• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಸಂಗಿ ಲಿಂಗರಾಜ ಮಹಾರಾಜರ ಶೈಕ್ಷಣಿಕ ಪ್ರೇಮ ಎಲ್ಲರಿಗೂ ದಾರಿದೀಪ
ಶಿರಸಂಗಿ ಲಿಂಗರಾಜ ಮಹಾರಾಜರ ತ್ಯಾಗ, ಶೈಕ್ಷಣಿಕ ಪ್ರೇಮ ಎಲ್ಲರಿಗೂ ದಾರಿದೀಪ ಎಂದು ಕವಲಗಿಯ ಅಭಿನವ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ನುಡಿದರು.
ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಚಿವ ಎಂಬಿಪಾ ಆರ್ಥಿಕ ನೆರವು
ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂಬಿಬಿಎಸ್‌ ಸೀಟು ಪಡೆದರೂ ಶುಲ್ಕ ಭರಿಸಲಾಗದೇ ಹಣದ ಸಮಸ್ಯೆ ಎದುರಿಸುತ್ತಿದ್ದ ಐದು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೋರ್ಸ್‌ಗೆ ಅಗತ್ಯವಾಗಿರುವ ಸಂಪೂರ್ಣ ಹಣದ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ.
ಕತಕನಹಳ್ಳಿಯ ಎಂಎಸ್‌ಟಿ ಶಾಲೆಯ 8 ವಿದ್ಯಾರ್ಥಿಗಳು ಸೈನಿಕ ಶಾಲೆಗೆ ಆಯ್ಕೆ
2024- 25ನೇ ಶೈಕ್ಷಣಿಕ ಸಾಲಿನಲ್ಲಿ ದೇಶದ ವಿವಿಧ ಅಖಿಲ ಭಾರತ ಸೈನಿಕ ಶಾಲೆಗಳಿಗೆ ತಾಲೂಕಿನ ಕತಕನಹಳ್ಳಿಯಲ್ಲಿರುವ ಮಾತೋಶ್ರೀ ಶಂಕ್ರೆಮ್ಮ ತಾಯಿ ಪ್ರಾಥಮಿಕ ಶಾಲೆಯ 5ನೇ ತರಗತಿಯ ಒಟ್ಟು 8 ವಿದ್ಯಾರ್ಥಿಗಳು 6ನೇ ತರಗತಿಗೆ ಪ್ರವೇಶ ಪಡೆದಿದ್ದಾರೆ.
ವಚನ ದರ್ಶನ ಮುಟ್ಟಗೋಲು, ಶರಣರ ಶಕ್ತಿ ಚಲನಚಿತ್ರ ನಿಷೇಧಕ್ಕೆ ಆಗ್ರಹ
ಬಸವಾದಿ ಶರಣರನ್ನು ಅವಹೇಳನಕಾರಿಯಾಗಿ ಬಿಂಬಿಸಿ ಬಸವ ಭಕ್ತರ ಭಾವನೆಗೆ ಧಕ್ಕೆ ತರುವ ವಚನ ದರ್ಶನ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಬೇಕು ಹಾಗೂ ಶರಣ ಸಂಸ್ಕೃತಿಗೆ ಅಪಮಾನ ಮಾಡುವಂತಹ ಶರಣರ ಶಕ್ತಿ ಚಲನಚಿತ್ರ ನಿಷೇಧಿಸಬೇಕೆಂದು ಆಗ್ರಹಿಸಿ ಅ.16ರಂದು ಹೋರಾಟ ನಡೆಸಲಾಗುವುದು ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಹೇಳಿದರು.
ವಕ್ಫ್ ಆಸ್ತಿ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ
ವಕ್ಫ್‌ ಕಾಯ್ದೆ ವಿರುದ್ಧ ಇಂದು ವಿಜಯಪುರದಲ್ಲಿ ಹೋರಾಟ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿಯೇ ವಕ್ಫ್ ಅನ್ಯಾಯದ ಬಗ್ಗೆ ವಿಧಾನಸಭೆಯಲ್ಲಿ ಮೊದಲು ಮಾತನಾಡಿದ್ದೇ ಈ ನಿಮ್ಮ ಮನೆಮಗ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಗುಡುಗಿದರು.
ರೈತರನ್ನು ಒಕ್ಕಲೆಬ್ಬಿಸುವ ರಾಜ್ಯ ಸರ್ಕಾರ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ಶೇ.50 ಕ್ಕಿಂತ ಹೆಚ್ಚು ಆಸ್ತಿ ಒತ್ತುವರಿ ಆಗಿದೆಂದು ನೂರಾರು ವರ್ಷಗಳಿಂದ ಇಲ್ಲಿನ ರೈತರು ಉಳುತ್ತಿರುವ ಭೂಮಿಯನ್ನು ನೋಟಿಸ್ ನೀಡಿ ವಕ್ಫ್ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದೆ. ಈಗಾಗಲೇ, ರೈತರಿಗೆ, ಖಾಸಗಿ ವ್ಯಕ್ತಿಗಳಿಗೆ ನೋಟಿಸ್‌ ನೀಡಿದ್ದು ಪ್ರಕ್ರಿಯೆ ಶುರುವಾಗಿದೆಯೆಂದು ಮಾಧ್ಯಮಗಳು ವರದಿ ಮಾಡಿವೆ. ಸುಮಾರು 30-40 ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.
ಬನ್ನಿ ವಿತರಿಸಿ ವಿಜಯದಶಮಿಯ ಹಬ್ಬ ಆಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನೆಲ್ಲೆಡೆ ಶನಿವಾರ ಸಂಜೆಯಿಂದ ತಡರಾತ್ರಿವರೆಗೂ ವಿಜಯದಶಮಿಯ ಬನ್ನಿ ಮುಡಿಯುವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ನಗರದಾದ್ಯಂತ ಬಡಾವಣೆಗಳಲ್ಲಿ ಭಕ್ತರು ತಾಯಿ ಚಾಮುಂಡಿಗೆ ಸಂಜೆಯ ಪೂಜೆಯನ್ನು ನೆರವೇರಿಸಿದರು. ನಗರದ ಪ್ರಮುಖ ಬಡಾವಣೆಗಳ ರಸ್ತೆಗಳ ಮುಂದೆ ಪ್ರತಿಷ್ಠಾಪಿಸಲಾಗಿದ್ದ ದೇವಿಗಳ ಮೂರ್ತಿಗಳಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು.
ಪರಸ್ಪರ ಭ್ರಾತೃತ್ವ ಮೂಡಿಸುವ ವಿಜಯದಶಮಿ
ಕನ್ನಡಪ್ರಭ ವಾರ್ತೆ ಇಂಡಿ: ನಗರದಲ್ಲಿ ವಿಜಯದಶಮಿ ನಿಮಿತ್ತ ಭಾನುವಾರ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಜನರೊಂದಿಗೆ ಬೆರೆತು ಬನ್ನಿ ವಿನಿಮಯ ಮಾಡಿಕೊಳ್ಳುವ ಮೂಲಕ ಹಬ್ಬ ಆಚರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಹೋದರತ್ವದ ಸಂಕೇತವೇ ಬನ್ನಿ ವಿನಿಮಯ. ನಮ್ಮ ಬದುಕಿನಲ್ಲಿ ಸುಖ, ಶಾಂತಿ ನಲೆಸಲಿ, ರೈತರಿಗೆ ಸಮದ್ಧ ಬೆಳೆ, ಮಳೆ ನೀಡಲಿ ಎಂದು ಆದಿಶಕ್ತಿಯಲ್ಲಿ ಪ್ರಾರ್ಥಿಸಿದರು. ನಮ್ಮ ಮನಸ್ಸಿನಲ್ಲಿನ ಕೆಟ್ಟ ಯೋಚನೆ, ನಮ್ಮ ದುಶ್ಚಟಕ್ಕೆ ತಿಲಾಂಜಲಿ ಹೇಳುವುದಕ್ಕೆ ವಿಜಯದಶಮಿ ಕಾರಣವಾಗಬೇಕು.
ಮನುಷ್ಯನಿಗೆ ಮಾನಸಿಕ ಆರೋಗ್ಯವು ಅತ್ಯವಶ್ಯಕ
ಕನ್ನಡಪ್ರಭ ವಾರ್ತೆ ವಿಜಯಪುರ ಮನುಷ್ಯನಿಗೆ ಮಾನಸಿಕ ಆರೋಗ್ಯವು ಅತ್ಯವಶ್ಯಕವಾಗಿದ್ದು, ಒತ್ತಡರಹಿತ ಅಥವಾ ಆರೋಗ್ಯಕರವಾದ ದಿನಚರಿ ಮತ್ತು ಸೂಕ್ತ ಚಿಕಿತ್ಸೆ ಮೂಲಕ ಪಡೆಯುವುದರೊಂದಿಗೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಬಿಎಲ್‌ಡಿಇ ಆಸ್ಪತ್ರೆಯ ಮನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ, ಮನೋಲಯ ಆಸ್ಪತ್ರೆಯ ಮುಖ್ಯಸ್ಥ ಡಾ.ಮನೋವಿಜಯ ಬ.ಕಳಸಗೊಂಡ ಹೇಳಿದರು.
ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ
ಕನ್ನಡಪ್ರಭ ವಾರ್ತೆ ವಿಜಯಪುರ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು, ಮುಖ್ಯಮಂತ್ರಿಯಾಗಿಯೇ ಇದ್ದಾರೆ‌‌, ಮುಖ್ಯಮಂತ್ರಿ ಆಗಿಯೇ ಮುಂದುವರೆಯುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, 5 ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ಕೆಲ ನಾಯಕರ ಅಭಿಮಾನಿಗಳು, ಅವರ ನಾಯಕರು ಸಿಎಂ ಆಗಲಿ ಎಂದು ಘೋಷಣೆ ಕೂಗುತ್ತಾರೆ. ಹಾಗೇ ಘೋಷಣೆ ಕೂಗೋದರಲ್ಲಿ ತಪ್ಪೆನಿಲ್ಲ. ಬಿಜೆಪಿ ಪಕ್ಷದಿಂದ ಮತ್ತೊಂದು ಸುತ್ತಿನ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ತಮ್ಮಲ್ಲೇ ನೆಲೆ ಇಲ್ಲ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved