• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ
ಕನ್ನಡಪ್ರಭ ವಾರ್ತೆ ವಿಜಯಪುರ ದೀಪಾವಳಿ ಪ್ರಯುಕ್ತ ನಗರದ ಕೆಲವು ಕಡೆ ತಾತ್ಕಾಲಿಕ ಹಾಗೂ ಖಾಯಂ ವ್ಯಾಪಾರಸ್ಥರು ಪಟಾಕಿ ಮಾರಾಟ ಮಾಡಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಸೋಮವಾರದೊಳಗೆ ದಾಖಲಾತಿಗಳನ್ನು ಸಲ್ಲಿಸಿ ಪರವಾನಿಗೆ ಪಡೆಯುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ದೇವಸ್ಥಾನಕ್ಕೂ ವಕ್ಫ್‌ ಮಂಡಳಿ ನೋಟಿಸ್‌ ನಿಡ್ತಾರೆ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್‌ ಮಂಡಳಿಯವರು ದೇವಸ್ಥಾನಕ್ಕೆ ಕೂಡಾ ನೋಟಿಸ್ ನೀಡುತ್ತಿದ್ದಾರೆ. ದೇಶದಲ್ಲಿ ವಕ್ಫ್‌ ಕಾನೂನು ವಿರುದ್ಧ ಹೋರಾಟ ಮಾಡಲಾಗುವುದು. ನೋಟಿಸ್ ನೀಡಿದ್ದರ ಬಗ್ಗೆ ಕಾನೂನು ಹೋರಾಟಕ್ಕೆ ವಕೀಲರ ತಂಡ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ರಾಜ್ಯ ಹೆದ್ದಾರಿಯಲ್ಲಿ ಏಕಾಏಕಿ 9 ವೃತ್ತಗಳ ನಿರ್ಮಾಣ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ರಾಜ್ಯ ಹೆದ್ದಾರಿ ಹಾದು ಹೋಗುವ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಕೇವಲ 500 ಮೀ. ವ್ಯಾಪ್ತಿಯಲ್ಲಿ ರಾತ್ರೋರಾತ್ರಿ ಒಂಬತ್ತು ವೃತ್ತಗಳು ತಲೆ ಎತ್ತಿವೆ. ಆದರೆ, ಈ ವೃತ್ತಗಳನ್ನು ಯಾರು ನಿರ್ಮಿಸಿದ್ದಾರೆ? ಏಕೆ ನಿರ್ಮಿಸಿದ್ದಾರೆ? ಅನುಮತಿ ಸಿಕ್ಕ ಮೇಲೆ ತೆಗೆದುಕೊಂಡಿದ್ದಾರೆ ಎಂಬ ಯಾವ ಮಾಹಿತಿಯೂ ಲಭ್ಯವಾಗಿಲ್ಲ. ಆದರೆ, ಈಗ ಏಕಾಏಕಿ 9 ವೃತ್ತಗಳ ನಿರ್ಮಾಣ ಈಗ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಬಿಎಲ್‌ಡಿಇ ಸಂಸ್ಥೆ ಹೆಸರು ಬದಲು: ಎಂ.ಬಿ.ಪಾಟೀಲ
ಕನ್ನಡಪ್ರಭ ವಾರ್ತೆ ವಿಜಯಪುರ ಸಂಸ್ಥೆಯ ಜನಸೇವೆಯನ್ನು ರಾಷ್ಟ್ರವ್ಯಾಪಿ ವಿಸ್ತರಿಸುವ ಸದುದ್ದೇಶದಿಂದ ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್‌ ಎಜುಕೇಶನ್ ಅಸೋಸಿಯೇಷನ್ ಹೆಸರನ್ನು ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಎಜುಕೇಶನ್ ಅಸೋಸಿಯೇಷನ್ ಎಂದು ಬದಲಾಯಿಸಲು ಭಾನುವಾರ ನಡೆದ ಬಿಎಲ್‌ಡಿಇ ಸಂಸ್ಥೆಯ ಸರ್ವ ಸದಸ್ಯರ ವಿಶೇಷ ಸಭೆಯಲ್ಲಿ ಒಕ್ಕೂರಲಿನ ಅನುಮೋದನೆ ನೀಡಲಾಗಿದೆ.
ಸಿದ್ದೇಶ್ವರ ಶ್ರೀ, ಬಸವೇಶ್ವರ ಹೆಸರು ನಾಮಕರಣಕ್ಕೆ ಒತ್ತಾಯ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರ ಹೆಸರು, ಗಾಂಧಿ ವೃತ್ತದ ನವೀಕರಣ, ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಶ್ರೀಗಳ ಹೆಸರನ್ನು ಮರುನಾಮಕರಣ ಮಾಡಬೇಕು ಮತ್ತು ವಿಜಯಪುರ ನಗರದ ಕಿತ್ತೂರ ರಾಣಿ ಚನ್ನಮ್ಮ ರಂಗ ಮಂದಿರ ನವೀಕರಗೊಳಿಸಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ನಡೆಸುತ್ತಿರುವ ಧರಣಿ ೪ನೇ ದಿನಕ್ಕೆ ಕಾಲಿಟ್ಟಿದೆ.
ಸಿದ್ದೇಶ್ವರ ಶ್ರೀ, ಬಸವೇಶ್ವರ ಹೆಸರು ನಾಮಕರಣಕ್ಕೆ ಒತ್ತಾಯ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರ ಹೆಸರು, ಗಾಂಧಿ ವೃತ್ತದ ನವೀಕರಣ, ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಶ್ರೀಗಳ ಹೆಸರನ್ನು ಮರುನಾಮಕರಣ ಮಾಡಬೇಕು ಮತ್ತು ವಿಜಯಪುರ ನಗರದ ಕಿತ್ತೂರ ರಾಣಿ ಚನ್ನಮ್ಮ ರಂಗ ಮಂದಿರ ನವೀಕರಗೊಳಿಸಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ನಡೆಸುತ್ತಿರುವ ಧರಣಿ ೪ನೇ ದಿನಕ್ಕೆ ಕಾಲಿಟ್ಟಿದೆ.
ಸ್ವಾವಲಂಬಿ ಬದುಕಿಗೆ ವೃತ್ತಿಪರ ತರಬೇತಿ ಅವಶ್ಯ
ಕನ್ನಡಪ್ರಭ ವಾರ್ತೆ: ಯುವಕರ ಸ್ವಾವಲಂಬಿ ಬದುಕಿಗೆ ವೃತ್ತಿಪರ ತರಬೇತಿ ಅವಶ್ಯವಾಗಿದ್ದು, ಇಂದಿನ ತ್ವರಿತ-ಬದಲಾಗುತ್ತಿರುವ ಆರ್ಥಿಕ ಸನ್ನಿವೇಶದಲ್ಲಿ ಮುಂದಿನ ಪೀಳಿಗೆಗೆ ನಿರ್ದಿಷ್ಟ ವಿಶೇಷ ಕೌಶಲ್ಯಗಳನ್ನು ಒದಗಿಸುವುದು ಅತ್ಯಗತ್ಯ ಎಂದು ಇಂಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಆರ್.ಎಸ್.ರಮೇಶ ಹೇಳಿದರು.
ಸದಾಶಿವ ವರದಿಯಿಂದ 99 ಸಮುದಾಯಗಳಿಗೆ ಅನ್ಯಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಈ ಹಿಂದೆ ತಯಾರಿಸಲಾದ ಸದಾಶಿವ ಆಯೋಗದ ವರದಿಯನ್ನೇ ಯಥಾವತ್ತಾಗಿ ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿದೆ. ಇದರಿಂದ ಲಂಬಾಣಿ, ಭೋವಿ, ಒಡ್ಡರ, ಕೊರಮ, ಕೊರಚ ಸೇರಿದಂತೆ 99 ಸಮುದಾಯಗಳಿಗೆ ಅನ್ಯಾಯವಾಗಲಿದೆ. ಹಾಗಾಗಿ ಇದನ್ನು ಇಲ್ಲಿಗೆ ಕೈಬಿಡಬೇಕು ಎಂದು ಸೇವಾಲಾಲ ಸೇನೆ ಜಿಲ್ಲಾಧ್ಯಕ್ಷ ಸುರೇಶ ಚವ್ಹಾಣ ಆಗ್ರಹಿಸಿದರು.
ದಾನಮ್ಮ ಕರಿಗಾರ 3ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆ
ಕನ್ನಡಪ್ರಭ ವಾರ್ತೆ ಕೊಲ್ಹಾರ: ಪಟ್ಟಣದ ಸಂಗಮೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿನಿ ದಾನಮ್ಮ ಕರಿಗಾರ ವಿಜಯಪುರ ನಗರದ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ 100 ಹಾಗೂ 200 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಸತತ ಮೂರನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕಾಂತರಾಜ ವರದಿ ವೈಜ್ಞಾನಿಕ, ವಿರೋಧ ಸರಿಯಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಸರ್ಕಾರ ₹158 ಕೋಟಿ ಖರ್ಚು ಮಾಡಿ ಕಾಂತರಾಜ ಆಯೋಗ ವೈಜ್ಞಾನಿಕವಾಗಿ ವರದಿ ತಯಾರಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಜಾತಿ ಗಣತಿ ವರದಿ ಸಲ್ಲಿಸಿದ್ದು, ಅದನ್ನು ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಆದರೆ ಕೆಲವರು ಇದನ್ನು ವಿರೋಧಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 399
  • next >
Top Stories
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ
ಮಲಯಾಳಂನ ಖ್ಯಾತ ನಟ ಮೋಹನ್‌ ಲಾಲ್‌ಗೆ ದಾದಾ ಸಾಹೇಬ್‌ ಫಾಲ್ಕೆ ಕಿರೀಟ
ಚಾಬಹರ್‌ ಬಂಧರಿಗೆ ನೀಡಿದ್ದ ನಿರ್ಬಂಧ ವಿನಾಯ್ತಿ ರದ್ದು : ಭಾರತಕ್ಕೆ ಅಮೆರಿಕದಿಂದ ಶಾಕ್‌
ಪರಾವಲಂಬನೆ ಭಾರತದ ಅತಿ ದೊಡ್ಡ ಶತ್ರು : ಪ್ರಧಾನಿ ನರೇಂದ್ರ ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved