ಯಶವಂತರಾಯಗೌಡರ ಪರಿಸರ ಕಾಳಜಿ ಶ್ಲಾಘನೀಯಕನ್ನಡಪ್ರಭ ವಾರ್ತೆ ಇಂಡಿ ಒಂದು ಕಡೆ ಅಧ್ಯಾತ್ಮ, ಶರಣ ತತ್ವ, ಇನ್ನೊಂದು ಕಡೆ ಪರಿಸರ ಸಂರಕ್ಷಣೆ, ಬೆಳವಣಿಗೆಗೆ ಶ್ರಮಿಸುತ್ತಿರುವ ಶಾಸಕ ಯಶವಂತರಾಯಗೌಡ ಪಾಟೀಲ ಅವರ ಪರಿಸರ ಕಾಳಜಿ ಮೆಚ್ಚುವಂತದ್ದು ಎಂದು ತಾಳಿಕೋಟೆಯ ಖಾಸ್ಗತೇಶ್ವರ ಮಠದ ಸಿದ್ದಲಿಂಗ ಶ್ರೀಗಳು ಹೇಳಿದರು.