• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಪದವಿ ವಿದ್ಯಾಭ್ಯಾಸ ಮೊಟಕು ಮಾಡಬೇಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಇಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ, ಈ ಪದವಿಯನ್ನು ಬಿಟ್ಟು ಹೋಗುವುದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ನನಗೆ ಭರವಸೆ ಇದೆ ಎಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಪಿ.ಎಲ್.ಪಾಟೀಲ ಹೇಳಿದರು.
ಸರ್ವಾಧ್ಯಕ್ಷರಾಗಿ ದಲಿತ ಸಾಹಿತಿ ಆಯ್ಕೆ ಮಾಡಲು ಮನವಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನವೆಂಬರ್ ತಿಂಗಳಲ್ಲಿ ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕಿನ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ದಲಿತ ಸಾಹಿತಿಯನ್ನು ಆಯ್ಕೆ ಮಾಡಬೇಕೆಂದು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಅಧ್ಯಕ್ಷ ಮುತ್ತುರಾಜ್ ಬಾಗೇವಾಡಿ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರಗೆ ಮನವಿ ಸಲ್ಲಿಸಿದರು.
ಆರೋಗ್ಯಕ್ಕೆ ಶುದ್ದ ಕುಡಿಯುವ ನೀರು ಅತಿಮುಖ್ಯ: ಡಾ.ಪ್ರಭುಗೌಡ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಆರೋಗ್ಯವಂತನಾಗಿರಲು ಶುದ್ಧ ಕುಡಿಯುವ ನೀರು ಮನುಷ್ಯನಿಗೆ ಅತಿ ಅವಶ್ಯಕ. ಚಿಕ್ಕಂದಿನಿಂದಲೇ ಮಕ್ಕಳು ಒಳ್ಳೆಯ ಆರೋಗ್ಯ ಕಾಪಾಡಿಕೊಂಡು ಬಂದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಲಿದ್ದಾರೆ ಎಂದು ಎಐಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿರುವ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು.
ಅಬಕಾರಿ ಅಧಿಕಾರಿಗಳ ದಾಳಿ: ಮದ್ಯ ಮತ್ತು ಆರೋಪಿ ವಶ
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಿಂದ 1 ಕಿ.ಮೀ ಅಂತರದಲ್ಲಿ ನಾಗಠಾಣ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಬೈಕ್‌ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು, 9.540 ಲೀಟರ್ ಮದ್ಯ ಹಾಗೂ 7.8 ಲೀಟರ್‌ ಬಿಯರನ್ನು ಜಪ್ತಿ ಮಾಡಿಕೊಂಡಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ದಿಲೀಪ ಯಮುನಪ್ಪ ಭಜಂತ್ರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಾವಂತ ಕ್ರೀಡಾಪಟುಗಳಿಗೆ ತರಬೇತಿ ಕೊರತೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಜಿಲ್ಲೆಯಲ್ಲಿ ಹೆಚ್ಚು ಪ್ರತಿಭಾವಂತ ಕ್ರೀಡಾಪಟುಗಳು ಇದ್ದರೂ ಅವರಿಗೆ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಬೇಸರ ವ್ಯಕ್ತಪಡಿಸಿದರು.
ಬಿಬಿಎಸ್ ಸೀಟು ಪಡೆದ ವಿದ್ಯಾರ್ಥಿನಿಗೆ ಎಂಬಿಪಾ ನೆರವು
ವಿಜಯಪುರ: ನೀಟ್ ಪಾಸಾಗಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ವಿದ್ಯಾರ್ಥಿನಿಗೆ ಬಿಎಲ್‌ಡಿಇ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ ಸಹಾಯಹಸ್ತ ಚಾಚಿದ್ದು, ಕೋರ್ಸ್‌ನ ಸಂಪೂರ್ಣ ವೆಚ್ಚವನ್ನು ಭರಿಸಲಿದ್ದಾರೆ.
ಪಾನೀಯಗಳ ಪ್ಲಾಸ್ಟಿಕ್‌ ಬಾಟಲ್‌ ಮರುಬಳಕೆ ಒಡಂಬಡಿಕೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ ಮತ್ತು ಬಿಸ್ಲೇರಿ ಇಂಟರನ್ಯಾಷನಲ್ ಪ್ರೈವೆಟ್ ಲಿಮಿಟೆಡ್ ಜೊತೆ ಪಾನೀಯಗಳ ಪ್ಲಾಸ್ಟಿಕ್ ಬಾಟಲ್ ಮರುಬಳಕೆ ಕುರಿತು ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಫಿಶ್‌ ಟನಲ್‌ ಎಡವಟ್ಟಿಗೆ ಯುವತಿ ಬಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಎರಡು ತಿಂಗಳಿನಿಂದ ನಗರದ ನವಭಾಗ ರಸ್ತೆಯಲ್ಲಿ ಫಿಶ್ ಟನಲ್ ಎಕ್ಸ್‌ಪೋ ಎಂಬ ಇವೆಂಟ್ ಬೀಡು ಬಿಟ್ಟಿದೆ. ಇಲ್ಲಿ ಫಿಶ್ ಟನಲ್ ಪ್ರದರ್ಶನದ ಜೊತೆಗೆ ವಿವಿಧ ರೋಮಾಂಚನಕಾರಿ ಆಟಗಳನ್ನು ಆಡಬಹುದು. ಹೀಗೆ ಸಂತಸ ಪಡಲೆಂದು ಕುಟುಂಬಸ್ಥರೊಂದಿಗೆ ಬಂದಿದ್ದ ಯುವತಿಯೊಬ್ಬಳು ಸುನಾಮಿ ಇವೆಂಟ್ ಮೇಲಿನಿಂದ ಬಿದ್ದು ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ನಿಖಿತಾ ಸಾವನ್ನಪ್ಪಿದ್ದಾಳೆ. ಹೀಗಾಗಿ ಫಿಶ್ ಟನಲ್ ಎಕ್ಸ್‌ಪೋದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ವಾಲ್ಮೀಕಿಯನ್ನು ಜಾತಿಯಿಂದಲ್ಲ, ನೀತಿಯಿಂದ ನೋಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಕವಿ ದಾರ್ಶನಿಕರನ್ನು ಮೀರಿದ ಜ್ಞಾನಿ ವಾಲ್ಮೀಕಿ ಅವರನ್ನು ಜಾತಿಯಿಂದಲ್ಲ, ನೀತಿಯಿಂದ ನೋಡಬೇಕು ಎಂದು ಬಳ್ಳಾರಿ ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗೋಪಾಲ್ ಹೇಳಿದರು.
ಭೀಮಾತೀರದ ಅಧಿಕಾರಿಗೆ ಎರಡು ಬಾರಿ 6 ಚಿನ್ನದ ಪದಕ
ಕನ್ನಡಪ್ರಭ ವಾರ್ತೆ ಇಂಡಿ ಬೆಳಗಾವಿಯಲ್ಲಿ ನಡೆದ ಉತ್ತರ ವಲಯ ಮಟ್ಟದ ಪೊಲೀಸ್‌ ಕರ್ತವ್ಯ ಕೂಟದಲ್ಲಿ ಭೀಮಾತೀರದ ಪೊಲೀಸ್‌ ಅಧಿಕಾರಿ ಅಮೋಘ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಂಡಿ ವೃತ್ತ ನಿರೀಕ್ಷಕ ಮಲ್ಲಿಕಾರ್ಜುನ ಡಪ್ಪಿನ ಉತ್ತಮ ಪ್ರದರ್ಶನ ತೋರುವ ಮೂಲಕ ಎರಡನೇ ಬಾರಿಗೆ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಪೊಲೀಸ್ ಇಲಾಖೆಯ ಖದರ್ ಪ್ರದರ್ಶಿಸಿದ್ದಾರೆ. ವಲಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು 6 ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ಜ.2 ಮತ್ತು 3 ರಂದು ಜರುಗಿದ ಇದೇ ಸ್ಪರ್ಧೆಯಲ್ಲಿಯೂ 6 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದರು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 399
  • next >
Top Stories
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ
ಮಲಯಾಳಂನ ಖ್ಯಾತ ನಟ ಮೋಹನ್‌ ಲಾಲ್‌ಗೆ ದಾದಾ ಸಾಹೇಬ್‌ ಫಾಲ್ಕೆ ಕಿರೀಟ
ಚಾಬಹರ್‌ ಬಂಧರಿಗೆ ನೀಡಿದ್ದ ನಿರ್ಬಂಧ ವಿನಾಯ್ತಿ ರದ್ದು : ಭಾರತಕ್ಕೆ ಅಮೆರಿಕದಿಂದ ಶಾಕ್‌
ಪರಾವಲಂಬನೆ ಭಾರತದ ಅತಿ ದೊಡ್ಡ ಶತ್ರು : ಪ್ರಧಾನಿ ನರೇಂದ್ರ ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved