ಹಿಂದಿ ಸಾಹಿತ್ಯಕ್ಕೆ ಗೌರವ ತಂದವರು ಪ್ರೇಮಚಂದ: ಕೊನಂತಲಿಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಭಾರತೀಯ ಸಾಹಿತ್ಯಕ್ಕೆ ಕಥೆ, ಕವನ, ನಾಟಕ, ಕಾದಂಬರಿ, ವಿಮರ್ಶೆ ಸೇರಿದಂತೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಕೃಷಿಗೈದ ಸಾಹಿತಿ ಪ್ರೇಮಚಂದ ಅವರಿಗೆ ಹಿಂದಿ ಸಾಹಿತ್ಯಕ್ಕೆ ಗೌರವ ತಂದು ಕೊಟ್ಟ ಕೀರ್ತಿ ಸಲ್ಲುತ್ತದೆ ಎಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ಡಿ.ಎಸ್.ಕೊನಂತಲಿ ಹೇಳಿದರು.