• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡದ ಕುಲ ಗುರು ಡಾ.ಸಿದ್ದಲಿಂಗ ಶ್ರೀ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡದ ಕುಲ ಗುರುಗಳು, ಕೋಮು ಸೌಹಾದ೯ತೆಯ ಹರಿಕಾರರು ತೃತೀಯ ಅಲ್ಲಮ ಪ್ರಭುಗಳು ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು. ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಲಿಂ.ಡಾ.ತೋಂಟದ ಸಿದ್ದಲಿಂಗ ಶ್ರೀಗಳ 6ನೇ ಪುಣ್ಯ ಸ್ಮರಣೋತ್ಸವದಲ್ಲಿ ಮಾತನಾಡಿದರು.
ಸ್ವಯಂಕೃತ ತಪ್ಪುಗಳಿಂದ ಭೂಮಿ ಹಾಳಾಗೋದು ಬೇಡ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸೌರಮಂಡಲದಲ್ಲಿ ಲಕ್ಷಾಂತರ ಗ್ರಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವುದು ಭೂಮಿಯೊಂದೇ. ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
13 ವರ್ಷದಲ್ಲಿ ಮಾಜಿ ಶಾಸಕರು ತಂದ ಅನುದಾನವೆಷ್ಟು?
ಕನ್ನಡಪ್ರಭ ವಾರ್ತೆ ಸಿಂದಗಿ ಮಾಜಿ ಶಾಸಕರು ಕಳೆದ ೧೩ ವರ್ಷಗಳ ಆಡಳಿತ ಅವಧಿಯಲ್ಲಿ ಮತಕ್ಷೇತ್ರದಲ್ಲಿ ಎಷ್ಟು ಅನುದಾನ ತಂದಿದ್ದಾರೆ? ಬಸವೇಶ್ವರ ವೃತ್ತದಲ್ಲಿ ಸಾರ್ವಜನಿಕ ವೇದಿಕೆ ನಿರ್ಮಿಸಿ ಅಭಿವೃದ್ಧಿ ಕೆಲಸಗಳ ತುಲನೆ ಹಾಗೂ ಚರ್ಚೆಯಾಗಬೇಕು. ಇದಕ್ಕೆ ಪಂಥಾಹ್ವಾನ ನಿಡುತ್ತಿರುವುದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಹೇಳಿದರು.
ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ
ಈ ಬಾರಿ ನ.1 ರಂದು 87ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭಮ, ಸಡಗರದೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಕನ್ನಡ ತಾಯಿ ಭುವನೇಶ್ವರಿಗೆ ಗೌರವಿಸುವಂತಾಗಲು ತಾಲೂಕಾಡಳಿತದ ನೇತೃತ್ವದಲ್ಲಿ ಶುಕ್ರವಾರ ಹುಡ್ಕೋ ಬಡಾವಣೆಯಲ್ಲಿರುವ ಮಿನಿ ವಿಧಾನಸೌಧ ಸಭಾಭವನದಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಮುಖಂಡರ, ತಾಲೂಕು ಕಸಾಪ, ತಾಲೂಕುಮಟ್ಟ ಅಧಿಕಾರಿಗಳ, ಕನ್ನಡಪರ ಸಂಘಟನೆಗಳ ಸಮ್ಮುಖದಲ್ಲಿ ಸಭೆಯಲ್ಲಿ ನಿರ್ಧರಿಸಲಾಯಿತು.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಿ
ವಿಜಯಪುರ ಜಿಲ್ಲೆಯಲ್ಲಿ ಅಕ್ಟೋಬರ್ 26 ಹಾಗೂ 27 ರಂದು ನಡೆಯುವ ಗ್ರಾಮ ಆಡಳಿತ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ತೆರವುಗೊಳಿಸುವ ಕಾರ್ಯ ನಿಲ್ಲಿಸುವುದಿಲ್ಲ
ನಗರದ ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯ ಯಾವುದೇ ಕಾಲಕ್ಕೂ ನಿಲ್ಲಿಸುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.
ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ
ಅಂಗಡಿ ಮುಂಗಟ್ಟುಗಳ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಕಡ್ಡಾಯವಾಗಿ ಅಳವಡಿಕೆ ಸಂಬಂಧ ತಾಲೂಕು ಆಡಳಿತ, ಪುರಸಭೆ ವತಿಯಿಂದ ಹಾಗೂ ಕನ್ನಡಪರ ಸಂಘಟನೆಗಳಿಂದ ನಗರದ ಆಡಳಿತ ಸೌಧದಿಂದ ಕಾಲ್ನಡೆಗೆ ಮೂಲಕ ನಗರದಲ್ಲಿ ಜಾಗ್ರತಿ ಜಾಥಾ ನಡೆಯಿತು. ಜಾಗೃತಿ ಜಾಥಾಕ್ಕೆ ಎಸಿ ಅಬೀದ್‌ ಗದ್ಯಾಳ ಅವರು ಚಾಲನೆ ನೀಡಿದರು.
24 ಸ್ಥಾನಗಳಿಗೆ ಅವಿರೋಧ ಆಯ್ಕೆ, ಘೋಷಣೆ ಬಾಕಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಇಂಡಿ ತಾಲೂಕು ಶಾಖೆಯ 2024-29ನೇ ಅವಧಿಗೆ ಅ.28 ರಂದು ನಡೆಯುವ ಚುನಾವಣೆಯಲ್ಲಿ 24 ನಿರ್ದೇಶಕ ಸ್ಥಾನಗಳಿಗೆ ಒಬ್ಬೊಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಗಲಿದ್ದು, ಘೋಷಣೆಯೊಂದು ಬಾಕಿ ಇದೆ.
ಅರಿವಿನ, ಜ್ಞಾನದ ಬೆಳಕೇ ಬುದ್ಧ
ಬುದ್ಧ ಎಂದರೇ ದೇವರಲ್ಲ, ಬುದ್ಧ ಎಂದರೇ ಅರಿವಿನ, ಜ್ಞಾನದ ಬೆಳಕು. ಮೂಢ ನಂಬಿಕೆಗಳಿಂದ ಹೊರಬಂದು ಅರಿವಿನ ಭಾರತ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಅಂತಾರಾಷ್ಟ್ರೀಯ ತೊದಲುವಿಕೆ ಜಾಗೃತಿ ದಿನಾಚರಣೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಮಕ್ಕಳು ಬೆಳೆಯುತ್ತಾ ಹೋದಂತೆ ಮಾತಿನ ನಡುವೆ ತೊದಲುತ್ತಿದ್ದರೆ ಪೋಷಕರು ಇದನ್ನು ತಿದ್ದುವ ಪ್ರಯತ್ನ ಮಾಡಬೇಕು. ಇಲ್ಲವೇ ಅದಕ್ಕೆ ಸರಿಯಾದ ಚಿಕಿತ್ಸೆ ಕೊಡಿಸುವುದು ಮುಖ್ಯವಾಗಿದೆ ಎಂದು ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ಹೇಳಿದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 399
  • next >
Top Stories
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ
ಮಲಯಾಳಂನ ಖ್ಯಾತ ನಟ ಮೋಹನ್‌ ಲಾಲ್‌ಗೆ ದಾದಾ ಸಾಹೇಬ್‌ ಫಾಲ್ಕೆ ಕಿರೀಟ
ಚಾಬಹರ್‌ ಬಂಧರಿಗೆ ನೀಡಿದ್ದ ನಿರ್ಬಂಧ ವಿನಾಯ್ತಿ ರದ್ದು : ಭಾರತಕ್ಕೆ ಅಮೆರಿಕದಿಂದ ಶಾಕ್‌
ಪರಾವಲಂಬನೆ ಭಾರತದ ಅತಿ ದೊಡ್ಡ ಶತ್ರು : ಪ್ರಧಾನಿ ನರೇಂದ್ರ ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved