• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೋಲ್‌ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಕೊಲ್ಹಾರ: ತಾಲೂಕಿನ ಮುಳವಾಡದ ಬಳಿಯ ಟೋಲ್ ಗುರುವಾರ ತಡರಾತ್ರಿ ಆರಂಭವಾದ ಹಿನ್ನೆಲೆಯಲ್ಲಿ ತಾಲೂಕಿನ ಸುತ್ತಮುತ್ತಲಿನ ಗ್ರಾಮದ ರೈತರು ಟೋಲ್ ನಾಕಾ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಟೋಲ್ ನಾಕಾಕ್ಕೆ ಸಂಬಂಧಪಟ್ಟ ಕೊಲ್ಹಾರ, ಬಬಲೇಶ್ವರ ತಾಲೂಕಿನ ಗ್ರಾಮಗಳ ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮಕ್ಷಮದಲ್ಲಿ ಸದರಿ ಟೋಲ್ ನಾಕಾವನ್ನು ಪ್ರಾರಂಭಿಸಬೇಕು. ಪ್ರಾರಂಭಿಸುವ ಮುಂಚೆ ರಸ್ತೆ ಶುಲ್ಕ ಕೇಂದ್ರಕ್ಕೆ ಸಂಬಂಧಪಡುವ ಗ್ರಾಮಗಳ ಗ್ರಾಮಸ್ಥರನ್ನು ಕರೆಸಿ ಸಭೆ ನಡೆಸಿ ಅವರ ಕುಂದು ಕೊರತೆಗಳನ್ನು ಗಮನದಲ್ಲಿಟ್ಟುಕೊಂಡು ಟೋಲ್ ಪ್ರಾರಂಭಿಸಬೇಕು.
ಕೈನ ಜನಪರ ಆಡಳಿತ ವಿಪಕ್ಷಗಳಿಗೆ ಸಹಿಸಲಾಗ್ತಿಲ್ಲ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಪರ ಆಡಳಿತ ನಡೆಸುತ್ತಿರುವುದು ವಿಪಕ್ಷದವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದಲೇ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸುಳ್ಳು ಟೀಕೆಗಳಿಗೆ ಕಿವಿಗೊಡದೇ ಜನರು ಜಾಗೃತರಾಗಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ರಾಜ್ಯ ಸರ್ಕಾರ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ್ದು ಆದಾಯಕ್ಕೆ ಧಕ್ಕೆ : ಸಾರ್ವಜನಿಕರಿಗೆ ಸಂಕಷ್ಟ
ಸ್ಥಿರಾಸ್ತಿಗಳ ಡಿಜಿಟಲ್‌ ಖಾತೆ ಆಗದಿರುವುದರಿಂದ ವ್ಯವಹಾರ ಸ್ಥಗಿತವಾಗಿದ್ದು, ಇದರಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೂ ಧಕ್ಕೆಯಾಗಿದೆ.
ಕಳಪೆ ತೊಗರಿ ಬೀಜ ವಿತರಿಸಿ, ರೈತರಿಗೆ ಅನ್ಯಾಯ
ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿ, ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಧೂಳುಮುಕ್ತ ಪಟ್ಟಣ ನಿರ್ಮಾಣಕ್ಕೆ ಪಣ ತೊಡುವೆ ಎಂದ ಮನಗೂಳಿ
ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಸಿಂದಗಿ ಪಟ್ಟಣದ ಅಗಸಿ ಬಳಿ ದ್ವಾರ ಬಾಗಿಲು ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಭೂಪೂಜೆ ಮಾಡಿದರು.
ಕರ ವಸೂಲಿಯಲ್ಲಿ ಗರಿಷ್ಠ ಗುರಿ ಸಾಧಿಸಿ ತೋರಿಸಿ
ಎನ್‌ಟಿಪಿಸಿ ತೆರಿಗೆ ಹಾಗೂ ಹಾಗೂ ಕರ ವಸೂಲಾತಿ ಕುರಿತು ಅಧಿಕಾರಿಗಳೊಂದಿಗೆ ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ್ ಅಜೂರ ಸಭೆ ನಡೆಸಿದರು.
ನಮ್ಮ ಇಡೀ ಗುಂಪು ಕರೆದರೆ ಮಾತ್ರ ದೆಹಲಿಗೆ ಹೋಗುವೆ ಎಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಯಾರೇ ರಾಜ್ಯಕ್ಕೆ ಭೇಟಿ ನೀಡಿದರು ನಾನು ಯಾರಿಗೂ ಭೇಟಿಯಾಗಲ್ಲ ಎಂದು ಖಡಕ್‌ ಸಂದೇಶ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಮನೆಮನೆಗಳಲ್ಲಿ ಭಗವದ್ಗೀತೆ ಅಧ್ಯಯನ ನಡೆಯಲಿ
ಪಿಂಜಾರ ಕಾಲೋನಿಯಲ್ಲಿರುವ ಬಿ.ಎಸ್.ಸೆಂಟ್ರಲ್ ಶಾಲೆಯಲ್ಲಿ ಭಗವದ್ಗೀತಾ ಶ್ಲೋಕ ಪಠಣಕೇಂದ್ರದಲ್ಲಿ ನಿವೃತ್ತದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ ಉಪನ್ಯಾಸ ನೀಡಿದರು.
ಡಿ.10ಕ್ಕೆ ಸುವರ್ಣಸೌಧ ಮುತ್ತಿಗೆ ಹಾಕಲು ನಿರ್ಧಾರ
ಮೀಸಲಾತಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ವಿ.ಎಚ್.ಬಿರಾದಾರ ಹೇಳಿದ್ದಾರೆ.
ಹೊಸ ವಿಚಾರಗಳನ್ನು ನೀಡುವ ಕುವೆಂಪು ಸಾಹಿತ್ಯ ಓದು
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅವರು ಕುವೆಂಪು ಓದು, ಕಮ್ಮಟ ಉದ್ಘಾಟಿಸಿ ಅಭಿಪ್ರಾಯಪಟ್ಟರು
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 422
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಜೈಲಲ್ಲಿ ಕೈದಿಗಳ ಮದ್ಯ ಪಾರ್ಟಿ, ಡಾನ್ಸ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved