಕರಣ, ಹಸಿರೀಕರಣ ಉತ್ತೇಜಿಸಲು ವೃಕ್ಷೋತ್ಥಾನ
ಕನ್ನಡಪ್ರಭ ವಾರ್ತೆ ವಿಜಯಪುರ: ಹಸರೀಕರಣ, ಅರಣ್ಯೀಕರಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ-2024 ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿದರು.
ಬಸವ ನಾಡಲ್ಲಿ ಇಂದು ಅದ್ಧೂರಿ ಅಕ್ಷರ ಜಾತ್ರೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವನನಾಡು ಬಸವನಬಾಗೆವಾಡಿಯಲ್ಲಿ ಇಂದು ಅಕ್ಷರ ಜಾತ್ರೆ ಜಾತ್ರೆ ನಡೆಯಲಿದೆ. ತಾಲೂಕಿನ 10ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಿನ ಸುಕ್ಷೇತ್ರ ಇವಣಗಿ ಗ್ರಾಮದ ವರದಾನಿ ಲಕ್ಕಮ್ಮದೇವಿ ದೇವಸ್ಥಾನದ ಆವರಣದಲ್ಲಿ ವೇದಿಕೆಯನ್ನು ಸಿದ್ಧಗೊಳಿಸಲಾಗಿದೆ. ಸಮ್ಮೇಳನದ ಯಶಸ್ವಿಗೆ ಇವಣಗಿ ಗ್ರಾಮದ ಮುಖಂಡರು, ಗ್ರಾಮಸ್ಥರು, ಕಸಾಪ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು, ಸಮ್ಮೇಳನದ ವಿವಿಧ ಸಮಿತಿಗಳ ಪದಾಧಿಕಾರಿಗಳು ಟೊಂಕಕಟ್ಟಿ ನಿಂತಿದ್ದಾರೆ. ಈಗಾಗಲೇ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಇವಣಗಿ ಗ್ರಾಮವನ್ನು ಕನ್ನಡ ಬರಹಗಳಿಂದ ಹಾಗೂ ಸ್ವಾಗತ ಬ್ಯಾನರ್‌ಗಳಿಂದ ತುಂಬಿಸಲಾಗಿದೆ.
ಆರ್‌ಎಂಎಸ್‌ಎಯಲ್ಲಿ ಗುಣಮಟ್ಟದ ಬೋಧನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬಿದರಕುಂದಿ ಗ್ರಾಮ ವ್ಯಾಪ್ತಿಯ ಆದರ್ಶ ವಿದ್ಯಾಲಯ (ಆರ್‌ಎಂಎಸ್‌ಎ) ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವ ಮೂಲಕ ಮಾದರಿ ಶಾಲೆ ಎಂಬ ಹೆಗ್ಗಳಿಕೆ ಪಡೆದಿದೆ. ಹೀಗಾಗಿ ಸರ್ಕಾರ ಮಕ್ಕಳಿಗೆ ಇನ್ನಷ್ಟು ಸೌಲಭ್ಯಗಳನ್ನು ನೀಡಬೇಕು ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಗುಂಡಣ್ಣ ಕೊಟಗಿ ಹೇಳಿದರು.
ಭಾರತದ ಕಿರಿಯ ಪೈಲಟ್‌ ಸಮೇರಾ ಹುಲ್ಲೂರ ಸಾಧನೆ
ಕನ್ನಡಪ್ರಭ ವಾರ್ತೆ ವಿಜಯಪುರ: 18ನೇ ವಯಸ್ಸಿನಲ್ಲಿಯೇ ಕಮರ್ಷಿಯಲ್ ಫೈಲೆಟ್ ಲೈಸನ್ಸ್‌(ಸಿಪಿಎಲ್) ಪಡೆಯುವ ಮೂಲಕ ಭಾರತದ ಅತ್ಯಂತ ಕಿರಿಯ ಪೈಲಟ್ ಆಗಿ ಗುರುತಿಸಿಕೊಂಡು ಸಮೇರಾ ಹುಲ್ಲೂರ ಸಾಧನೆ ಮಾಡಿದ್ದಾಳೆ. ನಗರದ ಪ್ರತಿಷ್ಠಿತ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದಾಳೆ
ಪೇಜಾವರ ಶ್ರೀ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ
ತಿಕೋಟಾ: ಸಂವಿಧಾನ ಬದಲಾವಣೆ ಬಗ್ಗೆ ರಾಷ್ಟ್ರ ದ್ರೋಹದ ಹೇಳಿಕೆ ನೀಡಿರುವ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸುವಂತೆ ತಾಲೂಕಿನ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಗ್ರೇಡ್‌ 2 ತಹಶೀಲ್ದಾರ ಎಸ್.ಎಚ್‌. ಅರಕೇರಿಗೆ ಮನವಿ ಸಲ್ಲಿಸಿದರು.
ಮಹಾನಗರ ಪಾಲಿಕೆಯಿಂದ ಅತಿಕ್ರಮಣ ತೆರವು ಕಾರ್ಯಾಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾನಗರ ಪಾಲಿಕೆಯಿಂದ ವಾರ್ಡ್‌ ನಂ.೧೩ರ ಜನತಾ ಬಜಾರ, ನೆಹರು ಮಾರುಕಟ್ಟೆ ಬಳಿ ಹಾಗೂ ಎಲ್‌ಬಿಎಸ್ ಮಾರುಕಟ್ಟೆ ಹತ್ತಿರ ಅತಿಕ್ರಮಣವನ್ನು ತೆರವುಗೊಳಿಸಲಾಯಿತು. ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕಿ ನೇತೃತ್ವದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಿದೆ.
ಯುವಜನೋತ್ಸವದಲ್ಲಿ ಎಕ್ಸಲಂಟ್ ವಿದ್ಯಾರ್ಥಿಗಳ ಸಾಧನೆ
ಕನ್ನಡಪ್ರಭ ವಾರ್ತೆ ವಿಜಯಪುರ: ಯುವಜನೋತ್ಸವ-2024ರಲ್ಲಿ ಸ್ಪರ್ಧೆ ಮಾಡಿದ ನಗರದ ಎಕ್ಸಲಂಟ್ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಅಧಿಕ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಕಾಲೇಜಿನ ಕೀರ್ತಿಗೆ ಭಾಜನರಾಗಿದ್ದಾರೆ.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 422
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಆಗಸದಲ್ಲಿ ಸಿಂದೂರದ ವರ್ಣ ಬಿಡಿಸಿ ವಾಯು ಪಡೆ ಯೋಧರಿಗೆ ಗೌರವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved