• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ನಿಂದ ಆಸ್ತಿ ರಕ್ಷಿಸಲು ಕೋರಿ ಶಾಸಕ ಯತ್ನಾಳಗೆ ರೈತರ ಮನವಿ
ಕನ್ನಡಪ್ರಭ ವಾರ್ತೆ ವಿಜಯಪುರ: ಬಬಲೇಶ್ವರ ತಾಲೂಕಿನ ಹೊನವಾಡ ಗ್ರಾಮದ 89ಕ್ಕೂ ಹೆಚ್ಚು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಣೆ ಮಾಡುತ್ತಿರುವುದರಿಂದ ಆಗುತ್ತಿರುವ ಅನ್ಯಾಯಕ್ಕೆ, ನ್ಯಾಯ ಕಲ್ಪಿಸುವಂತೆ ಕೋರಿ ರೈತರು ತಮ್ಮ ದಾಖಲೆಗಳೊಂದಿಗೆ ನಗರ ಶಾಸಕರ ಸಾರ್ವಜನಿಕರ ಸಂಪರ್ಕ ಕಾರ್ಯಾಲಯಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.
ಸರಳ ಜೀವನ ನಡೆಸಿ ಜನಮಾನಸದಲ್ಲಿ ಉಳಿದ ಸಿದ್ದೇಶ್ವರ ಶ್ರೀ
ಕನ್ನಡಪ್ರಭ ವಾರ್ತೆ ತಿಕೋಟಾ ಶ್ರೀ ಸಿದ್ದೇಶ್ವರ ಶ್ರೀಗಳು ಸರಳತೆಯ ಜೀವನ ನಡೆಸಿ ಜನಮಾನಸದಲ್ಲಿ ನೆಲೆಸಿದರು. ಅಂತಹ ಮಹಾನ್ ವ್ಯಕ್ತಿಯನ್ನು ಪಡೆದ ನಮ್ಮ ನಾಡು ಪುಣ್ಯದಭೂಮಿ. ಈ ನಾಡಿನಲ್ಲಿ ಹುಟ್ಟಿದ ನಾವೆಲ್ಲ ಪುಣ್ಯವಂತರು ಎಂದು ಹೊನವಾಡದ ಪ್ರವಚನಕಾರ ಪ.ಪು.ಬಾಬುರಾವ ಮಹಾರಾಜ ಹೇಳಿದರು.
30ರೊಳಗೆ ನಾಮಫಲಕಗಳು ಕನ್ನಡದಲ್ಲಿರಬೇಕು
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಸೇರಿದಂತೆ ಖಾಸಗಿ ಸಂಸ್ಥೆಗಳ ಕಚೇರಿಗಳು, ಶಾಲೆಗಳು, ಆಸ್ಪತ್ರೆ ಹಾಗೂ ಅಂಗಡಿಗಳ ಮುಂಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಜೊತೆಗೆ ಜಾಗೃತಿ ಜಾಥಾ ನಡೆಸಿದರು.
ದೇವರಹಿಪ್ಪರಗಿಗೆ ಮೌಲಾನಾ ಆಜಾದ್ ಆಂಗ್ಲ ಶಾಲೆ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸುವಂತೆ ಆಗ್ರಹಿಸಿ ಕೆಆರ್.ಎಸ್ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ರಾಜ್ಯದ್ಯಂತ ೨೦೦ ಮೌಲಾನಾ ಆಜಾದ್ ಮಾದರಿಯಲ್ಲಿ ತೆರೆಯಲಾಗಿತ್ತು.
ಎವಿಎಸ್ ಆಯುರ್ವೇದ ಕಾಲೇಜಿಗೆ ಮೊದಲ ಬಾರಿಗೆ ದೇಹದಾನ
ಕನ್ನಡಪ್ರಭ ವಾರ್ತೆ ವಿಜಯಪುರ ವೈದ್ಯಕೀಯ ಕಾಲೇಜುಗಳಿಗೆ ದೇಹದಾನ ಮಾಡುವುದು ಸಾಮಾನ್ಯ. ಆದರೆ, ಇದೇ ಮೊದಲ ಬಾರಿಗೆ ಆಯುರ್ವೇದ ನಗರದ ಬಿಎಲ್‌ಡಿಇ ಸಂಸ್ಥೆಯು ಎವಿಎಸ್ ಆಯುರ್ವೇದ ಮಹಾವಿದ್ಯಾಲಯಕ್ಕೆ ಮೊದಲ ಬಾರಿಗೆ ದೇಹದಾನ ಮಾಡಲಾಗಿದೆ.
ಉದ್ಯಾನದಲ್ಲಿ ಪತ್ತೆಯಾದ ದೊಡ್ಡ ಮೊಸಳೆ ಸೆರೆ
ಕನ್ನಡಪ್ರಭ ವಾರ್ತೆ ಆಲಮಟ್ಟಿ: ಆಲಮಟ್ಟಿ ಅಣೆಕಟ್ಟು ಕೆಳಭಾಗದ ಮೊಘಲ್ ಉದ್ಯಾನದ ಬಳಿ ತಡರಾತ್ರಿ ಕಾಣಿಸಿದ ಮೊಸಳೆಯನ್ನು ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ ತಡರಾತ್ರಿ 12.30ರ ಸುಮಾರಿನಲ್ಲಿ ಮೊಘಲ್ ಉದ್ಯಾನದಲ್ಲಿ ಮೊಸಳೆ ಇರುವುದನ್ನು ರಾತ್ರಿ ಕಾವಲು ಕಾಯುತ್ತಿದ್ದ ಕೆಎಸ್‌ಐಸ್‌ಎಫ್ ಪೊಲೀಸರ ಗಮನಕ್ಕೆ ಬಂದಿದೆ.
ಸರ್ಜಿಫೆಸ್ಟ್‌ನಿಂದ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ
ಸರ್ಜಿಫೆಸ್ಟ್ ಸಮ್ಮೇಳನಗಳು ಪರೀಕ್ಷೆ ತಯಾರಿಯಲ್ಲಿರುವ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯ ಸಮಕುಲಪತಿ ಡಾ.ಅರುಣ ಇನಾಮದಾರ ಹೇಳಿದರು.
ಬಾಬಾನಗರದಲ್ಲಿ ಎರಡು ನಾಲಿಗೆಯ ವಿಚಿತ್ರ ಕರು ಜನನ
ಕನ್ನಡಪ್ರಭ ವಾರ್ತೆ ತಿಕೋಟಾವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ವಿಚಿತ್ರ ಕರುವೊಂದು ಜನಿಸುವ ಮೂಲಕ ಸ್ಥಳೀಯ ಜನರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಕರುವಿಗೆ ಒಂದು ಮುಖ, ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿದ್ದು, ಇದು ಅಚ್ಚರಿಗೆ ಕಾರಣವಾಗಿದೆ. ಬಾಬಾನಗರದ ರೈತ ಮಹಿಳೆ ಸಾವಿತ್ರಿ ನಾಗೂರಿ ಎಂಬುವರ ತೋಟದಲ್ಲಿ ಈ ವಿಚಿತ್ರ ಕರು ಜನನವಾಗಿದೆ. ಶನಿವಾರ ಸಂಜೆ ಜನಿಸಿರುವ ಈ ವಿಚಿತ್ರ ಕರುವನ್ನು ನೋಡಲು ಜನರು ಮುಗಿಬೀಳುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪಶು ವೈದ್ಯರು ವಿಚಿತ್ರ ಕರುವಿನ ಆರೋಗ್ಯ ಪರೀಕ್ಷೆ ನಡೆಸಿದ್ದು, ಕರುವಿನ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯೋತ್ಸವಕ್ಕೆ ಅಧಿಕಾರಿ, ಸಿಬ್ಬಂದಿ ಭಾಗಿ ಕಡ್ಡಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾಡಳಿತದಿಂದ ನ.೧ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಕನ್ನಡ ಪರ ಸಂಘಟನೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಜಾತಿಗಣತಿ ವರದಿ ತಕ್ಷಣವೇ ಜಾರಿಯಾಗಲಿ
ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾ ಅಹಿಂದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 399
  • next >
Top Stories
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ
ಮಲಯಾಳಂನ ಖ್ಯಾತ ನಟ ಮೋಹನ್‌ ಲಾಲ್‌ಗೆ ದಾದಾ ಸಾಹೇಬ್‌ ಫಾಲ್ಕೆ ಕಿರೀಟ
ಚಾಬಹರ್‌ ಬಂಧರಿಗೆ ನೀಡಿದ್ದ ನಿರ್ಬಂಧ ವಿನಾಯ್ತಿ ರದ್ದು : ಭಾರತಕ್ಕೆ ಅಮೆರಿಕದಿಂದ ಶಾಕ್‌
ಪರಾವಲಂಬನೆ ಭಾರತದ ಅತಿ ದೊಡ್ಡ ಶತ್ರು : ಪ್ರಧಾನಿ ನರೇಂದ್ರ ಮೋದಿ
₹85 ಲಕ್ಷ ಕೊಟ್ರೆ ವಿದೇಶಿಗರಿಗೆ ಗೋಲ್ಡ್‌ ಕಾರ್ಡ್‌ : ಟ್ರಂಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved