• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಗೆ ಅಧಿಕಾರ, ಬಿಆರ್‌ಪಿಗೆ ಗೆಲವು
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿಗಳೇ ಮೇಯರ್ ಹಾಗೂ ಉಪಮೇಯರ್ ಅಲಂಕರಿಸಿದ್ದಾರೆ. ಗೆಲುವಿನ ಲೆಕ್ಕಾಚಾರ ನೋಡಿದರೆ ಖಂಡಿತವಾಗಿ ಇದು ಬಿಜೆಪಿಯ ಗೆಲುವೋ ಅಥವಾ ಬಿಆರ್‌ಪಿಯ ಗೆಲುವೋ ಎಂಬುದು ಗೊಂದಲ ಉಂಟು ಮಾಡಿದೆ. ಜೊತೆಗೆ ಈ ಗೆಲುವಿಗಾಗಿ ಕಾಣದ ಕಾಂಗ್ರೆಸ್‌ ಕೈಗಳು ಕೆಲಸ ಮಾಡಿರುವ ಶಂಕೆ ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಐತಿಹಾಸಿಕ ಬಸವೇಶ್ವರ ಜಾತ್ರೆಗೆ ಅದ್ಧೂರಿ ಚಾಲನೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರನ ಐತಿಹಾಸಿಕ ಜಾತ್ರಾಮಹೋತ್ಸವಕ್ಕೆ ಸೋಮವಾರ ಸಾಂಪ್ರದಾಯಿಕ ಬಸವೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಅಪಾರ ಜನಸ್ತೋಮ ಹಾಗೂ ಬಸವ ಜಯಘೋಷಗಳೊಂದಿಗೆ ಚಾಲನೆ ನೀಡಲಾಯಿತು. ಪಲ್ಲಕ್ಕಿ ಉತ್ಸವವು ಭಕ್ತಿ ಭಾವ ಮತ್ತು ಸಡಗರದಿಂದ ಜರುಗಿತು.
ಹಾಲುಮತ ಸಮಾಜದವರ ಕನಸು ನನಸಾಗುತ್ತಿದೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬೆಂಗಳೂರಿನಲ್ಲಿ ಪ್ರತಿಷ್ಠಾಪನೆಗೊಂಡಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರಥವಾಗಿದ್ದರೆ, ಎರಡನೆಯದ್ದು ಮುದ್ದೇಬಿಹಾಳದಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿದೆ. ರಾಜ್ಯದಲ್ಲಿಯೇ ಎರಡನೆ ಪ್ರತಿಮೆ ಇದಾಗಿದೆ. ಅಷ್ಟೊಂದು ಸುಂದರವಾಗಿ ಕೋಲ್ಹಾಪೂರದ ಶಿಲ್ಪಿಗಳು ಮೂರ್ತಿ ಕೆತ್ತನೆ ಮಾಡಿದ್ದಾರೆ. ಇದರಿಂದಾಗಿ ಈ ಭಾಗದ ಬಹುತೇಕ ಕುರುಬ ಸಮಾಜ ಸೇರಿದಂತೆ ಇತರೇ ಸಮಾಜ ಬಾಂಧವರ ಕನಸು ಕನನಸಾಗುವುತ್ತಿರುವುದು ಸಂತಸ ತಂದಿದೆ ಎಂದು ತಾಲೂಕು ಹಾಲುಮತದ ಅಧ್ಯಕ್ಷ ಮಲ್ಲಿಕಾರ್ಜುನ ಮದರಿ ಹೇಳಿದರು.
ಬಿಜೆಪಿಯಿಂದ ಹರ್ ಘರ್ ತಿರಂಗಾ ಪ್ರಯುಕ್ತ ಬೈಕ್ ರ್‍ಯಾಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು. ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು.
ಅತಿವೃಷ್ಟಿ, ಪ್ರವಾಹ ಹಾನಿಗೆ ತುರ್ತು ಪರಿಹಾರ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಅತಿವೃಷ್ಟಿ-ಪ್ರವಾಹದಿಂದ ಉಂಟಾಗುವ ಮನೆ ಹಾನಿ, ಜನ-ಜಾನುವಾರುಗಳ ಹಾನಿಗೆ ನಿಗದಿತ ಅವಧಿಯಲ್ಲಿ ತುರ್ತಾಗಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.
ಬಸವೇಶ್ವರ ಜಾತ್ರೆಗೆ ಮಹಿಳೆಯರ ರೊಟ್ಟಿ ಸೇವೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ ಜಾತ್ರೆಯ ದಾಸೋಹಕ್ಕೆ ಪಟ್ಟಣದ ವಿವಿಧ ಏರಿಯಾಗಳ ಮಹಿಳೆಯರು ತಮ್ಮ ಮನೆಯಿಂದ ರೊಟ್ಟಿ ಬುತ್ತಿಗಳನ್ನು ತಂದು ನೀಡುತ್ತಿದ್ದಾರೆ. ಜಿಟಿ ಜಿಟಿ ಮಳೆಯನ್ನು ಲೆಕ್ಕಿಸದೇ ಶನಿವಾರ ಸಂಜೆ ವಿರಕ್ತಮಠದಿಂದ ಮೆರವಣಿಗೆ ಮೂಲಕ ದೇವಸ್ಥಾನದ ದಾಸೋಹ ಭವನಕ್ಕೆ ಆಗಮಿಸಿದ ಮಹಿಳೆಯರು ಸೇವೆ ಅರ್ಪಿಸಿದರು.
ಪ್ರತಿಭೆ ಜನ್ಮದಿಂದ, ಪಾಂಡಿತ್ಯ ಅಧ್ಯಯನದಿಂದ ದಕ್ಕಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿಭೆ ಎನ್ನುವುದು ಜನ್ಮದಿಂದ ಬಂದ ಗುಣ. ಪಾಂಡಿತ್ಯ ಎನ್ನುವುದು ಸತತ ಅಧ್ಯಯನ, ಕಠಿಣ ಪರಿಶ್ರಮದಿಂದ ಪ್ರಾಪ್ತಿಯಾಗುವಂತಹದ್ದು ಎಂದು ಬಿಎಲ್‌ಡಿಇ ಸಂಸ್ಥೆಯ ಉಪಾಧ್ಯಕ್ಷ ಜಿ.ಕೆ.ಪಾಟೀಲ ಹೇಳಿದರು.
ಪ್ರೀತಿ, ರಕ್ಷಣೆಯ ಪ್ರತೀಕ ರಕ್ಷಾ ಬಂಧನ
ವಿಜಯಪುರ: ಸಹೋದರ ಮತ್ತು ಸಹೋದರಿಯರ ಪ್ರೀತಿ ಮತ್ತು ರಕ್ಷಣೆಯ ಪ್ರತೀಕವೇ ರಕ್ಷಾಬಂಧನ ಎಂದು ಎ.ಎಚ್.ಕೊಳಮಲಿ ಹೇಳಿದರು. ನಗರದ ಕನಕ ಪಬ್ಲಿಕ್ ಶಾಲೆ ಹಾಗೂ ಕನಕ ನವೋದಯ ಕೋಚಿಂಗ್ ಕ್ಲಾಸ್‌ನಲ್ಲಿ ಆಚರಿಸಿದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.
ಬಿಜೆಪಿ ಬೆಂಬಲಿಗನ ಮನೆಯಲ್ಲಿ 80 ಮತದಾರರ ವಿಳಾಸ
ಕನ್ನಡಪ್ರಭ ವಾರ್ತೆ ವಿಜಯಪುರ ಮತದಾರರ ಪಟ್ಟಿಯಲ್ಲಿನ ಗೋಲ್ಮಾಲ್ ಕುರಿತು ರಾಹುಲ್‌ ಗಾಂಧಿ ಅವರು ಈಗಾಗಲೇ ಹೇಳಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದೆ. 10 ಬೈ 10 ಅಡಿ ಮನೆಯಲ್ಲಿ 80 ಮತದಾರರ ವಿಳಾಸವಿದೆ. ಅದರ ಮಾಲೀಕ ಬಿಜೆಪಿ ಬೆಂಬಲಿಗ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಯಶವಂತರಾಯಗೌಡರ ಪರಿಸರ ಕಾಳಜಿ ಶ್ಲಾಘನೀಯ
ಕನ್ನಡಪ್ರಭ ವಾರ್ತೆ ಇಂಡಿ ಒಂದು ಕಡೆ ಅಧ್ಯಾತ್ಮ, ಶರಣ ತತ್ವ, ಇನ್ನೊಂದು ಕಡೆ ಪರಿಸರ ಸಂರಕ್ಷಣೆ, ಬೆಳವಣಿಗೆಗೆ ಶ್ರಮಿಸುತ್ತಿರುವ ಶಾಸಕ ಯಶವಂತರಾಯಗೌಡ ಪಾಟೀಲ ಅವರ ಪರಿಸರ ಕಾಳಜಿ ಮೆಚ್ಚುವಂತದ್ದು ಎಂದು ತಾಳಿಕೋಟೆಯ ಖಾಸ್ಗತೇಶ್ವರ ಮಠದ ಸಿದ್ದಲಿಂಗ ಶ್ರೀಗಳು ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved